AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಂಜಾಯ್ ಮಾಡಿದೆವು’; ಹನಿಮೂನ್ ಫೋಟೋ ಹಂಚಿಕೊಂಡ ರಾಕುಲ್

ರಾಕುಲ್ ಪ್ರೀತ್ ಸಿಂಗ್ ಫೋಟೋಗೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ. ‘ಸೂರ್ಯಾಸ್ತ ವೇಳೆ ಈಜು, ಶಾರ್ಕ್ ಮೀನನ್ನು ನೋಡುವುದು, ಫಿಜಾನ್​ ಸಂಸ್ಕೃತಿಯನ್ನು ಎಂಜಾಯ್ ಮಾಡೋದು. ನಾವು ಎಲ್ಲವನ್ನೂ ಮಾಡಿದೆವು ಎಂದಿದ್ದಾರೆ ರಾಕುಲ್.

ರಾಜೇಶ್ ದುಗ್ಗುಮನೆ
|

Updated on: May 25, 2024 | 11:01 AM

Share
ರಾಕುಲ್ ಪ್ರೀತ್ ಸಿಂಗ್ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಬಾಲಿವುಡ್ ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಅವರ ವಿವಾಹ ನೆರವೇರಿದೆ. ಈಗ ಅವರು ಹನಿಮೂನ್​ಗೆ ತೆರಳಿದ್ದು, ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಾಕುಲ್ ಪ್ರೀತ್ ಸಿಂಗ್ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಬಾಲಿವುಡ್ ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಅವರ ವಿವಾಹ ನೆರವೇರಿದೆ. ಈಗ ಅವರು ಹನಿಮೂನ್​ಗೆ ತೆರಳಿದ್ದು, ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
ರಾಕುಲ್ ಪ್ರೀತ್ ಸಿಂಗ್ ಫೋಟೋಗೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ. ‘ಸೂರ್ಯಾಸ್ತ ವೇಳೆ ಈಜು, ಶಾರ್ಕ್ ಮೀನನ್ನು ನೋಡುವುದು, ಫಿಜಾನ್​ ಸಂಸ್ಕೃತಿಯನ್ನು ಎಂಜಾಯ್ ಮಾಡೋದು. ನಾವು ಎಲ್ಲವನ್ನೂ ಮಾಡಿದೆವು ಎಂದಿದ್ದಾರೆ ರಾಕುಲ್.

ರಾಕುಲ್ ಪ್ರೀತ್ ಸಿಂಗ್ ಫೋಟೋಗೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ. ‘ಸೂರ್ಯಾಸ್ತ ವೇಳೆ ಈಜು, ಶಾರ್ಕ್ ಮೀನನ್ನು ನೋಡುವುದು, ಫಿಜಾನ್​ ಸಂಸ್ಕೃತಿಯನ್ನು ಎಂಜಾಯ್ ಮಾಡೋದು. ನಾವು ಎಲ್ಲವನ್ನೂ ಮಾಡಿದೆವು ಎಂದಿದ್ದಾರೆ ರಾಕುಲ್.

2 / 5
ರಾಕುಲ್ ಹಾಗೂ ಜಾಕಿ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದರು. ಈಗ ಇವರು ಮದುವೆ ಆಗಿದ್ದಾರೆ. ಅವರು ಸುಖವಾಗಿ ಸಂಸಾರ ನಡೆಸಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ರಾಕುಲ್ ಹಾಗೂ ಜಾಕಿ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದರು. ಈಗ ಇವರು ಮದುವೆ ಆಗಿದ್ದಾರೆ. ಅವರು ಸುಖವಾಗಿ ಸಂಸಾರ ನಡೆಸಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

3 / 5
ರಾಕುಲ್ ಅವರು ಬಾಲಿವುಡ್​ ನಟಿ. ಅವರು ಚಿತ್ರರಂಗ ಆರಂಭಿಸಿದ್ದು ಕನ್ನಡದಿಂದ ‘ಗಿಲ್ಲಿ’ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು ಅನ್ನೋದು ವಿಶೇಷ.

ರಾಕುಲ್ ಅವರು ಬಾಲಿವುಡ್​ ನಟಿ. ಅವರು ಚಿತ್ರರಂಗ ಆರಂಭಿಸಿದ್ದು ಕನ್ನಡದಿಂದ ‘ಗಿಲ್ಲಿ’ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು ಅನ್ನೋದು ವಿಶೇಷ.

4 / 5
ರಾಕುಲ್ ಆಗಾಗ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ ಇರುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಕೋಟ್ಯಂತರ ಮಂದಿ ಫಾಲೋವರ್ಸ್ ಇದ್ದಾರೆ.

ರಾಕುಲ್ ಆಗಾಗ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ ಇರುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಕೋಟ್ಯಂತರ ಮಂದಿ ಫಾಲೋವರ್ಸ್ ಇದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ