AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ಸದಾ ನಮ್ಮ ಹೃದಯದಲ್ಲಿರುತ್ತೀರಿ’; ರಾಕೇಶ್ ಪೂಜಾರಿ ಸಾವಿಗೆ ರಕ್ಷಿತಾ ಭಾವುಕ ಪೋಸ್ಟ್

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ಅವರು ನಿಧನ ಹೊಂದಿದ್ದಾರೆ. ಅವರ ಸಾವು ಅನೇಕರಿಗೆ ಶಾಕ್ ತಂದಿದೆ. ಆಪ್ತ ವಲಯದವರ ಬಳಿ ಈ ಸುದ್ದಿಯನ್ನು ಒಪ್ಪಲಾಗುತ್ತಿಲ್ಲ. ಈಗ ಅವರ ಸಾವಿಗೆ ನಟಿ ರಕ್ಷಿತಾ ಪ್ರೇಮ್ ಅವರು ಕಂಬನಿ ಮಿಡಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on: May 12, 2025 | 9:00 AM

Share
‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ಅವರು ಇಂದು (ಮೇ 12) ನಿಧನ ಹೊಂದಿದ್ದಾರೆ. ಅವರಿಗೆ ಹೃದಯಘಾತ ಆಯಿತು. ಅವರು ಈ ವೇಳೆ ನಿಟ್ಟೆಯಲ್ಲಿ ಇದ್ದರು ಎಂದು ತಿಳಿದು ಬಂದಿದೆ. ಅವರ ಸಾವಿಗೆ ಅನೇಕರು ಕಂಬನಿ ಮಿಡಿದಿದ್ದಾರೆ.

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ರಾಕೇಶ್ ಪೂಜಾರಿ ಅವರು ಇಂದು (ಮೇ 12) ನಿಧನ ಹೊಂದಿದ್ದಾರೆ. ಅವರಿಗೆ ಹೃದಯಘಾತ ಆಯಿತು. ಅವರು ಈ ವೇಳೆ ನಿಟ್ಟೆಯಲ್ಲಿ ಇದ್ದರು ಎಂದು ತಿಳಿದು ಬಂದಿದೆ. ಅವರ ಸಾವಿಗೆ ಅನೇಕರು ಕಂಬನಿ ಮಿಡಿದಿದ್ದಾರೆ.

1 / 5
ರಾಕೇಶ್ ಅವರಿಗೆ ಈಗ ಕೇವಲ 33 ವರ್ಷ  ವಯಸ್ಸಾಗಿತ್ತು. ರಾಕೇಶ್ ಅವರು ಈಗ ಅಮ್ಮ ಮತ್ತು ತಂಗಿಯನ್ನು ಅಗಲಿದ್ದಾರೆ. ಇಡೀ ಮನೆಯ ಜವಾಬ್ದಾರಿ ಅವರ ಬಳಿಯೇ ಇತ್ತು. ಆದರೆ, ಈಗ ಅವರೇ ಇಲ್ಲದಂತೆ ಆಗಿದೆ. ಇದು ನಿಜಕ್ಕೂ ಶಾಕಿಂಗ್ ಸುದ್ದಿ.  

ರಾಕೇಶ್ ಅವರಿಗೆ ಈಗ ಕೇವಲ 33 ವರ್ಷ  ವಯಸ್ಸಾಗಿತ್ತು. ರಾಕೇಶ್ ಅವರು ಈಗ ಅಮ್ಮ ಮತ್ತು ತಂಗಿಯನ್ನು ಅಗಲಿದ್ದಾರೆ. ಇಡೀ ಮನೆಯ ಜವಾಬ್ದಾರಿ ಅವರ ಬಳಿಯೇ ಇತ್ತು. ಆದರೆ, ಈಗ ಅವರೇ ಇಲ್ಲದಂತೆ ಆಗಿದೆ. ಇದು ನಿಜಕ್ಕೂ ಶಾಕಿಂಗ್ ಸುದ್ದಿ.  

2 / 5
ರಾಕೇಶ್ ಅವರು ‘ಕಾಮಿಡಿ ಕಿಲಾಡಿಗಳು ಸೀಸನ್ 3’ನ ಭಾಗ ಆಗಿದ್ದರು. ಅವರು ಇದರ ವಿನ್ನರ್ ಕೂಡ ಆದರು. ಇದರ ಜಡ್ಜ್ ಸ್ಥಾನದಲ್ಲಿ ರಕ್ಷಿತಾ ಪ್ರೇಮ್ ಇದ್ದರು. ಹೀಗಾಗಿ, ಅವರ ಜೊತೆ ರಾಕೇಶ್​ಗೆ ಒಳ್ಳೆಯ ಬಾಂಧವ್ಯ ಬೆಳೆಯಿತು.

ರಾಕೇಶ್ ಅವರು ‘ಕಾಮಿಡಿ ಕಿಲಾಡಿಗಳು ಸೀಸನ್ 3’ನ ಭಾಗ ಆಗಿದ್ದರು. ಅವರು ಇದರ ವಿನ್ನರ್ ಕೂಡ ಆದರು. ಇದರ ಜಡ್ಜ್ ಸ್ಥಾನದಲ್ಲಿ ರಕ್ಷಿತಾ ಪ್ರೇಮ್ ಇದ್ದರು. ಹೀಗಾಗಿ, ಅವರ ಜೊತೆ ರಾಕೇಶ್​ಗೆ ಒಳ್ಳೆಯ ಬಾಂಧವ್ಯ ಬೆಳೆಯಿತು.

3 / 5
ರಾಕೇಶ್ ನಿಧನಕ್ಕೆ ರಕ್ಷಿತಾ ಪ್ರೇಮ್ ಕಂಬನಿ ಮಿಡಿದಿದ್ದಾರೆ. ‘ರಾಕೇಶ್ ಬಳಿ ಇನ್ಯಾವಗಲೂ ಮಾತನಾಡಲು ಸಾಧ್ಯವಿಲ್ಲ ಎಂಬುದನ್ನು ಒಪ್ಪಿಕೊಳ್ಳಲಾಗುತ್ತಿಲ್ಲ. ಕಾಮಿಡಿ ಕಿಲಾಡಿಗಳು ನನ್ನ ಹೃದಯಕ್ಕೆ ಹತ್ತಿರವಾದ ಶೋ. ಈ ಶೋನ ಸ್ಪರ್ಧಿ ರಾಕೇಶ್ ಒಳ್ಳೆಯ ವ್ಯಕ್ತಿ ಆಗಿ ಕಾಣಿಸಿದ್ದರು’ ಎಂದಿದ್ದಾರೆ ಅವರು.

ರಾಕೇಶ್ ನಿಧನಕ್ಕೆ ರಕ್ಷಿತಾ ಪ್ರೇಮ್ ಕಂಬನಿ ಮಿಡಿದಿದ್ದಾರೆ. ‘ರಾಕೇಶ್ ಬಳಿ ಇನ್ಯಾವಗಲೂ ಮಾತನಾಡಲು ಸಾಧ್ಯವಿಲ್ಲ ಎಂಬುದನ್ನು ಒಪ್ಪಿಕೊಳ್ಳಲಾಗುತ್ತಿಲ್ಲ. ಕಾಮಿಡಿ ಕಿಲಾಡಿಗಳು ನನ್ನ ಹೃದಯಕ್ಕೆ ಹತ್ತಿರವಾದ ಶೋ. ಈ ಶೋನ ಸ್ಪರ್ಧಿ ರಾಕೇಶ್ ಒಳ್ಳೆಯ ವ್ಯಕ್ತಿ ಆಗಿ ಕಾಣಿಸಿದ್ದರು’ ಎಂದಿದ್ದಾರೆ ಅವರು.

4 / 5
‘ರಾಕೇಶ್ ಯಾವಾಗಲೂ ನಮ್ಮ ಹೃದಯದಲ್ಲಿ ಇರುತ್ತಾರೆ. ನಿಮ್ಮನ್ನು ಹಾಗೂ ನಿಮ್ಮ ನಗುವನ್ನು ನಾವು ಯಾವಾಗಲೂ ಮಿಸ್ ಮಾಡಿಕೊಳ್ಳುತ್ತೇವೆ’ ಎಂದು ಅವರು ಬರೆದುಕೊಂಡಿದ್ದಾರೆ. ರಕ್ಷಿತಾ ಅವರು ಮಾಡಿರೋ ಪೋಸ್ಟ್ ವೈರಲ್ ಆಗಿದೆ.

‘ರಾಕೇಶ್ ಯಾವಾಗಲೂ ನಮ್ಮ ಹೃದಯದಲ್ಲಿ ಇರುತ್ತಾರೆ. ನಿಮ್ಮನ್ನು ಹಾಗೂ ನಿಮ್ಮ ನಗುವನ್ನು ನಾವು ಯಾವಾಗಲೂ ಮಿಸ್ ಮಾಡಿಕೊಳ್ಳುತ್ತೇವೆ’ ಎಂದು ಅವರು ಬರೆದುಕೊಂಡಿದ್ದಾರೆ. ರಕ್ಷಿತಾ ಅವರು ಮಾಡಿರೋ ಪೋಸ್ಟ್ ವೈರಲ್ ಆಗಿದೆ.

5 / 5
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ