Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakul Preet Singh: ಹೊಸ ಬಗೆಯ ಸ್ಟೈಲ್​ನಲ್ಲಿ ನಟಿ ರಾಕುಲ್​ ಪ್ರೀತ್​ ಸಿಂಗ್ ಮಿಂಚಿಂಗ್​

ನಟಿ ರಾಕುಲ್​ ಪ್ರೀತ್​ ಸಿಂಗ್​ ಕೇವಲ ಬಾಲಿವುಡ್​​ ಮಾತ್ರವಲ್ಲದೆ, ಟಾಲಿವುಡ್​ನಲ್ಲಿಯೂ ತಮ್ಮದೆ ಛಾಪು ಮೂಡಿಸಿದ್ದಾರೆ. ಜೊತೆಗೆ ಹೊಸ ಬಗೆಯ ಫ್ಯಾಷನ್ ಮೂಲಕ ಗಮನಸೆಳೆಯುತ್ತಾರೆ.

ಗಂಗಾಧರ​ ಬ. ಸಾಬೋಜಿ
|

Updated on:Dec 02, 2022 | 7:28 PM

ನಟಿ ರಾಕುಲ್​ ಪ್ರೀತ್​ ಸಿಂಗ್​ ಹಲವು ವರ್ಷಗಳಿಂದ ಸಿನಿಮಾ ರಂಗದಲ್ಲಿದ್ದಾರೆ. 
ಕೇವಲ ಬಾಲಿವುಡ್​​ ಮಾತ್ರವಲ್ಲದೆ, ಟಾಲಿವುಡ್​ನಲ್ಲಿಯೂ ತಮ್ಮದೆ ಛಾಪು ಮೂಡಿಸಿದ್ದಾರೆ.

ನಟಿ ರಾಕುಲ್​ ಪ್ರೀತ್​ ಸಿಂಗ್​ ಹಲವು ವರ್ಷಗಳಿಂದ ಸಿನಿಮಾ ರಂಗದಲ್ಲಿದ್ದಾರೆ. ಕೇವಲ ಬಾಲಿವುಡ್​​ ಮಾತ್ರವಲ್ಲದೆ, ಟಾಲಿವುಡ್​ನಲ್ಲಿಯೂ ತಮ್ಮದೆ ಛಾಪು ಮೂಡಿಸಿದ್ದಾರೆ.

1 / 5
ರಾಕುಲ್​ ಪ್ರೀತ್​ ಸಿಂಗ್​ ನಟನೆಯಿಂದ ಮಾತ್ರವಲ್ಲದೆ, ತಮ್ಮ ಫ್ಯಾಷನ್​ಯಿಂದಲ್ಲೂ ಎಲ್ಲರ 
ಗಮನ ಸೆಳೆದಿದ್ದಾರೆ. ಸದ್ಯ ಹೊಸ ಸ್ಟೈಲ್​ನಲ್ಲಿ ಫೋಟೋಶೂಟ್​​ ಮಾಡಿಸಿದ್ದು, ಸಾಮಾಜಿಕ 
ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ರಾಕುಲ್​ ಪ್ರೀತ್​ ಸಿಂಗ್​ ನಟನೆಯಿಂದ ಮಾತ್ರವಲ್ಲದೆ, ತಮ್ಮ ಫ್ಯಾಷನ್​ಯಿಂದಲ್ಲೂ ಎಲ್ಲರ ಗಮನ ಸೆಳೆದಿದ್ದಾರೆ. ಸದ್ಯ ಹೊಸ ಸ್ಟೈಲ್​ನಲ್ಲಿ ಫೋಟೋಶೂಟ್​​ ಮಾಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

2 / 5
ಪರ್ಪಲ್​ ಬಣ್ಣದ ಗೌನ್​ ಧರಿಸಿ ರಾಕುಲ್​ ಪ್ರೀತ್​ ಸಿಂಗ್ ಕೈಯಲ್ಲಿ ಟೆಲಿಫೋನ್​ ಹಿಡಿದು ಯಾರಿಗೋ ಹಲೋ 
ಎನ್ನುತ್ತಿದ್ದಾರೆ. ಈ ಡ್ರೆಸ್​ನ್ನು ಅಮಿತ್​ ಅಗರವಾಲ್ ಡಿಸೈನ್​ ಮಾಡಿದ್ದಾರೆ.​

ಪರ್ಪಲ್​ ಬಣ್ಣದ ಗೌನ್​ ಧರಿಸಿ ರಾಕುಲ್​ ಪ್ರೀತ್​ ಸಿಂಗ್ ಕೈಯಲ್ಲಿ ಟೆಲಿಫೋನ್​ ಹಿಡಿದು ಯಾರಿಗೋ ಹಲೋ ಎನ್ನುತ್ತಿದ್ದಾರೆ. ಈ ಡ್ರೆಸ್​ನ್ನು ಅಮಿತ್​ ಅಗರವಾಲ್ ಡಿಸೈನ್​ ಮಾಡಿದ್ದಾರೆ.​

3 / 5
ನಟಿ ರಾಕುಲ್​ ಪ್ರೀತ್​ ಸಿಂಗ್​ ಅವರ ಕೈಯಲ್ಲಿ ಸದ್ಯ ಸಾಲು ಸಾಲು ಆಫರ್​ಗಳಿವೆ. 
ಅವರ ನಟನೆಯ 'ಛತ್ರಿವಾಲಿ' ಸಿನಿಮಾ ಕೆಲವೇ ದಿನಗಳಲ್ಲಿ ಜೀ 5ನಲ್ಲಿ ಬಿಡುಗಡೆಯಾಗಲಿದೆ.

ನಟಿ ರಾಕುಲ್​ ಪ್ರೀತ್​ ಸಿಂಗ್​ ಅವರ ಕೈಯಲ್ಲಿ ಸದ್ಯ ಸಾಲು ಸಾಲು ಆಫರ್​ಗಳಿವೆ. ಅವರ ನಟನೆಯ 'ಛತ್ರಿವಾಲಿ' ಸಿನಿಮಾ ಕೆಲವೇ ದಿನಗಳಲ್ಲಿ ಜೀ 5ನಲ್ಲಿ ಬಿಡುಗಡೆಯಾಗಲಿದೆ.

4 / 5
ಇತ್ತೀಚೆಗೆ ನಟ ಅಜಯ್​ ದೇವಗನ್​ ಮತ್ತು ಸಿದ್ದಾರ್ಥ ಮಲ್ಲೋತ್ರಾ ನಟನೆಯ 'ಥ್ಯಾಂಕ್​​ ಗಾಡ್'​ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ನಟ ಅಜಯ್​ ದೇವಗನ್​ ಮತ್ತು ಸಿದ್ದಾರ್ಥ ಮಲ್ಲೋತ್ರಾ ನಟನೆಯ 'ಥ್ಯಾಂಕ್​​ ಗಾಡ್'​ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

5 / 5

Published On - 7:19 pm, Fri, 2 December 22

Follow us
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್