AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕ ಜಾಕಿ ಬಗ್ನಾನಿ ಜೊತೆ ರಕುಲ್ ಪ್ರೀತ್ ಸಿಂಗ್ ವಿವಾಹ: ಇಲ್ಲಿವೆ ಚಿತ್ರಗಳು

Rakul-jackky: ನಟಿ ರಕುಲ್ ಪ್ರೀತ್ ಸಿಂಗ್ ಹಾಗೂ ನಿರ್ಮಾಪಕ ಜಾಕಿ ಭಗ್ನಾನಿ ಇಂದು (ಫೆಬ್ರವರಿ 21) ಗೋವಾದ ಕಡಲ ತಡಿಯಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಇಲ್ಲಿವೆ ವಿವಾಹದ ಕೆಲವು ಚಿತ್ರಗಳು.

ಮಂಜುನಾಥ ಸಿ.
|

Updated on: Feb 21, 2024 | 9:59 PM

Share
ಕನ್ನಡದ ‘ಗಿಲ್ಲಿ’ ಸಿನಿಮಾ ಮೂಲಕ ನಟನೆಗೆ ಕಾಲಿಟ್ಟ ನಟಿ ರಕುಲ್ ಪ್ರೀತ್ ಸಿಂಗ್ ಇಂದು (ಫೆಬ್ರವರು 21) ನಟ, ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಹಸೆಮಣೆ ಏರಿದ್ದಾರೆ.

ಕನ್ನಡದ ‘ಗಿಲ್ಲಿ’ ಸಿನಿಮಾ ಮೂಲಕ ನಟನೆಗೆ ಕಾಲಿಟ್ಟ ನಟಿ ರಕುಲ್ ಪ್ರೀತ್ ಸಿಂಗ್ ಇಂದು (ಫೆಬ್ರವರು 21) ನಟ, ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಹಸೆಮಣೆ ಏರಿದ್ದಾರೆ.

1 / 7
ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಅವರುಗಳ ವಿವಾಹ ಇಂದು (ಫೆಬವರಿ 21) ಗೋವಾದಲ್ಲಿ ಹಿಂದೂ ಸಂಪ್ರದಾಯದಂತೆ ಅದ್ಧೂರಿಯಾಗಿ ನಡೆದಿದೆ.

ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಅವರುಗಳ ವಿವಾಹ ಇಂದು (ಫೆಬವರಿ 21) ಗೋವಾದಲ್ಲಿ ಹಿಂದೂ ಸಂಪ್ರದಾಯದಂತೆ ಅದ್ಧೂರಿಯಾಗಿ ನಡೆದಿದೆ.

2 / 7
ನಟಿ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದರು. ತಮ್ಮ ಪ್ರೀತಿಯ ಬಗ್ಗೆ ಈ ಜೋಡಿ ಬಹಿರಂಗವಾಗಿ ಹೇಳಿಕೊಂಡಿತ್ತು.

ನಟಿ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದರು. ತಮ್ಮ ಪ್ರೀತಿಯ ಬಗ್ಗೆ ಈ ಜೋಡಿ ಬಹಿರಂಗವಾಗಿ ಹೇಳಿಕೊಂಡಿತ್ತು.

3 / 7
ಗೋವಾದ ಬೀಚ್ ಸನಿಹದಲ್ಲಿ ಬೆಳಿಗ್ಗೆ ಸಿಖ್ ಸಂಪ್ರದಾಯದಂತೆ ಹಾಗೂ ಸಂಜೆ ಸಿಂಧಿ ಸಂಪ್ರದಾಯದಂತೆ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ವಿವಾಹವಾಗಿದ್ದಾರೆ.

ಗೋವಾದ ಬೀಚ್ ಸನಿಹದಲ್ಲಿ ಬೆಳಿಗ್ಗೆ ಸಿಖ್ ಸಂಪ್ರದಾಯದಂತೆ ಹಾಗೂ ಸಂಜೆ ಸಿಂಧಿ ಸಂಪ್ರದಾಯದಂತೆ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ವಿವಾಹವಾಗಿದ್ದಾರೆ.

4 / 7
ಜಾಕಿ ಭಗ್ನಾನಿ ಬಾಲಿವುಡ್​ನ ಜನಪ್ರಿಯ ಸಿನಿಮಾ ನಿರ್ಮಾಪಕರು. ನಟರಾಗಿ ಚಿತ್ರರಂಗಕ್ಕೆ ಕಾಲಿಟ್ಟರಾದರೂ, ನಟನೆಯಲ್ಲಿ ಯಶಸ್ಸು ಸಿಗಲಿಲ್ಲ. ಆದರೆ ಇವರಿಗೆ ನಿರ್ಮಾಣದಲ್ಲಿ ಯಶಸ್ಸು ಧಕ್ಕಿತು.

ಜಾಕಿ ಭಗ್ನಾನಿ ಬಾಲಿವುಡ್​ನ ಜನಪ್ರಿಯ ಸಿನಿಮಾ ನಿರ್ಮಾಪಕರು. ನಟರಾಗಿ ಚಿತ್ರರಂಗಕ್ಕೆ ಕಾಲಿಟ್ಟರಾದರೂ, ನಟನೆಯಲ್ಲಿ ಯಶಸ್ಸು ಸಿಗಲಿಲ್ಲ. ಆದರೆ ಇವರಿಗೆ ನಿರ್ಮಾಣದಲ್ಲಿ ಯಶಸ್ಸು ಧಕ್ಕಿತು.

5 / 7
ಜಾಕಿ ಭಗ್ನಾನಿ ಹಾಗೂ ರಕುಲ್ ಪ್ರೀತ್ ಸಿಂಗ್​ರ ವಿವಾಹದಲ್ಲಿ ಅಕ್ಷಯ್ ಕುಮಾರ್, ವರುಣ್ ಧವನ್, ಆದಿತ್ಯರಾಯ್ ಕಪೂರ್, ಅನನ್ಯ ಪಾಂಡೇ ಶಿಲ್ಪಾ ಶೆಟ್ಟಿ ಇನ್ನೂ ಹಲವರು ಭಾಗಿಯಾಗಿದ್ದರು.

ಜಾಕಿ ಭಗ್ನಾನಿ ಹಾಗೂ ರಕುಲ್ ಪ್ರೀತ್ ಸಿಂಗ್​ರ ವಿವಾಹದಲ್ಲಿ ಅಕ್ಷಯ್ ಕುಮಾರ್, ವರುಣ್ ಧವನ್, ಆದಿತ್ಯರಾಯ್ ಕಪೂರ್, ಅನನ್ಯ ಪಾಂಡೇ ಶಿಲ್ಪಾ ಶೆಟ್ಟಿ ಇನ್ನೂ ಹಲವರು ಭಾಗಿಯಾಗಿದ್ದರು.

6 / 7
ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಮುಂಬೈನಲ್ಲಿ ಅದ್ಧೂರಿ ಆರತಕ್ಷತೆಯನ್ನು ಸಹ ಆಯೋಜನೆ ಮಾಡಿದ್ದಾರೆ. ಕೆಲವೇ ದಿನಗಳಲ್ಲಿ ಆರತಕ್ಷತೆ ನಡೆಯಲಿದೆ.

ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಮುಂಬೈನಲ್ಲಿ ಅದ್ಧೂರಿ ಆರತಕ್ಷತೆಯನ್ನು ಸಹ ಆಯೋಜನೆ ಮಾಡಿದ್ದಾರೆ. ಕೆಲವೇ ದಿನಗಳಲ್ಲಿ ಆರತಕ್ಷತೆ ನಡೆಯಲಿದೆ.

7 / 7
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ