AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಂಜಾಯ್ ಮಾಡಿದೆವು’; ಹನಿಮೂನ್ ಫೋಟೋ ಹಂಚಿಕೊಂಡ ರಾಕುಲ್

ರಾಕುಲ್ ಪ್ರೀತ್ ಸಿಂಗ್ ಫೋಟೋಗೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ. ‘ಸೂರ್ಯಾಸ್ತ ವೇಳೆ ಈಜು, ಶಾರ್ಕ್ ಮೀನನ್ನು ನೋಡುವುದು, ಫಿಜಾನ್​ ಸಂಸ್ಕೃತಿಯನ್ನು ಎಂಜಾಯ್ ಮಾಡೋದು. ನಾವು ಎಲ್ಲವನ್ನೂ ಮಾಡಿದೆವು ಎಂದಿದ್ದಾರೆ ರಾಕುಲ್.

ರಾಜೇಶ್ ದುಗ್ಗುಮನೆ
|

Updated on: May 25, 2024 | 11:01 AM

Share
ರಾಕುಲ್ ಪ್ರೀತ್ ಸಿಂಗ್ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಬಾಲಿವುಡ್ ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಅವರ ವಿವಾಹ ನೆರವೇರಿದೆ. ಈಗ ಅವರು ಹನಿಮೂನ್​ಗೆ ತೆರಳಿದ್ದು, ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಾಕುಲ್ ಪ್ರೀತ್ ಸಿಂಗ್ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಬಾಲಿವುಡ್ ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಅವರ ವಿವಾಹ ನೆರವೇರಿದೆ. ಈಗ ಅವರು ಹನಿಮೂನ್​ಗೆ ತೆರಳಿದ್ದು, ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
ರಾಕುಲ್ ಪ್ರೀತ್ ಸಿಂಗ್ ಫೋಟೋಗೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ. ‘ಸೂರ್ಯಾಸ್ತ ವೇಳೆ ಈಜು, ಶಾರ್ಕ್ ಮೀನನ್ನು ನೋಡುವುದು, ಫಿಜಾನ್​ ಸಂಸ್ಕೃತಿಯನ್ನು ಎಂಜಾಯ್ ಮಾಡೋದು. ನಾವು ಎಲ್ಲವನ್ನೂ ಮಾಡಿದೆವು ಎಂದಿದ್ದಾರೆ ರಾಕುಲ್.

ರಾಕುಲ್ ಪ್ರೀತ್ ಸಿಂಗ್ ಫೋಟೋಗೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ. ‘ಸೂರ್ಯಾಸ್ತ ವೇಳೆ ಈಜು, ಶಾರ್ಕ್ ಮೀನನ್ನು ನೋಡುವುದು, ಫಿಜಾನ್​ ಸಂಸ್ಕೃತಿಯನ್ನು ಎಂಜಾಯ್ ಮಾಡೋದು. ನಾವು ಎಲ್ಲವನ್ನೂ ಮಾಡಿದೆವು ಎಂದಿದ್ದಾರೆ ರಾಕುಲ್.

2 / 5
ರಾಕುಲ್ ಹಾಗೂ ಜಾಕಿ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದರು. ಈಗ ಇವರು ಮದುವೆ ಆಗಿದ್ದಾರೆ. ಅವರು ಸುಖವಾಗಿ ಸಂಸಾರ ನಡೆಸಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ರಾಕುಲ್ ಹಾಗೂ ಜಾಕಿ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದರು. ಈಗ ಇವರು ಮದುವೆ ಆಗಿದ್ದಾರೆ. ಅವರು ಸುಖವಾಗಿ ಸಂಸಾರ ನಡೆಸಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

3 / 5
ರಾಕುಲ್ ಅವರು ಬಾಲಿವುಡ್​ ನಟಿ. ಅವರು ಚಿತ್ರರಂಗ ಆರಂಭಿಸಿದ್ದು ಕನ್ನಡದಿಂದ ‘ಗಿಲ್ಲಿ’ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು ಅನ್ನೋದು ವಿಶೇಷ.

ರಾಕುಲ್ ಅವರು ಬಾಲಿವುಡ್​ ನಟಿ. ಅವರು ಚಿತ್ರರಂಗ ಆರಂಭಿಸಿದ್ದು ಕನ್ನಡದಿಂದ ‘ಗಿಲ್ಲಿ’ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು ಅನ್ನೋದು ವಿಶೇಷ.

4 / 5
ರಾಕುಲ್ ಆಗಾಗ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ ಇರುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಕೋಟ್ಯಂತರ ಮಂದಿ ಫಾಲೋವರ್ಸ್ ಇದ್ದಾರೆ.

ರಾಕುಲ್ ಆಗಾಗ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ ಇರುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಕೋಟ್ಯಂತರ ಮಂದಿ ಫಾಲೋವರ್ಸ್ ಇದ್ದಾರೆ.

5 / 5
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?