AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakul Preet Singh: ಹೊಸ ಬಗೆಯ ಸ್ಟೈಲ್​ನಲ್ಲಿ ನಟಿ ರಾಕುಲ್​ ಪ್ರೀತ್​ ಸಿಂಗ್ ಮಿಂಚಿಂಗ್​

ನಟಿ ರಾಕುಲ್​ ಪ್ರೀತ್​ ಸಿಂಗ್​ ಕೇವಲ ಬಾಲಿವುಡ್​​ ಮಾತ್ರವಲ್ಲದೆ, ಟಾಲಿವುಡ್​ನಲ್ಲಿಯೂ ತಮ್ಮದೆ ಛಾಪು ಮೂಡಿಸಿದ್ದಾರೆ. ಜೊತೆಗೆ ಹೊಸ ಬಗೆಯ ಫ್ಯಾಷನ್ ಮೂಲಕ ಗಮನಸೆಳೆಯುತ್ತಾರೆ.

ಗಂಗಾಧರ​ ಬ. ಸಾಬೋಜಿ
|

Updated on:Dec 02, 2022 | 7:28 PM

Share
ನಟಿ ರಾಕುಲ್​ ಪ್ರೀತ್​ ಸಿಂಗ್​ ಹಲವು ವರ್ಷಗಳಿಂದ ಸಿನಿಮಾ ರಂಗದಲ್ಲಿದ್ದಾರೆ. 
ಕೇವಲ ಬಾಲಿವುಡ್​​ ಮಾತ್ರವಲ್ಲದೆ, ಟಾಲಿವುಡ್​ನಲ್ಲಿಯೂ ತಮ್ಮದೆ ಛಾಪು ಮೂಡಿಸಿದ್ದಾರೆ.

ನಟಿ ರಾಕುಲ್​ ಪ್ರೀತ್​ ಸಿಂಗ್​ ಹಲವು ವರ್ಷಗಳಿಂದ ಸಿನಿಮಾ ರಂಗದಲ್ಲಿದ್ದಾರೆ. ಕೇವಲ ಬಾಲಿವುಡ್​​ ಮಾತ್ರವಲ್ಲದೆ, ಟಾಲಿವುಡ್​ನಲ್ಲಿಯೂ ತಮ್ಮದೆ ಛಾಪು ಮೂಡಿಸಿದ್ದಾರೆ.

1 / 5
ರಾಕುಲ್​ ಪ್ರೀತ್​ ಸಿಂಗ್​ ನಟನೆಯಿಂದ ಮಾತ್ರವಲ್ಲದೆ, ತಮ್ಮ ಫ್ಯಾಷನ್​ಯಿಂದಲ್ಲೂ ಎಲ್ಲರ 
ಗಮನ ಸೆಳೆದಿದ್ದಾರೆ. ಸದ್ಯ ಹೊಸ ಸ್ಟೈಲ್​ನಲ್ಲಿ ಫೋಟೋಶೂಟ್​​ ಮಾಡಿಸಿದ್ದು, ಸಾಮಾಜಿಕ 
ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ರಾಕುಲ್​ ಪ್ರೀತ್​ ಸಿಂಗ್​ ನಟನೆಯಿಂದ ಮಾತ್ರವಲ್ಲದೆ, ತಮ್ಮ ಫ್ಯಾಷನ್​ಯಿಂದಲ್ಲೂ ಎಲ್ಲರ ಗಮನ ಸೆಳೆದಿದ್ದಾರೆ. ಸದ್ಯ ಹೊಸ ಸ್ಟೈಲ್​ನಲ್ಲಿ ಫೋಟೋಶೂಟ್​​ ಮಾಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

2 / 5
ಪರ್ಪಲ್​ ಬಣ್ಣದ ಗೌನ್​ ಧರಿಸಿ ರಾಕುಲ್​ ಪ್ರೀತ್​ ಸಿಂಗ್ ಕೈಯಲ್ಲಿ ಟೆಲಿಫೋನ್​ ಹಿಡಿದು ಯಾರಿಗೋ ಹಲೋ 
ಎನ್ನುತ್ತಿದ್ದಾರೆ. ಈ ಡ್ರೆಸ್​ನ್ನು ಅಮಿತ್​ ಅಗರವಾಲ್ ಡಿಸೈನ್​ ಮಾಡಿದ್ದಾರೆ.​

ಪರ್ಪಲ್​ ಬಣ್ಣದ ಗೌನ್​ ಧರಿಸಿ ರಾಕುಲ್​ ಪ್ರೀತ್​ ಸಿಂಗ್ ಕೈಯಲ್ಲಿ ಟೆಲಿಫೋನ್​ ಹಿಡಿದು ಯಾರಿಗೋ ಹಲೋ ಎನ್ನುತ್ತಿದ್ದಾರೆ. ಈ ಡ್ರೆಸ್​ನ್ನು ಅಮಿತ್​ ಅಗರವಾಲ್ ಡಿಸೈನ್​ ಮಾಡಿದ್ದಾರೆ.​

3 / 5
ನಟಿ ರಾಕುಲ್​ ಪ್ರೀತ್​ ಸಿಂಗ್​ ಅವರ ಕೈಯಲ್ಲಿ ಸದ್ಯ ಸಾಲು ಸಾಲು ಆಫರ್​ಗಳಿವೆ. 
ಅವರ ನಟನೆಯ 'ಛತ್ರಿವಾಲಿ' ಸಿನಿಮಾ ಕೆಲವೇ ದಿನಗಳಲ್ಲಿ ಜೀ 5ನಲ್ಲಿ ಬಿಡುಗಡೆಯಾಗಲಿದೆ.

ನಟಿ ರಾಕುಲ್​ ಪ್ರೀತ್​ ಸಿಂಗ್​ ಅವರ ಕೈಯಲ್ಲಿ ಸದ್ಯ ಸಾಲು ಸಾಲು ಆಫರ್​ಗಳಿವೆ. ಅವರ ನಟನೆಯ 'ಛತ್ರಿವಾಲಿ' ಸಿನಿಮಾ ಕೆಲವೇ ದಿನಗಳಲ್ಲಿ ಜೀ 5ನಲ್ಲಿ ಬಿಡುಗಡೆಯಾಗಲಿದೆ.

4 / 5
ಇತ್ತೀಚೆಗೆ ನಟ ಅಜಯ್​ ದೇವಗನ್​ ಮತ್ತು ಸಿದ್ದಾರ್ಥ ಮಲ್ಲೋತ್ರಾ ನಟನೆಯ 'ಥ್ಯಾಂಕ್​​ ಗಾಡ್'​ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ನಟ ಅಜಯ್​ ದೇವಗನ್​ ಮತ್ತು ಸಿದ್ದಾರ್ಥ ಮಲ್ಲೋತ್ರಾ ನಟನೆಯ 'ಥ್ಯಾಂಕ್​​ ಗಾಡ್'​ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

5 / 5

Published On - 7:19 pm, Fri, 2 December 22

Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!