AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakul Preet Singh: ಹೊಸ ಬಗೆಯ ಸ್ಟೈಲ್​ನಲ್ಲಿ ನಟಿ ರಾಕುಲ್​ ಪ್ರೀತ್​ ಸಿಂಗ್ ಮಿಂಚಿಂಗ್​

ನಟಿ ರಾಕುಲ್​ ಪ್ರೀತ್​ ಸಿಂಗ್​ ಕೇವಲ ಬಾಲಿವುಡ್​​ ಮಾತ್ರವಲ್ಲದೆ, ಟಾಲಿವುಡ್​ನಲ್ಲಿಯೂ ತಮ್ಮದೆ ಛಾಪು ಮೂಡಿಸಿದ್ದಾರೆ. ಜೊತೆಗೆ ಹೊಸ ಬಗೆಯ ಫ್ಯಾಷನ್ ಮೂಲಕ ಗಮನಸೆಳೆಯುತ್ತಾರೆ.

ಗಂಗಾಧರ​ ಬ. ಸಾಬೋಜಿ
|

Updated on:Dec 02, 2022 | 7:28 PM

Share
ನಟಿ ರಾಕುಲ್​ ಪ್ರೀತ್​ ಸಿಂಗ್​ ಹಲವು ವರ್ಷಗಳಿಂದ ಸಿನಿಮಾ ರಂಗದಲ್ಲಿದ್ದಾರೆ. 
ಕೇವಲ ಬಾಲಿವುಡ್​​ ಮಾತ್ರವಲ್ಲದೆ, ಟಾಲಿವುಡ್​ನಲ್ಲಿಯೂ ತಮ್ಮದೆ ಛಾಪು ಮೂಡಿಸಿದ್ದಾರೆ.

ನಟಿ ರಾಕುಲ್​ ಪ್ರೀತ್​ ಸಿಂಗ್​ ಹಲವು ವರ್ಷಗಳಿಂದ ಸಿನಿಮಾ ರಂಗದಲ್ಲಿದ್ದಾರೆ. ಕೇವಲ ಬಾಲಿವುಡ್​​ ಮಾತ್ರವಲ್ಲದೆ, ಟಾಲಿವುಡ್​ನಲ್ಲಿಯೂ ತಮ್ಮದೆ ಛಾಪು ಮೂಡಿಸಿದ್ದಾರೆ.

1 / 5
ರಾಕುಲ್​ ಪ್ರೀತ್​ ಸಿಂಗ್​ ನಟನೆಯಿಂದ ಮಾತ್ರವಲ್ಲದೆ, ತಮ್ಮ ಫ್ಯಾಷನ್​ಯಿಂದಲ್ಲೂ ಎಲ್ಲರ 
ಗಮನ ಸೆಳೆದಿದ್ದಾರೆ. ಸದ್ಯ ಹೊಸ ಸ್ಟೈಲ್​ನಲ್ಲಿ ಫೋಟೋಶೂಟ್​​ ಮಾಡಿಸಿದ್ದು, ಸಾಮಾಜಿಕ 
ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ರಾಕುಲ್​ ಪ್ರೀತ್​ ಸಿಂಗ್​ ನಟನೆಯಿಂದ ಮಾತ್ರವಲ್ಲದೆ, ತಮ್ಮ ಫ್ಯಾಷನ್​ಯಿಂದಲ್ಲೂ ಎಲ್ಲರ ಗಮನ ಸೆಳೆದಿದ್ದಾರೆ. ಸದ್ಯ ಹೊಸ ಸ್ಟೈಲ್​ನಲ್ಲಿ ಫೋಟೋಶೂಟ್​​ ಮಾಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

2 / 5
ಪರ್ಪಲ್​ ಬಣ್ಣದ ಗೌನ್​ ಧರಿಸಿ ರಾಕುಲ್​ ಪ್ರೀತ್​ ಸಿಂಗ್ ಕೈಯಲ್ಲಿ ಟೆಲಿಫೋನ್​ ಹಿಡಿದು ಯಾರಿಗೋ ಹಲೋ 
ಎನ್ನುತ್ತಿದ್ದಾರೆ. ಈ ಡ್ರೆಸ್​ನ್ನು ಅಮಿತ್​ ಅಗರವಾಲ್ ಡಿಸೈನ್​ ಮಾಡಿದ್ದಾರೆ.​

ಪರ್ಪಲ್​ ಬಣ್ಣದ ಗೌನ್​ ಧರಿಸಿ ರಾಕುಲ್​ ಪ್ರೀತ್​ ಸಿಂಗ್ ಕೈಯಲ್ಲಿ ಟೆಲಿಫೋನ್​ ಹಿಡಿದು ಯಾರಿಗೋ ಹಲೋ ಎನ್ನುತ್ತಿದ್ದಾರೆ. ಈ ಡ್ರೆಸ್​ನ್ನು ಅಮಿತ್​ ಅಗರವಾಲ್ ಡಿಸೈನ್​ ಮಾಡಿದ್ದಾರೆ.​

3 / 5
ನಟಿ ರಾಕುಲ್​ ಪ್ರೀತ್​ ಸಿಂಗ್​ ಅವರ ಕೈಯಲ್ಲಿ ಸದ್ಯ ಸಾಲು ಸಾಲು ಆಫರ್​ಗಳಿವೆ. 
ಅವರ ನಟನೆಯ 'ಛತ್ರಿವಾಲಿ' ಸಿನಿಮಾ ಕೆಲವೇ ದಿನಗಳಲ್ಲಿ ಜೀ 5ನಲ್ಲಿ ಬಿಡುಗಡೆಯಾಗಲಿದೆ.

ನಟಿ ರಾಕುಲ್​ ಪ್ರೀತ್​ ಸಿಂಗ್​ ಅವರ ಕೈಯಲ್ಲಿ ಸದ್ಯ ಸಾಲು ಸಾಲು ಆಫರ್​ಗಳಿವೆ. ಅವರ ನಟನೆಯ 'ಛತ್ರಿವಾಲಿ' ಸಿನಿಮಾ ಕೆಲವೇ ದಿನಗಳಲ್ಲಿ ಜೀ 5ನಲ್ಲಿ ಬಿಡುಗಡೆಯಾಗಲಿದೆ.

4 / 5
ಇತ್ತೀಚೆಗೆ ನಟ ಅಜಯ್​ ದೇವಗನ್​ ಮತ್ತು ಸಿದ್ದಾರ್ಥ ಮಲ್ಲೋತ್ರಾ ನಟನೆಯ 'ಥ್ಯಾಂಕ್​​ ಗಾಡ್'​ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ನಟ ಅಜಯ್​ ದೇವಗನ್​ ಮತ್ತು ಸಿದ್ದಾರ್ಥ ಮಲ್ಲೋತ್ರಾ ನಟನೆಯ 'ಥ್ಯಾಂಕ್​​ ಗಾಡ್'​ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

5 / 5

Published On - 7:19 pm, Fri, 2 December 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್