AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakul Preet: ಮತ್ತೆ ಮಾಲ್ಡೀವ್ಸ್​ಗೆ ಹಾರಿದ ರಕುಲ್ ಪ್ರೀತ್ ಸಿಂಗ್

Rakul Preet: ನಟಿ ರಕುಲ್ ಪ್ರೀತ್ ಸಿಂಗ್ ಮತ್ತೆ ಮಾಲ್ಡೀವ್ಸ್​ಗೆ ಹೋಗಿದ್ದಾರೆ. ಸುಂದರ ಬೀಚ್​ನಲ್ಲಿ ನಿಂತು ಸೂರ್ಯಾಸ್ತ ಎಂಜಾಯ್ ಮಾಡಿದ್ದಾರೆ.

ಮಂಜುನಾಥ ಸಿ.
|

Updated on: Jun 01, 2023 | 11:25 PM

Share

ನಟಿ ರಕುಲ್ ಪ್ರೀತ್ ಸಿಂಗ್ ಮತ್ತೆ ಮಾಲ್ಡೀವ್ಸ್​ಗೆ ಹಾರಿದ್ದಾರೆ. ಮಾಲ್ಡೀವ್ಸ್​ನ ಸುಂದರ ಬೀಚ್​ನಲ್ಲಿ ನಿಂತ ಚಿತ್ರಗಳನ್ನು  ಹಂಚಿಕೊಂಡಿದ್ದಾರೆ.

ನಟಿ ರಕುಲ್ ಪ್ರೀತ್ ಸಿಂಗ್ ಮತ್ತೆ ಮಾಲ್ಡೀವ್ಸ್​ಗೆ ಹಾರಿದ್ದಾರೆ. ಮಾಲ್ಡೀವ್ಸ್​ನ ಸುಂದರ ಬೀಚ್​ನಲ್ಲಿ ನಿಂತ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

1 / 6
ರಕುಲ್ ಪ್ರೀತ್ ಸಿಂಗ್ ಈ ಹಿಂದೆಯೂ ಮಾಲ್ಡೀವ್ಸ್​ಗೆ ರಜೆಯ ಕಳೆಯಲು ಹೋಗಿದ್ದರು. ಈಗ ಮತ್ತೊಮ್ಮೆ ಹೋಗಿದ್ದಾರೆ.

ರಕುಲ್ ಪ್ರೀತ್ ಸಿಂಗ್ ಈ ಹಿಂದೆಯೂ ಮಾಲ್ಡೀವ್ಸ್​ಗೆ ರಜೆಯ ಕಳೆಯಲು ಹೋಗಿದ್ದರು. ಈಗ ಮತ್ತೊಮ್ಮೆ ಹೋಗಿದ್ದಾರೆ.

2 / 6
ಸಂಜೆ ಸಮಯ ಸುಂದರ ಬೀಚ್​ನಲ್ಲಿ ನಿಂತು ಸೂರ್ಯಾಸ್ತ ಕಣ್ತುಂಬಿಕೊಂಡಿರುವ ಜೊತೆಗೆ ಹಲವು ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

ಸಂಜೆ ಸಮಯ ಸುಂದರ ಬೀಚ್​ನಲ್ಲಿ ನಿಂತು ಸೂರ್ಯಾಸ್ತ ಕಣ್ತುಂಬಿಕೊಂಡಿರುವ ಜೊತೆಗೆ ಹಲವು ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

3 / 6
ಮಾಲ್ಡೀವ್ಸ್​ನಲ್ಲಿ ಸ್ಥಳೀಯ ಆಹಾರವನ್ನು ಟ್ರೈ ಮಾಡಿರುವ ರಕುಲ್ ಪ್ರೀತ್ ಸಿಂಗ್​, ಡಯಟ್​ಗೆ ಅಲ್ಪವಿರಾಮ ನೀಡಿದಂತಿದೆ.

ಮಾಲ್ಡೀವ್ಸ್​ನಲ್ಲಿ ಸ್ಥಳೀಯ ಆಹಾರವನ್ನು ಟ್ರೈ ಮಾಡಿರುವ ರಕುಲ್ ಪ್ರೀತ್ ಸಿಂಗ್​, ಡಯಟ್​ಗೆ ಅಲ್ಪವಿರಾಮ ನೀಡಿದಂತಿದೆ.

4 / 6
ಕನ್ನಡದ ಗಿಲ್ಲಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಿದ ರಕುಲ್ ಪ್ರೀತ್ ಸಿಂಗ್ ಈಗ ಹಲವು ಭಾಷೆಗಳಲ್ಲಿ ಬ್ಯುಸಿ ನಟಿ.

ಕನ್ನಡದ ಗಿಲ್ಲಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಿದ ರಕುಲ್ ಪ್ರೀತ್ ಸಿಂಗ್ ಈಗ ಹಲವು ಭಾಷೆಗಳಲ್ಲಿ ಬ್ಯುಸಿ ನಟಿ.

5 / 6
ರಕುಲ್ ಪ್ರೀತ್ ಸಿಂಗ್

ರಕುಲ್ ಪ್ರೀತ್ ಸಿಂಗ್

6 / 6
Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ