AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಕೇಶನ್ ಮೂಡ್​ನಲ್ಲಿ ನಟಿ ರಾಕುಲ್ ಪ್ರೀತ್​ ಸಿಂಗ್; ಇಲ್ಲಿವೆ ಫೋಟೋಗಳು

ರಾಕುಲ್ ಅವರು ರಜೆಯ ಮಜ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗುತ್ತಿವೆ.

TV9 Web
| Edited By: |

Updated on: May 18, 2022 | 8:29 AM

Share
ನಟಿ ರಾಕುಲ್ ಪ್ರೀತ್​ ಸಿಂಗ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ರಾಕುಲ್​ ಆಗಾಗ ವೆಕೇಶನ್​ ಮೂಡ್​ಗೆ ತೆರಳುತ್ತಾರೆ.

ನಟಿ ರಾಕುಲ್ ಪ್ರೀತ್​ ಸಿಂಗ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ರಾಕುಲ್​ ಆಗಾಗ ವೆಕೇಶನ್​ ಮೂಡ್​ಗೆ ತೆರಳುತ್ತಾರೆ.

1 / 5
ರಾಕುಲ್ ಅವರು ರಜೆಯ ಮಜ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗುತ್ತಿವೆ. ಲಕ್ಷಾಂತರ ಮಂದಿ ಈ ಪೋಸ್ಟ್​ಗೆ  ಲೈಕ್ ಒತ್ತಿದ್ದಾರೆ.

ರಾಕುಲ್ ಅವರು ರಜೆಯ ಮಜ ಕಳೆಯುತ್ತಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗುತ್ತಿವೆ. ಲಕ್ಷಾಂತರ ಮಂದಿ ಈ ಪೋಸ್ಟ್​ಗೆ  ಲೈಕ್ ಒತ್ತಿದ್ದಾರೆ.

2 / 5
ರಾಕುಲ್ ನೀರಿನ ಮಧ್ಯೆ ಬೋಟ್​ ಮೇಲೆ ಕುಳಿತಿದ್ದಾರೆ. ‘ಅತಿ ಸುಂದರ ವ್ಯಕ್ತಿ’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬರುತ್ತಿವೆ.

ರಾಕುಲ್ ನೀರಿನ ಮಧ್ಯೆ ಬೋಟ್​ ಮೇಲೆ ಕುಳಿತಿದ್ದಾರೆ. ‘ಅತಿ ಸುಂದರ ವ್ಯಕ್ತಿ’ ಎಂಬಿತ್ಯಾದಿ ಕಮೆಂಟ್​ಗಳು ಈ ಫೋಟೋಗೆ ಬರುತ್ತಿವೆ.

3 / 5
ರಾಕುಲ್ ಕೈಯಲ್ಲಿ ಸಿಕ್ಕಪಾಟ್ಟೆ ಸಿನಿಮಾಗಳಿವೆ. ಸದ್ಯ, ಏಳು ಚಿತ್ರಗಳಲ್ಲಿ ಅವರು  ಬ್ಯುಸಿ ಆಗಿದ್ದಾರೆ. ಕೆಲ ಸಿನಿಮಾಗಳ ಶೂಟಿಂಗ್ ಪೂರ್ಣಗೊಂಡಿದೆ. ದಕ್ಷಿಣ ಭಾರತದ ಚಿತ್ರರಂಗ ಹಾಗೂ ಬಾಲಿವುಡ್​ನಲ್ಲಿ ಅವರು ಬ್ಯುಸಿ ಆಗಿದ್ದಾರೆ.

ರಾಕುಲ್ ಕೈಯಲ್ಲಿ ಸಿಕ್ಕಪಾಟ್ಟೆ ಸಿನಿಮಾಗಳಿವೆ. ಸದ್ಯ, ಏಳು ಚಿತ್ರಗಳಲ್ಲಿ ಅವರು  ಬ್ಯುಸಿ ಆಗಿದ್ದಾರೆ. ಕೆಲ ಸಿನಿಮಾಗಳ ಶೂಟಿಂಗ್ ಪೂರ್ಣಗೊಂಡಿದೆ. ದಕ್ಷಿಣ ಭಾರತದ ಚಿತ್ರರಂಗ ಹಾಗೂ ಬಾಲಿವುಡ್​ನಲ್ಲಿ ಅವರು ಬ್ಯುಸಿ ಆಗಿದ್ದಾರೆ.

4 / 5
ಇತ್ತೀಚೆಗೆ ತೆರೆಗೆ ಬಂದ ‘ರನ್​ವೇ 34’ ಸಿನಿಮಾದಲ್ಲಿ ರಾಕುಲ್ ನಟಿಸಿದ್ದರು. ಈ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಪಡೆದಿಲ್ಲ.

ಇತ್ತೀಚೆಗೆ ತೆರೆಗೆ ಬಂದ ‘ರನ್​ವೇ 34’ ಸಿನಿಮಾದಲ್ಲಿ ರಾಕುಲ್ ನಟಿಸಿದ್ದರು. ಈ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಪಡೆದಿಲ್ಲ.

5 / 5
Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ