AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakul Preet: ಮತ್ತೆ ಮಾಲ್ಡೀವ್ಸ್​ಗೆ ಹಾರಿದ ರಕುಲ್ ಪ್ರೀತ್ ಸಿಂಗ್

Rakul Preet: ನಟಿ ರಕುಲ್ ಪ್ರೀತ್ ಸಿಂಗ್ ಮತ್ತೆ ಮಾಲ್ಡೀವ್ಸ್​ಗೆ ಹೋಗಿದ್ದಾರೆ. ಸುಂದರ ಬೀಚ್​ನಲ್ಲಿ ನಿಂತು ಸೂರ್ಯಾಸ್ತ ಎಂಜಾಯ್ ಮಾಡಿದ್ದಾರೆ.

ಮಂಜುನಾಥ ಸಿ.
|

Updated on: Jun 01, 2023 | 11:25 PM

Share

ನಟಿ ರಕುಲ್ ಪ್ರೀತ್ ಸಿಂಗ್ ಮತ್ತೆ ಮಾಲ್ಡೀವ್ಸ್​ಗೆ ಹಾರಿದ್ದಾರೆ. ಮಾಲ್ಡೀವ್ಸ್​ನ ಸುಂದರ ಬೀಚ್​ನಲ್ಲಿ ನಿಂತ ಚಿತ್ರಗಳನ್ನು  ಹಂಚಿಕೊಂಡಿದ್ದಾರೆ.

ನಟಿ ರಕುಲ್ ಪ್ರೀತ್ ಸಿಂಗ್ ಮತ್ತೆ ಮಾಲ್ಡೀವ್ಸ್​ಗೆ ಹಾರಿದ್ದಾರೆ. ಮಾಲ್ಡೀವ್ಸ್​ನ ಸುಂದರ ಬೀಚ್​ನಲ್ಲಿ ನಿಂತ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

1 / 6
ರಕುಲ್ ಪ್ರೀತ್ ಸಿಂಗ್ ಈ ಹಿಂದೆಯೂ ಮಾಲ್ಡೀವ್ಸ್​ಗೆ ರಜೆಯ ಕಳೆಯಲು ಹೋಗಿದ್ದರು. ಈಗ ಮತ್ತೊಮ್ಮೆ ಹೋಗಿದ್ದಾರೆ.

ರಕುಲ್ ಪ್ರೀತ್ ಸಿಂಗ್ ಈ ಹಿಂದೆಯೂ ಮಾಲ್ಡೀವ್ಸ್​ಗೆ ರಜೆಯ ಕಳೆಯಲು ಹೋಗಿದ್ದರು. ಈಗ ಮತ್ತೊಮ್ಮೆ ಹೋಗಿದ್ದಾರೆ.

2 / 6
ಸಂಜೆ ಸಮಯ ಸುಂದರ ಬೀಚ್​ನಲ್ಲಿ ನಿಂತು ಸೂರ್ಯಾಸ್ತ ಕಣ್ತುಂಬಿಕೊಂಡಿರುವ ಜೊತೆಗೆ ಹಲವು ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

ಸಂಜೆ ಸಮಯ ಸುಂದರ ಬೀಚ್​ನಲ್ಲಿ ನಿಂತು ಸೂರ್ಯಾಸ್ತ ಕಣ್ತುಂಬಿಕೊಂಡಿರುವ ಜೊತೆಗೆ ಹಲವು ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

3 / 6
ಮಾಲ್ಡೀವ್ಸ್​ನಲ್ಲಿ ಸ್ಥಳೀಯ ಆಹಾರವನ್ನು ಟ್ರೈ ಮಾಡಿರುವ ರಕುಲ್ ಪ್ರೀತ್ ಸಿಂಗ್​, ಡಯಟ್​ಗೆ ಅಲ್ಪವಿರಾಮ ನೀಡಿದಂತಿದೆ.

ಮಾಲ್ಡೀವ್ಸ್​ನಲ್ಲಿ ಸ್ಥಳೀಯ ಆಹಾರವನ್ನು ಟ್ರೈ ಮಾಡಿರುವ ರಕುಲ್ ಪ್ರೀತ್ ಸಿಂಗ್​, ಡಯಟ್​ಗೆ ಅಲ್ಪವಿರಾಮ ನೀಡಿದಂತಿದೆ.

4 / 6
ಕನ್ನಡದ ಗಿಲ್ಲಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಿದ ರಕುಲ್ ಪ್ರೀತ್ ಸಿಂಗ್ ಈಗ ಹಲವು ಭಾಷೆಗಳಲ್ಲಿ ಬ್ಯುಸಿ ನಟಿ.

ಕನ್ನಡದ ಗಿಲ್ಲಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಿದ ರಕುಲ್ ಪ್ರೀತ್ ಸಿಂಗ್ ಈಗ ಹಲವು ಭಾಷೆಗಳಲ್ಲಿ ಬ್ಯುಸಿ ನಟಿ.

5 / 6
ರಕುಲ್ ಪ್ರೀತ್ ಸಿಂಗ್

ರಕುಲ್ ಪ್ರೀತ್ ಸಿಂಗ್

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ