AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕ ಜಾಕಿ ಬಗ್ನಾನಿ ಜೊತೆ ರಕುಲ್ ಪ್ರೀತ್ ಸಿಂಗ್ ವಿವಾಹ: ಇಲ್ಲಿವೆ ಚಿತ್ರಗಳು

Rakul-jackky: ನಟಿ ರಕುಲ್ ಪ್ರೀತ್ ಸಿಂಗ್ ಹಾಗೂ ನಿರ್ಮಾಪಕ ಜಾಕಿ ಭಗ್ನಾನಿ ಇಂದು (ಫೆಬ್ರವರಿ 21) ಗೋವಾದ ಕಡಲ ತಡಿಯಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಇಲ್ಲಿವೆ ವಿವಾಹದ ಕೆಲವು ಚಿತ್ರಗಳು.

ಮಂಜುನಾಥ ಸಿ.
|

Updated on: Feb 21, 2024 | 9:59 PM

ಕನ್ನಡದ ‘ಗಿಲ್ಲಿ’ ಸಿನಿಮಾ ಮೂಲಕ ನಟನೆಗೆ ಕಾಲಿಟ್ಟ ನಟಿ ರಕುಲ್ ಪ್ರೀತ್ ಸಿಂಗ್ ಇಂದು (ಫೆಬ್ರವರು 21) ನಟ, ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಹಸೆಮಣೆ ಏರಿದ್ದಾರೆ.

ಕನ್ನಡದ ‘ಗಿಲ್ಲಿ’ ಸಿನಿಮಾ ಮೂಲಕ ನಟನೆಗೆ ಕಾಲಿಟ್ಟ ನಟಿ ರಕುಲ್ ಪ್ರೀತ್ ಸಿಂಗ್ ಇಂದು (ಫೆಬ್ರವರು 21) ನಟ, ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಹಸೆಮಣೆ ಏರಿದ್ದಾರೆ.

1 / 7
ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಅವರುಗಳ ವಿವಾಹ ಇಂದು (ಫೆಬವರಿ 21) ಗೋವಾದಲ್ಲಿ ಹಿಂದೂ ಸಂಪ್ರದಾಯದಂತೆ ಅದ್ಧೂರಿಯಾಗಿ ನಡೆದಿದೆ.

ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಅವರುಗಳ ವಿವಾಹ ಇಂದು (ಫೆಬವರಿ 21) ಗೋವಾದಲ್ಲಿ ಹಿಂದೂ ಸಂಪ್ರದಾಯದಂತೆ ಅದ್ಧೂರಿಯಾಗಿ ನಡೆದಿದೆ.

2 / 7
ನಟಿ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದರು. ತಮ್ಮ ಪ್ರೀತಿಯ ಬಗ್ಗೆ ಈ ಜೋಡಿ ಬಹಿರಂಗವಾಗಿ ಹೇಳಿಕೊಂಡಿತ್ತು.

ನಟಿ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದರು. ತಮ್ಮ ಪ್ರೀತಿಯ ಬಗ್ಗೆ ಈ ಜೋಡಿ ಬಹಿರಂಗವಾಗಿ ಹೇಳಿಕೊಂಡಿತ್ತು.

3 / 7
ಗೋವಾದ ಬೀಚ್ ಸನಿಹದಲ್ಲಿ ಬೆಳಿಗ್ಗೆ ಸಿಖ್ ಸಂಪ್ರದಾಯದಂತೆ ಹಾಗೂ ಸಂಜೆ ಸಿಂಧಿ ಸಂಪ್ರದಾಯದಂತೆ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ವಿವಾಹವಾಗಿದ್ದಾರೆ.

ಗೋವಾದ ಬೀಚ್ ಸನಿಹದಲ್ಲಿ ಬೆಳಿಗ್ಗೆ ಸಿಖ್ ಸಂಪ್ರದಾಯದಂತೆ ಹಾಗೂ ಸಂಜೆ ಸಿಂಧಿ ಸಂಪ್ರದಾಯದಂತೆ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ವಿವಾಹವಾಗಿದ್ದಾರೆ.

4 / 7
ಜಾಕಿ ಭಗ್ನಾನಿ ಬಾಲಿವುಡ್​ನ ಜನಪ್ರಿಯ ಸಿನಿಮಾ ನಿರ್ಮಾಪಕರು. ನಟರಾಗಿ ಚಿತ್ರರಂಗಕ್ಕೆ ಕಾಲಿಟ್ಟರಾದರೂ, ನಟನೆಯಲ್ಲಿ ಯಶಸ್ಸು ಸಿಗಲಿಲ್ಲ. ಆದರೆ ಇವರಿಗೆ ನಿರ್ಮಾಣದಲ್ಲಿ ಯಶಸ್ಸು ಧಕ್ಕಿತು.

ಜಾಕಿ ಭಗ್ನಾನಿ ಬಾಲಿವುಡ್​ನ ಜನಪ್ರಿಯ ಸಿನಿಮಾ ನಿರ್ಮಾಪಕರು. ನಟರಾಗಿ ಚಿತ್ರರಂಗಕ್ಕೆ ಕಾಲಿಟ್ಟರಾದರೂ, ನಟನೆಯಲ್ಲಿ ಯಶಸ್ಸು ಸಿಗಲಿಲ್ಲ. ಆದರೆ ಇವರಿಗೆ ನಿರ್ಮಾಣದಲ್ಲಿ ಯಶಸ್ಸು ಧಕ್ಕಿತು.

5 / 7
ಜಾಕಿ ಭಗ್ನಾನಿ ಹಾಗೂ ರಕುಲ್ ಪ್ರೀತ್ ಸಿಂಗ್​ರ ವಿವಾಹದಲ್ಲಿ ಅಕ್ಷಯ್ ಕುಮಾರ್, ವರುಣ್ ಧವನ್, ಆದಿತ್ಯರಾಯ್ ಕಪೂರ್, ಅನನ್ಯ ಪಾಂಡೇ ಶಿಲ್ಪಾ ಶೆಟ್ಟಿ ಇನ್ನೂ ಹಲವರು ಭಾಗಿಯಾಗಿದ್ದರು.

ಜಾಕಿ ಭಗ್ನಾನಿ ಹಾಗೂ ರಕುಲ್ ಪ್ರೀತ್ ಸಿಂಗ್​ರ ವಿವಾಹದಲ್ಲಿ ಅಕ್ಷಯ್ ಕುಮಾರ್, ವರುಣ್ ಧವನ್, ಆದಿತ್ಯರಾಯ್ ಕಪೂರ್, ಅನನ್ಯ ಪಾಂಡೇ ಶಿಲ್ಪಾ ಶೆಟ್ಟಿ ಇನ್ನೂ ಹಲವರು ಭಾಗಿಯಾಗಿದ್ದರು.

6 / 7
ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಮುಂಬೈನಲ್ಲಿ ಅದ್ಧೂರಿ ಆರತಕ್ಷತೆಯನ್ನು ಸಹ ಆಯೋಜನೆ ಮಾಡಿದ್ದಾರೆ. ಕೆಲವೇ ದಿನಗಳಲ್ಲಿ ಆರತಕ್ಷತೆ ನಡೆಯಲಿದೆ.

ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಮುಂಬೈನಲ್ಲಿ ಅದ್ಧೂರಿ ಆರತಕ್ಷತೆಯನ್ನು ಸಹ ಆಯೋಜನೆ ಮಾಡಿದ್ದಾರೆ. ಕೆಲವೇ ದಿನಗಳಲ್ಲಿ ಆರತಕ್ಷತೆ ನಡೆಯಲಿದೆ.

7 / 7
Follow us
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಮಿಥುನ ರಾಶಿಗೆ ಈ ವರ್ಷ ಗುರುಬಲ ಇರಲ್ಲ!
ಗುರು ಸಂಚಾರದಿಂದ ವೃಷಭ ರಾಶಿಯ ಲಕ್​​​ ಬದಲಾಗಲಿದೆಯೇ?
ಗುರು ಸಂಚಾರದಿಂದ ವೃಷಭ ರಾಶಿಯ ಲಕ್​​​ ಬದಲಾಗಲಿದೆಯೇ?