AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಕೇಶನ್ ಮೂಡ್​ನಲ್ಲಿ ನಟಿ ರಾಕುಲ್ ಪ್ರೀತ್​ ಸಿಂಗ್; ಇಲ್ಲಿವೆ ಫೋಟೋಗಳು

ರಾಕುಲ್ ಅವರು ರಜೆಯ ಮಜ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗುತ್ತಿವೆ.

TV9 Web
| Updated By: ಮದನ್​ ಕುಮಾರ್​|

Updated on: May 18, 2022 | 8:29 AM

Share
ನಟಿ ರಾಕುಲ್ ಪ್ರೀತ್​ ಸಿಂಗ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ರಾಕುಲ್​ ಆಗಾಗ ವೆಕೇಶನ್​ ಮೂಡ್​ಗೆ ತೆರಳುತ್ತಾರೆ.

ನಟಿ ರಾಕುಲ್ ಪ್ರೀತ್​ ಸಿಂಗ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ರಾಕುಲ್​ ಆಗಾಗ ವೆಕೇಶನ್​ ಮೂಡ್​ಗೆ ತೆರಳುತ್ತಾರೆ.

1 / 5
ರಾಕುಲ್ ಅವರು ರಜೆಯ ಮಜ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗುತ್ತಿವೆ. ಲಕ್ಷಾಂತರ ಮಂದಿ ಈ ಪೋಸ್ಟ್​ಗೆ  ಲೈಕ್ ಒತ್ತಿದ್ದಾರೆ.

ರಾಕುಲ್ ಅವರು ರಜೆಯ ಮಜ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗುತ್ತಿವೆ. ಲಕ್ಷಾಂತರ ಮಂದಿ ಈ ಪೋಸ್ಟ್​ಗೆ  ಲೈಕ್ ಒತ್ತಿದ್ದಾರೆ.

2 / 5
ರಾಕುಲ್ ನೀರಿನ ಮಧ್ಯೆ ಬೋಟ್​ ಮೇಲೆ ಕುಳಿತಿದ್ದಾರೆ. ‘ಅತಿ ಸುಂದರ ವ್ಯಕ್ತಿ’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬರುತ್ತಿವೆ.

ರಾಕುಲ್ ನೀರಿನ ಮಧ್ಯೆ ಬೋಟ್​ ಮೇಲೆ ಕುಳಿತಿದ್ದಾರೆ. ‘ಅತಿ ಸುಂದರ ವ್ಯಕ್ತಿ’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬರುತ್ತಿವೆ.

3 / 5
ರಾಕುಲ್ ಕೈಯಲ್ಲಿ ಸಿಕ್ಕಪಾಟ್ಟೆ ಸಿನಿಮಾಗಳಿವೆ. ಸದ್ಯ, ಏಳು ಚಿತ್ರಗಳಲ್ಲಿ ಅವರು  ಬ್ಯುಸಿ ಆಗಿದ್ದಾರೆ. ಕೆಲ ಸಿನಿಮಾಗಳ ಶೂಟಿಂಗ್ ಪೂರ್ಣಗೊಂಡಿದೆ. ದಕ್ಷಿಣ ಭಾರತದ ಚಿತ್ರರಂಗ ಹಾಗೂ ಬಾಲಿವುಡ್​ನಲ್ಲಿ ಅವರು ಬ್ಯುಸಿ ಆಗಿದ್ದಾರೆ.

ರಾಕುಲ್ ಕೈಯಲ್ಲಿ ಸಿಕ್ಕಪಾಟ್ಟೆ ಸಿನಿಮಾಗಳಿವೆ. ಸದ್ಯ, ಏಳು ಚಿತ್ರಗಳಲ್ಲಿ ಅವರು  ಬ್ಯುಸಿ ಆಗಿದ್ದಾರೆ. ಕೆಲ ಸಿನಿಮಾಗಳ ಶೂಟಿಂಗ್ ಪೂರ್ಣಗೊಂಡಿದೆ. ದಕ್ಷಿಣ ಭಾರತದ ಚಿತ್ರರಂಗ ಹಾಗೂ ಬಾಲಿವುಡ್​ನಲ್ಲಿ ಅವರು ಬ್ಯುಸಿ ಆಗಿದ್ದಾರೆ.

4 / 5
ಇತ್ತೀಚೆಗೆ ತೆರೆಗೆ ಬಂದ ‘ರನ್​ವೇ 34’ ಸಿನಿಮಾದಲ್ಲಿ ರಾಕುಲ್ ನಟಿಸಿದ್ದರು. ಈ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಪಡೆದಿಲ್ಲ.

ಇತ್ತೀಚೆಗೆ ತೆರೆಗೆ ಬಂದ ‘ರನ್​ವೇ 34’ ಸಿನಿಮಾದಲ್ಲಿ ರಾಕುಲ್ ನಟಿಸಿದ್ದರು. ಈ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಪಡೆದಿಲ್ಲ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!