AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕ ಜಾಕಿ ಬಗ್ನಾನಿ ಜೊತೆ ರಕುಲ್ ಪ್ರೀತ್ ಸಿಂಗ್ ವಿವಾಹ: ಇಲ್ಲಿವೆ ಚಿತ್ರಗಳು

Rakul-jackky: ನಟಿ ರಕುಲ್ ಪ್ರೀತ್ ಸಿಂಗ್ ಹಾಗೂ ನಿರ್ಮಾಪಕ ಜಾಕಿ ಭಗ್ನಾನಿ ಇಂದು (ಫೆಬ್ರವರಿ 21) ಗೋವಾದ ಕಡಲ ತಡಿಯಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಇಲ್ಲಿವೆ ವಿವಾಹದ ಕೆಲವು ಚಿತ್ರಗಳು.

ಮಂಜುನಾಥ ಸಿ.
|

Updated on: Feb 21, 2024 | 9:59 PM

Share
ಕನ್ನಡದ ‘ಗಿಲ್ಲಿ’ ಸಿನಿಮಾ ಮೂಲಕ ನಟನೆಗೆ ಕಾಲಿಟ್ಟ ನಟಿ ರಕುಲ್ ಪ್ರೀತ್ ಸಿಂಗ್ ಇಂದು (ಫೆಬ್ರವರು 21) ನಟ, ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಹಸೆಮಣೆ ಏರಿದ್ದಾರೆ.

ಕನ್ನಡದ ‘ಗಿಲ್ಲಿ’ ಸಿನಿಮಾ ಮೂಲಕ ನಟನೆಗೆ ಕಾಲಿಟ್ಟ ನಟಿ ರಕುಲ್ ಪ್ರೀತ್ ಸಿಂಗ್ ಇಂದು (ಫೆಬ್ರವರು 21) ನಟ, ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಹಸೆಮಣೆ ಏರಿದ್ದಾರೆ.

1 / 7
ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಅವರುಗಳ ವಿವಾಹ ಇಂದು (ಫೆಬವರಿ 21) ಗೋವಾದಲ್ಲಿ ಹಿಂದೂ ಸಂಪ್ರದಾಯದಂತೆ ಅದ್ಧೂರಿಯಾಗಿ ನಡೆದಿದೆ.

ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಅವರುಗಳ ವಿವಾಹ ಇಂದು (ಫೆಬವರಿ 21) ಗೋವಾದಲ್ಲಿ ಹಿಂದೂ ಸಂಪ್ರದಾಯದಂತೆ ಅದ್ಧೂರಿಯಾಗಿ ನಡೆದಿದೆ.

2 / 7
ನಟಿ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದರು. ತಮ್ಮ ಪ್ರೀತಿಯ ಬಗ್ಗೆ ಈ ಜೋಡಿ ಬಹಿರಂಗವಾಗಿ ಹೇಳಿಕೊಂಡಿತ್ತು.

ನಟಿ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದರು. ತಮ್ಮ ಪ್ರೀತಿಯ ಬಗ್ಗೆ ಈ ಜೋಡಿ ಬಹಿರಂಗವಾಗಿ ಹೇಳಿಕೊಂಡಿತ್ತು.

3 / 7
ಗೋವಾದ ಬೀಚ್ ಸನಿಹದಲ್ಲಿ ಬೆಳಿಗ್ಗೆ ಸಿಖ್ ಸಂಪ್ರದಾಯದಂತೆ ಹಾಗೂ ಸಂಜೆ ಸಿಂಧಿ ಸಂಪ್ರದಾಯದಂತೆ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ವಿವಾಹವಾಗಿದ್ದಾರೆ.

ಗೋವಾದ ಬೀಚ್ ಸನಿಹದಲ್ಲಿ ಬೆಳಿಗ್ಗೆ ಸಿಖ್ ಸಂಪ್ರದಾಯದಂತೆ ಹಾಗೂ ಸಂಜೆ ಸಿಂಧಿ ಸಂಪ್ರದಾಯದಂತೆ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ವಿವಾಹವಾಗಿದ್ದಾರೆ.

4 / 7
ಜಾಕಿ ಭಗ್ನಾನಿ ಬಾಲಿವುಡ್​ನ ಜನಪ್ರಿಯ ಸಿನಿಮಾ ನಿರ್ಮಾಪಕರು. ನಟರಾಗಿ ಚಿತ್ರರಂಗಕ್ಕೆ ಕಾಲಿಟ್ಟರಾದರೂ, ನಟನೆಯಲ್ಲಿ ಯಶಸ್ಸು ಸಿಗಲಿಲ್ಲ. ಆದರೆ ಇವರಿಗೆ ನಿರ್ಮಾಣದಲ್ಲಿ ಯಶಸ್ಸು ಧಕ್ಕಿತು.

ಜಾಕಿ ಭಗ್ನಾನಿ ಬಾಲಿವುಡ್​ನ ಜನಪ್ರಿಯ ಸಿನಿಮಾ ನಿರ್ಮಾಪಕರು. ನಟರಾಗಿ ಚಿತ್ರರಂಗಕ್ಕೆ ಕಾಲಿಟ್ಟರಾದರೂ, ನಟನೆಯಲ್ಲಿ ಯಶಸ್ಸು ಸಿಗಲಿಲ್ಲ. ಆದರೆ ಇವರಿಗೆ ನಿರ್ಮಾಣದಲ್ಲಿ ಯಶಸ್ಸು ಧಕ್ಕಿತು.

5 / 7
ಜಾಕಿ ಭಗ್ನಾನಿ ಹಾಗೂ ರಕುಲ್ ಪ್ರೀತ್ ಸಿಂಗ್​ರ ವಿವಾಹದಲ್ಲಿ ಅಕ್ಷಯ್ ಕುಮಾರ್, ವರುಣ್ ಧವನ್, ಆದಿತ್ಯರಾಯ್ ಕಪೂರ್, ಅನನ್ಯ ಪಾಂಡೇ ಶಿಲ್ಪಾ ಶೆಟ್ಟಿ ಇನ್ನೂ ಹಲವರು ಭಾಗಿಯಾಗಿದ್ದರು.

ಜಾಕಿ ಭಗ್ನಾನಿ ಹಾಗೂ ರಕುಲ್ ಪ್ರೀತ್ ಸಿಂಗ್​ರ ವಿವಾಹದಲ್ಲಿ ಅಕ್ಷಯ್ ಕುಮಾರ್, ವರುಣ್ ಧವನ್, ಆದಿತ್ಯರಾಯ್ ಕಪೂರ್, ಅನನ್ಯ ಪಾಂಡೇ ಶಿಲ್ಪಾ ಶೆಟ್ಟಿ ಇನ್ನೂ ಹಲವರು ಭಾಗಿಯಾಗಿದ್ದರು.

6 / 7
ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಮುಂಬೈನಲ್ಲಿ ಅದ್ಧೂರಿ ಆರತಕ್ಷತೆಯನ್ನು ಸಹ ಆಯೋಜನೆ ಮಾಡಿದ್ದಾರೆ. ಕೆಲವೇ ದಿನಗಳಲ್ಲಿ ಆರತಕ್ಷತೆ ನಡೆಯಲಿದೆ.

ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಮುಂಬೈನಲ್ಲಿ ಅದ್ಧೂರಿ ಆರತಕ್ಷತೆಯನ್ನು ಸಹ ಆಯೋಜನೆ ಮಾಡಿದ್ದಾರೆ. ಕೆಲವೇ ದಿನಗಳಲ್ಲಿ ಆರತಕ್ಷತೆ ನಡೆಯಲಿದೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್