Rakul Preet Singh: ಮಾಲ್ಡೀವ್ಸ್ನಲ್ಲಿ ಬಿಕಿನಿ ಹಾಕಿ ಮಿಂಚಿದ ನಟಿ ರಕುಲ್ ಪ್ರೀತ್ ಸಿಂಗ್; ಇಲ್ಲಿವೆ ಫೋಟೋಸ್
ರಕುಲ್ ಪ್ರೀತ್ ಸಿಂಗ್ ಈಗ ಮಾಲ್ಡೀವ್ಸ್ ತೆರಳಿದ್ದಾರೆ. ಅಲ್ಲಿ ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾಕಷ್ಟು ಲೈಕ್ಸ್ ಸಿಕ್ಕಿದೆ.
Updated on:Jun 03, 2023 | 8:58 AM

ನಟಿ ರಕುಲ್ ಪ್ರೀತ್ ಸಿಂಗ್ ಅವರು ದಕ್ಷಿಣ ಭಾರತ ಹಾಗೂ ಬಾಲಿವುಡ್ನಲ್ಲಿ ಬ್ಯುಸಿ ಆಗಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಅವರು ವಿದೇಶಕ್ಕೆ ತೆರಳುತ್ತಾರೆ.

ರಕುಲ್ ಪ್ರೀತ್ ಸಿಂಗ್ ಈಗ ಮಾಲ್ಡೀವ್ಸ್ ತೆರಳಿದ್ದಾರೆ. ಅಲ್ಲಿ ಬಿಕಿನಿ ಧರಿಸಿ ಅವರು ಮಿಂಚಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಸಾಕಷ್ಟು ಲೈಕ್ಸ್ ಸಿಕ್ಕಿದೆ.

ರಕುಲ್ ಪ್ರೀತ್ ಸಿಂಗ್ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಇನ್ಸ್ಟಾಗ್ರಾಮ್ನಲ್ಲಿ ಬರೋಬ್ಬರಿ 2.3 ಕೋಟಿ ಜನರು ಹಿಂಬಾಲಿಸುತ್ತಾರೆ.

ರಕುಲ್ ಪ್ರೀತ್ ಸಿಂಗ್ ಫೋಟೋಗೆ ಸಾಕಷ್ಟು ಲೈಕ್ಸ್ ಸಿಗುತ್ತದೆ. ಅವರು ಹಲವು ಬಾರಿ ಬಿಕಿನಿ ಫೋಟೋ ಹಂಚಿಕೊಂಡ ಉದಾಹರಣೆ ಇದೆ. ಇದಕ್ಕೆ ಕೆಲವರು ನೆಗೆಟಿವ್ ಕಮೆಂಟ್ ಕೂಡ ಮಾಡಿದ್ದಾರೆ.

ಈಗ ರಕುಲ್ ಪ್ರೀತ್ ಸಿಂಗ್ ಅವರು ಸದ್ಯ ಎರಡು ತಮಿಳು ಹಾಗೂ ಒಂದು ಹಿಂದಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರು ಕನ್ನಡ ಚಿತ್ರರಂಗದಿಂದ ಬಣ್ಣದ ಬದುಕು ಆರಂಭಿಸಿದ್ದರು ಅನ್ನೋದು ವಿಶೇಷ.
Published On - 8:29 am, Sat, 3 June 23
Related Photo Gallery

ರಕ್ಷಣಾ ಕವಾಯತು ನಡೆಸಲು ಕೇಂದ್ರ ಸೂಚನೆ, ನಿಲ್ಲದ ಪಾಕಿಸ್ತಾನದ ಅಟ್ಟಹಾಸ

ಶಮಿಯನ್ನು ಪ್ಲೇಯಿಂಗ್ 11 ನಿಂದ ಹೊರಗಿಟ್ಟ ಎಸ್ಆರ್ಹೆಚ್

IPL 2025: RCB ತಂಡದ ಮುಂದಿದೆ 3 ಕಠಿಣ ಸವಾಲುಗಳು

IPL 2025: ಕನ್ನಡಿಗನ ಕನಸು ಭಗ್ನ: ಐಪಿಎಲ್ನಿಂದ ಔಟ್

ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಆ್ಯಂಡ್ರೆ ರಸೆಲ್

IPL 2025: ಟಾರ್ಗೆಟ್ 18: ಇಲ್ಲಿದೆ 8 ತಂಡಗಳ ಪ್ಲೇಆಫ್ ಲೆಕ್ಕಾಚಾರ

IPL 2025: 11 ವರ್ಷಗಳ ಬಳಿಕ ಅಂಕ ಪಟ್ಟಿಯಲ್ಲಿ ಮೇಲೇರಿದ ಪಂಜಾಬ್ ಕಿಂಗ್ಸ್

PSL ಗೆ ಕೈಕೊಟ್ಟು IPL ಗೆ ಎಂಟ್ರಿ ಕೊಟ್ಟ ಸ್ಫೋಟಕ ದಾಂಡಿಗ

ಒಂದಲ್ಲ, ಎರಡಲ್ಲ... ವಿರಾಟ್ ಕೊಹ್ಲಿ ಅಬ್ಬರಕ್ಕೆ ಹಲವು ದಾಖಲೆಗಳು ಉಡೀಸ್

IPL 2025: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಗಾಯಾಳು!
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ

ಉಗ್ರರ ಬೆದರಿಕೆ ನಡುವೆಯೂ ಅಮರನಾಥ ಯಾತ್ರೆಗೆ ದಾಖಲೆ ಪ್ರಮಾಣದ ನೋಂದಣಿ

ಕಣ್ಮುಚ್ಚಿ ಬಿಡುವಷ್ಟರಲ್ಲೇ ಕಗ್ಗೊಲೆ: ಸತ್ತು ಬಿದ್ದವನ ಮುಂದೆ ಡಾನ್ಸ್!

ಇಡಿ ದಾಳಿ: ಮಹದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜ್ ಸ್ಟೈಫಂಡ್ ಹಗರಣ ಸಾಬೀತು

ರಕ್ಷಣಾ ಕವಾಯತು ನಡೆಸಲು ಕೇಂದ್ರ ಸೂಚನೆ, ನಿಲ್ಲದ ಪಾಕಿಸ್ತಾನದ ಅಟ್ಟಹಾಸ

ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ

ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ

ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ

ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ

KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ

ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್

ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ

ಆನೇಕಲ್ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
