AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕ ಜಾಕಿ ಬಗ್ನಾನಿ ಜೊತೆ ರಕುಲ್ ಪ್ರೀತ್ ಸಿಂಗ್ ವಿವಾಹ: ಇಲ್ಲಿವೆ ಚಿತ್ರಗಳು

Rakul-jackky: ನಟಿ ರಕುಲ್ ಪ್ರೀತ್ ಸಿಂಗ್ ಹಾಗೂ ನಿರ್ಮಾಪಕ ಜಾಕಿ ಭಗ್ನಾನಿ ಇಂದು (ಫೆಬ್ರವರಿ 21) ಗೋವಾದ ಕಡಲ ತಡಿಯಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಇಲ್ಲಿವೆ ವಿವಾಹದ ಕೆಲವು ಚಿತ್ರಗಳು.

ಮಂಜುನಾಥ ಸಿ.
|

Updated on: Feb 21, 2024 | 9:59 PM

Share
ಕನ್ನಡದ ‘ಗಿಲ್ಲಿ’ ಸಿನಿಮಾ ಮೂಲಕ ನಟನೆಗೆ ಕಾಲಿಟ್ಟ ನಟಿ ರಕುಲ್ ಪ್ರೀತ್ ಸಿಂಗ್ ಇಂದು (ಫೆಬ್ರವರು 21) ನಟ, ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಹಸೆಮಣೆ ಏರಿದ್ದಾರೆ.

ಕನ್ನಡದ ‘ಗಿಲ್ಲಿ’ ಸಿನಿಮಾ ಮೂಲಕ ನಟನೆಗೆ ಕಾಲಿಟ್ಟ ನಟಿ ರಕುಲ್ ಪ್ರೀತ್ ಸಿಂಗ್ ಇಂದು (ಫೆಬ್ರವರು 21) ನಟ, ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಹಸೆಮಣೆ ಏರಿದ್ದಾರೆ.

1 / 7
ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಅವರುಗಳ ವಿವಾಹ ಇಂದು (ಫೆಬವರಿ 21) ಗೋವಾದಲ್ಲಿ ಹಿಂದೂ ಸಂಪ್ರದಾಯದಂತೆ ಅದ್ಧೂರಿಯಾಗಿ ನಡೆದಿದೆ.

ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಅವರುಗಳ ವಿವಾಹ ಇಂದು (ಫೆಬವರಿ 21) ಗೋವಾದಲ್ಲಿ ಹಿಂದೂ ಸಂಪ್ರದಾಯದಂತೆ ಅದ್ಧೂರಿಯಾಗಿ ನಡೆದಿದೆ.

2 / 7
ನಟಿ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದರು. ತಮ್ಮ ಪ್ರೀತಿಯ ಬಗ್ಗೆ ಈ ಜೋಡಿ ಬಹಿರಂಗವಾಗಿ ಹೇಳಿಕೊಂಡಿತ್ತು.

ನಟಿ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದರು. ತಮ್ಮ ಪ್ರೀತಿಯ ಬಗ್ಗೆ ಈ ಜೋಡಿ ಬಹಿರಂಗವಾಗಿ ಹೇಳಿಕೊಂಡಿತ್ತು.

3 / 7
ಗೋವಾದ ಬೀಚ್ ಸನಿಹದಲ್ಲಿ ಬೆಳಿಗ್ಗೆ ಸಿಖ್ ಸಂಪ್ರದಾಯದಂತೆ ಹಾಗೂ ಸಂಜೆ ಸಿಂಧಿ ಸಂಪ್ರದಾಯದಂತೆ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ವಿವಾಹವಾಗಿದ್ದಾರೆ.

ಗೋವಾದ ಬೀಚ್ ಸನಿಹದಲ್ಲಿ ಬೆಳಿಗ್ಗೆ ಸಿಖ್ ಸಂಪ್ರದಾಯದಂತೆ ಹಾಗೂ ಸಂಜೆ ಸಿಂಧಿ ಸಂಪ್ರದಾಯದಂತೆ ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ವಿವಾಹವಾಗಿದ್ದಾರೆ.

4 / 7
ಜಾಕಿ ಭಗ್ನಾನಿ ಬಾಲಿವುಡ್​ನ ಜನಪ್ರಿಯ ಸಿನಿಮಾ ನಿರ್ಮಾಪಕರು. ನಟರಾಗಿ ಚಿತ್ರರಂಗಕ್ಕೆ ಕಾಲಿಟ್ಟರಾದರೂ, ನಟನೆಯಲ್ಲಿ ಯಶಸ್ಸು ಸಿಗಲಿಲ್ಲ. ಆದರೆ ಇವರಿಗೆ ನಿರ್ಮಾಣದಲ್ಲಿ ಯಶಸ್ಸು ಧಕ್ಕಿತು.

ಜಾಕಿ ಭಗ್ನಾನಿ ಬಾಲಿವುಡ್​ನ ಜನಪ್ರಿಯ ಸಿನಿಮಾ ನಿರ್ಮಾಪಕರು. ನಟರಾಗಿ ಚಿತ್ರರಂಗಕ್ಕೆ ಕಾಲಿಟ್ಟರಾದರೂ, ನಟನೆಯಲ್ಲಿ ಯಶಸ್ಸು ಸಿಗಲಿಲ್ಲ. ಆದರೆ ಇವರಿಗೆ ನಿರ್ಮಾಣದಲ್ಲಿ ಯಶಸ್ಸು ಧಕ್ಕಿತು.

5 / 7
ಜಾಕಿ ಭಗ್ನಾನಿ ಹಾಗೂ ರಕುಲ್ ಪ್ರೀತ್ ಸಿಂಗ್​ರ ವಿವಾಹದಲ್ಲಿ ಅಕ್ಷಯ್ ಕುಮಾರ್, ವರುಣ್ ಧವನ್, ಆದಿತ್ಯರಾಯ್ ಕಪೂರ್, ಅನನ್ಯ ಪಾಂಡೇ ಶಿಲ್ಪಾ ಶೆಟ್ಟಿ ಇನ್ನೂ ಹಲವರು ಭಾಗಿಯಾಗಿದ್ದರು.

ಜಾಕಿ ಭಗ್ನಾನಿ ಹಾಗೂ ರಕುಲ್ ಪ್ರೀತ್ ಸಿಂಗ್​ರ ವಿವಾಹದಲ್ಲಿ ಅಕ್ಷಯ್ ಕುಮಾರ್, ವರುಣ್ ಧವನ್, ಆದಿತ್ಯರಾಯ್ ಕಪೂರ್, ಅನನ್ಯ ಪಾಂಡೇ ಶಿಲ್ಪಾ ಶೆಟ್ಟಿ ಇನ್ನೂ ಹಲವರು ಭಾಗಿಯಾಗಿದ್ದರು.

6 / 7
ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಮುಂಬೈನಲ್ಲಿ ಅದ್ಧೂರಿ ಆರತಕ್ಷತೆಯನ್ನು ಸಹ ಆಯೋಜನೆ ಮಾಡಿದ್ದಾರೆ. ಕೆಲವೇ ದಿನಗಳಲ್ಲಿ ಆರತಕ್ಷತೆ ನಡೆಯಲಿದೆ.

ರಕುಲ್ ಪ್ರೀತ್ ಸಿಂಗ್ ಹಾಗೂ ಜಾಕಿ ಭಗ್ನಾನಿ ಮುಂಬೈನಲ್ಲಿ ಅದ್ಧೂರಿ ಆರತಕ್ಷತೆಯನ್ನು ಸಹ ಆಯೋಜನೆ ಮಾಡಿದ್ದಾರೆ. ಕೆಲವೇ ದಿನಗಳಲ್ಲಿ ಆರತಕ್ಷತೆ ನಡೆಯಲಿದೆ.

7 / 7
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ