AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಕೇಶನ್ ಮೂಡ್​ನಲ್ಲಿ ನಟಿ ರಾಕುಲ್ ಪ್ರೀತ್​ ಸಿಂಗ್; ಇಲ್ಲಿವೆ ಫೋಟೋಗಳು

ರಾಕುಲ್ ಅವರು ರಜೆಯ ಮಜ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗುತ್ತಿವೆ.

TV9 Web
| Edited By: |

Updated on: May 18, 2022 | 8:29 AM

Share
ನಟಿ ರಾಕುಲ್ ಪ್ರೀತ್​ ಸಿಂಗ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ರಾಕುಲ್​ ಆಗಾಗ ವೆಕೇಶನ್​ ಮೂಡ್​ಗೆ ತೆರಳುತ್ತಾರೆ.

ನಟಿ ರಾಕುಲ್ ಪ್ರೀತ್​ ಸಿಂಗ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ರಾಕುಲ್​ ಆಗಾಗ ವೆಕೇಶನ್​ ಮೂಡ್​ಗೆ ತೆರಳುತ್ತಾರೆ.

1 / 5
ರಾಕುಲ್ ಅವರು ರಜೆಯ ಮಜ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗುತ್ತಿವೆ. ಲಕ್ಷಾಂತರ ಮಂದಿ ಈ ಪೋಸ್ಟ್​ಗೆ  ಲೈಕ್ ಒತ್ತಿದ್ದಾರೆ.

ರಾಕುಲ್ ಅವರು ರಜೆಯ ಮಜ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗುತ್ತಿವೆ. ಲಕ್ಷಾಂತರ ಮಂದಿ ಈ ಪೋಸ್ಟ್​ಗೆ  ಲೈಕ್ ಒತ್ತಿದ್ದಾರೆ.

2 / 5
ರಾಕುಲ್ ನೀರಿನ ಮಧ್ಯೆ ಬೋಟ್​ ಮೇಲೆ ಕುಳಿತಿದ್ದಾರೆ. ‘ಅತಿ ಸುಂದರ ವ್ಯಕ್ತಿ’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬರುತ್ತಿವೆ.

ರಾಕುಲ್ ನೀರಿನ ಮಧ್ಯೆ ಬೋಟ್​ ಮೇಲೆ ಕುಳಿತಿದ್ದಾರೆ. ‘ಅತಿ ಸುಂದರ ವ್ಯಕ್ತಿ’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬರುತ್ತಿವೆ.

3 / 5
ರಾಕುಲ್ ಕೈಯಲ್ಲಿ ಸಿಕ್ಕಪಾಟ್ಟೆ ಸಿನಿಮಾಗಳಿವೆ. ಸದ್ಯ, ಏಳು ಚಿತ್ರಗಳಲ್ಲಿ ಅವರು  ಬ್ಯುಸಿ ಆಗಿದ್ದಾರೆ. ಕೆಲ ಸಿನಿಮಾಗಳ ಶೂಟಿಂಗ್ ಪೂರ್ಣಗೊಂಡಿದೆ. ದಕ್ಷಿಣ ಭಾರತದ ಚಿತ್ರರಂಗ ಹಾಗೂ ಬಾಲಿವುಡ್​ನಲ್ಲಿ ಅವರು ಬ್ಯುಸಿ ಆಗಿದ್ದಾರೆ.

ರಾಕುಲ್ ಕೈಯಲ್ಲಿ ಸಿಕ್ಕಪಾಟ್ಟೆ ಸಿನಿಮಾಗಳಿವೆ. ಸದ್ಯ, ಏಳು ಚಿತ್ರಗಳಲ್ಲಿ ಅವರು  ಬ್ಯುಸಿ ಆಗಿದ್ದಾರೆ. ಕೆಲ ಸಿನಿಮಾಗಳ ಶೂಟಿಂಗ್ ಪೂರ್ಣಗೊಂಡಿದೆ. ದಕ್ಷಿಣ ಭಾರತದ ಚಿತ್ರರಂಗ ಹಾಗೂ ಬಾಲಿವುಡ್​ನಲ್ಲಿ ಅವರು ಬ್ಯುಸಿ ಆಗಿದ್ದಾರೆ.

4 / 5
ಇತ್ತೀಚೆಗೆ ತೆರೆಗೆ ಬಂದ ‘ರನ್​ವೇ 34’ ಸಿನಿಮಾದಲ್ಲಿ ರಾಕುಲ್ ನಟಿಸಿದ್ದರು. ಈ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಪಡೆದಿಲ್ಲ.

ಇತ್ತೀಚೆಗೆ ತೆರೆಗೆ ಬಂದ ‘ರನ್​ವೇ 34’ ಸಿನಿಮಾದಲ್ಲಿ ರಾಕುಲ್ ನಟಿಸಿದ್ದರು. ಈ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಪಡೆದಿಲ್ಲ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ