AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakul Preet: ಮತ್ತೆ ಮಾಲ್ಡೀವ್ಸ್​ಗೆ ಹಾರಿದ ರಕುಲ್ ಪ್ರೀತ್ ಸಿಂಗ್

Rakul Preet: ನಟಿ ರಕುಲ್ ಪ್ರೀತ್ ಸಿಂಗ್ ಮತ್ತೆ ಮಾಲ್ಡೀವ್ಸ್​ಗೆ ಹೋಗಿದ್ದಾರೆ. ಸುಂದರ ಬೀಚ್​ನಲ್ಲಿ ನಿಂತು ಸೂರ್ಯಾಸ್ತ ಎಂಜಾಯ್ ಮಾಡಿದ್ದಾರೆ.

ಮಂಜುನಾಥ ಸಿ.
|

Updated on: Jun 01, 2023 | 11:25 PM

Share

ನಟಿ ರಕುಲ್ ಪ್ರೀತ್ ಸಿಂಗ್ ಮತ್ತೆ ಮಾಲ್ಡೀವ್ಸ್​ಗೆ ಹಾರಿದ್ದಾರೆ. ಮಾಲ್ಡೀವ್ಸ್​ನ ಸುಂದರ ಬೀಚ್​ನಲ್ಲಿ ನಿಂತ ಚಿತ್ರಗಳನ್ನು  ಹಂಚಿಕೊಂಡಿದ್ದಾರೆ.

ನಟಿ ರಕುಲ್ ಪ್ರೀತ್ ಸಿಂಗ್ ಮತ್ತೆ ಮಾಲ್ಡೀವ್ಸ್​ಗೆ ಹಾರಿದ್ದಾರೆ. ಮಾಲ್ಡೀವ್ಸ್​ನ ಸುಂದರ ಬೀಚ್​ನಲ್ಲಿ ನಿಂತ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

1 / 6
ರಕುಲ್ ಪ್ರೀತ್ ಸಿಂಗ್ ಈ ಹಿಂದೆಯೂ ಮಾಲ್ಡೀವ್ಸ್​ಗೆ ರಜೆಯ ಕಳೆಯಲು ಹೋಗಿದ್ದರು. ಈಗ ಮತ್ತೊಮ್ಮೆ ಹೋಗಿದ್ದಾರೆ.

ರಕುಲ್ ಪ್ರೀತ್ ಸಿಂಗ್ ಈ ಹಿಂದೆಯೂ ಮಾಲ್ಡೀವ್ಸ್​ಗೆ ರಜೆಯ ಕಳೆಯಲು ಹೋಗಿದ್ದರು. ಈಗ ಮತ್ತೊಮ್ಮೆ ಹೋಗಿದ್ದಾರೆ.

2 / 6
ಸಂಜೆ ಸಮಯ ಸುಂದರ ಬೀಚ್​ನಲ್ಲಿ ನಿಂತು ಸೂರ್ಯಾಸ್ತ ಕಣ್ತುಂಬಿಕೊಂಡಿರುವ ಜೊತೆಗೆ ಹಲವು ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

ಸಂಜೆ ಸಮಯ ಸುಂದರ ಬೀಚ್​ನಲ್ಲಿ ನಿಂತು ಸೂರ್ಯಾಸ್ತ ಕಣ್ತುಂಬಿಕೊಂಡಿರುವ ಜೊತೆಗೆ ಹಲವು ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.

3 / 6
ಮಾಲ್ಡೀವ್ಸ್​ನಲ್ಲಿ ಸ್ಥಳೀಯ ಆಹಾರವನ್ನು ಟ್ರೈ ಮಾಡಿರುವ ರಕುಲ್ ಪ್ರೀತ್ ಸಿಂಗ್​, ಡಯಟ್​ಗೆ ಅಲ್ಪವಿರಾಮ ನೀಡಿದಂತಿದೆ.

ಮಾಲ್ಡೀವ್ಸ್​ನಲ್ಲಿ ಸ್ಥಳೀಯ ಆಹಾರವನ್ನು ಟ್ರೈ ಮಾಡಿರುವ ರಕುಲ್ ಪ್ರೀತ್ ಸಿಂಗ್​, ಡಯಟ್​ಗೆ ಅಲ್ಪವಿರಾಮ ನೀಡಿದಂತಿದೆ.

4 / 6
ಕನ್ನಡದ ಗಿಲ್ಲಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಿದ ರಕುಲ್ ಪ್ರೀತ್ ಸಿಂಗ್ ಈಗ ಹಲವು ಭಾಷೆಗಳಲ್ಲಿ ಬ್ಯುಸಿ ನಟಿ.

ಕನ್ನಡದ ಗಿಲ್ಲಿ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ನೀಡಿದ ರಕುಲ್ ಪ್ರೀತ್ ಸಿಂಗ್ ಈಗ ಹಲವು ಭಾಷೆಗಳಲ್ಲಿ ಬ್ಯುಸಿ ನಟಿ.

5 / 6
ರಕುಲ್ ಪ್ರೀತ್ ಸಿಂಗ್

ರಕುಲ್ ಪ್ರೀತ್ ಸಿಂಗ್

6 / 6
Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’