AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakul Preet Singh: ಹೊಸ ಬಗೆಯ ಸ್ಟೈಲ್​ನಲ್ಲಿ ನಟಿ ರಾಕುಲ್​ ಪ್ರೀತ್​ ಸಿಂಗ್ ಮಿಂಚಿಂಗ್​

ನಟಿ ರಾಕುಲ್​ ಪ್ರೀತ್​ ಸಿಂಗ್​ ಕೇವಲ ಬಾಲಿವುಡ್​​ ಮಾತ್ರವಲ್ಲದೆ, ಟಾಲಿವುಡ್​ನಲ್ಲಿಯೂ ತಮ್ಮದೆ ಛಾಪು ಮೂಡಿಸಿದ್ದಾರೆ. ಜೊತೆಗೆ ಹೊಸ ಬಗೆಯ ಫ್ಯಾಷನ್ ಮೂಲಕ ಗಮನಸೆಳೆಯುತ್ತಾರೆ.

ಗಂಗಾಧರ​ ಬ. ಸಾಬೋಜಿ
|

Updated on:Dec 02, 2022 | 7:28 PM

Share
ನಟಿ ರಾಕುಲ್​ ಪ್ರೀತ್​ ಸಿಂಗ್​ ಹಲವು ವರ್ಷಗಳಿಂದ ಸಿನಿಮಾ ರಂಗದಲ್ಲಿದ್ದಾರೆ. 
ಕೇವಲ ಬಾಲಿವುಡ್​​ ಮಾತ್ರವಲ್ಲದೆ, ಟಾಲಿವುಡ್​ನಲ್ಲಿಯೂ ತಮ್ಮದೆ ಛಾಪು ಮೂಡಿಸಿದ್ದಾರೆ.

ನಟಿ ರಾಕುಲ್​ ಪ್ರೀತ್​ ಸಿಂಗ್​ ಹಲವು ವರ್ಷಗಳಿಂದ ಸಿನಿಮಾ ರಂಗದಲ್ಲಿದ್ದಾರೆ. ಕೇವಲ ಬಾಲಿವುಡ್​​ ಮಾತ್ರವಲ್ಲದೆ, ಟಾಲಿವುಡ್​ನಲ್ಲಿಯೂ ತಮ್ಮದೆ ಛಾಪು ಮೂಡಿಸಿದ್ದಾರೆ.

1 / 5
ರಾಕುಲ್​ ಪ್ರೀತ್​ ಸಿಂಗ್​ ನಟನೆಯಿಂದ ಮಾತ್ರವಲ್ಲದೆ, ತಮ್ಮ ಫ್ಯಾಷನ್​ಯಿಂದಲ್ಲೂ ಎಲ್ಲರ 
ಗಮನ ಸೆಳೆದಿದ್ದಾರೆ. ಸದ್ಯ ಹೊಸ ಸ್ಟೈಲ್​ನಲ್ಲಿ ಫೋಟೋಶೂಟ್​​ ಮಾಡಿಸಿದ್ದು, ಸಾಮಾಜಿಕ 
ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ರಾಕುಲ್​ ಪ್ರೀತ್​ ಸಿಂಗ್​ ನಟನೆಯಿಂದ ಮಾತ್ರವಲ್ಲದೆ, ತಮ್ಮ ಫ್ಯಾಷನ್​ಯಿಂದಲ್ಲೂ ಎಲ್ಲರ ಗಮನ ಸೆಳೆದಿದ್ದಾರೆ. ಸದ್ಯ ಹೊಸ ಸ್ಟೈಲ್​ನಲ್ಲಿ ಫೋಟೋಶೂಟ್​​ ಮಾಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

2 / 5
ಪರ್ಪಲ್​ ಬಣ್ಣದ ಗೌನ್​ ಧರಿಸಿ ರಾಕುಲ್​ ಪ್ರೀತ್​ ಸಿಂಗ್ ಕೈಯಲ್ಲಿ ಟೆಲಿಫೋನ್​ ಹಿಡಿದು ಯಾರಿಗೋ ಹಲೋ 
ಎನ್ನುತ್ತಿದ್ದಾರೆ. ಈ ಡ್ರೆಸ್​ನ್ನು ಅಮಿತ್​ ಅಗರವಾಲ್ ಡಿಸೈನ್​ ಮಾಡಿದ್ದಾರೆ.​

ಪರ್ಪಲ್​ ಬಣ್ಣದ ಗೌನ್​ ಧರಿಸಿ ರಾಕುಲ್​ ಪ್ರೀತ್​ ಸಿಂಗ್ ಕೈಯಲ್ಲಿ ಟೆಲಿಫೋನ್​ ಹಿಡಿದು ಯಾರಿಗೋ ಹಲೋ ಎನ್ನುತ್ತಿದ್ದಾರೆ. ಈ ಡ್ರೆಸ್​ನ್ನು ಅಮಿತ್​ ಅಗರವಾಲ್ ಡಿಸೈನ್​ ಮಾಡಿದ್ದಾರೆ.​

3 / 5
ನಟಿ ರಾಕುಲ್​ ಪ್ರೀತ್​ ಸಿಂಗ್​ ಅವರ ಕೈಯಲ್ಲಿ ಸದ್ಯ ಸಾಲು ಸಾಲು ಆಫರ್​ಗಳಿವೆ. 
ಅವರ ನಟನೆಯ 'ಛತ್ರಿವಾಲಿ' ಸಿನಿಮಾ ಕೆಲವೇ ದಿನಗಳಲ್ಲಿ ಜೀ 5ನಲ್ಲಿ ಬಿಡುಗಡೆಯಾಗಲಿದೆ.

ನಟಿ ರಾಕುಲ್​ ಪ್ರೀತ್​ ಸಿಂಗ್​ ಅವರ ಕೈಯಲ್ಲಿ ಸದ್ಯ ಸಾಲು ಸಾಲು ಆಫರ್​ಗಳಿವೆ. ಅವರ ನಟನೆಯ 'ಛತ್ರಿವಾಲಿ' ಸಿನಿಮಾ ಕೆಲವೇ ದಿನಗಳಲ್ಲಿ ಜೀ 5ನಲ್ಲಿ ಬಿಡುಗಡೆಯಾಗಲಿದೆ.

4 / 5
ಇತ್ತೀಚೆಗೆ ನಟ ಅಜಯ್​ ದೇವಗನ್​ ಮತ್ತು ಸಿದ್ದಾರ್ಥ ಮಲ್ಲೋತ್ರಾ ನಟನೆಯ 'ಥ್ಯಾಂಕ್​​ ಗಾಡ್'​ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ನಟ ಅಜಯ್​ ದೇವಗನ್​ ಮತ್ತು ಸಿದ್ದಾರ್ಥ ಮಲ್ಲೋತ್ರಾ ನಟನೆಯ 'ಥ್ಯಾಂಕ್​​ ಗಾಡ್'​ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

5 / 5

Published On - 7:19 pm, Fri, 2 December 22

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?