‘ಎಂಜಾಯ್ ಮಾಡಿದೆವು’; ಹನಿಮೂನ್ ಫೋಟೋ ಹಂಚಿಕೊಂಡ ರಾಕುಲ್

ರಾಕುಲ್ ಪ್ರೀತ್ ಸಿಂಗ್ ಫೋಟೋಗೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ. ‘ಸೂರ್ಯಾಸ್ತ ವೇಳೆ ಈಜು, ಶಾರ್ಕ್ ಮೀನನ್ನು ನೋಡುವುದು, ಫಿಜಾನ್​ ಸಂಸ್ಕೃತಿಯನ್ನು ಎಂಜಾಯ್ ಮಾಡೋದು. ನಾವು ಎಲ್ಲವನ್ನೂ ಮಾಡಿದೆವು ಎಂದಿದ್ದಾರೆ ರಾಕುಲ್.

|

Updated on: May 25, 2024 | 11:01 AM

ರಾಕುಲ್ ಪ್ರೀತ್ ಸಿಂಗ್ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಬಾಲಿವುಡ್ ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಅವರ ವಿವಾಹ ನೆರವೇರಿದೆ. ಈಗ ಅವರು ಹನಿಮೂನ್​ಗೆ ತೆರಳಿದ್ದು, ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಾಕುಲ್ ಪ್ರೀತ್ ಸಿಂಗ್ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಬಾಲಿವುಡ್ ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಅವರ ವಿವಾಹ ನೆರವೇರಿದೆ. ಈಗ ಅವರು ಹನಿಮೂನ್​ಗೆ ತೆರಳಿದ್ದು, ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
ರಾಕುಲ್ ಪ್ರೀತ್ ಸಿಂಗ್ ಫೋಟೋಗೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ. ‘ಸೂರ್ಯಾಸ್ತ ವೇಳೆ ಈಜು, ಶಾರ್ಕ್ ಮೀನನ್ನು ನೋಡುವುದು, ಫಿಜಾನ್​ ಸಂಸ್ಕೃತಿಯನ್ನು ಎಂಜಾಯ್ ಮಾಡೋದು. ನಾವು ಎಲ್ಲವನ್ನೂ ಮಾಡಿದೆವು ಎಂದಿದ್ದಾರೆ ರಾಕುಲ್.

ರಾಕುಲ್ ಪ್ರೀತ್ ಸಿಂಗ್ ಫೋಟೋಗೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ. ‘ಸೂರ್ಯಾಸ್ತ ವೇಳೆ ಈಜು, ಶಾರ್ಕ್ ಮೀನನ್ನು ನೋಡುವುದು, ಫಿಜಾನ್​ ಸಂಸ್ಕೃತಿಯನ್ನು ಎಂಜಾಯ್ ಮಾಡೋದು. ನಾವು ಎಲ್ಲವನ್ನೂ ಮಾಡಿದೆವು ಎಂದಿದ್ದಾರೆ ರಾಕುಲ್.

2 / 5
ರಾಕುಲ್ ಹಾಗೂ ಜಾಕಿ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದರು. ಈಗ ಇವರು ಮದುವೆ ಆಗಿದ್ದಾರೆ. ಅವರು ಸುಖವಾಗಿ ಸಂಸಾರ ನಡೆಸಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ರಾಕುಲ್ ಹಾಗೂ ಜಾಕಿ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದರು. ಈಗ ಇವರು ಮದುವೆ ಆಗಿದ್ದಾರೆ. ಅವರು ಸುಖವಾಗಿ ಸಂಸಾರ ನಡೆಸಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

3 / 5
ರಾಕುಲ್ ಅವರು ಬಾಲಿವುಡ್​ ನಟಿ. ಅವರು ಚಿತ್ರರಂಗ ಆರಂಭಿಸಿದ್ದು ಕನ್ನಡದಿಂದ ‘ಗಿಲ್ಲಿ’ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು ಅನ್ನೋದು ವಿಶೇಷ.

ರಾಕುಲ್ ಅವರು ಬಾಲಿವುಡ್​ ನಟಿ. ಅವರು ಚಿತ್ರರಂಗ ಆರಂಭಿಸಿದ್ದು ಕನ್ನಡದಿಂದ ‘ಗಿಲ್ಲಿ’ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು ಅನ್ನೋದು ವಿಶೇಷ.

4 / 5
ರಾಕುಲ್ ಆಗಾಗ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ ಇರುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಕೋಟ್ಯಂತರ ಮಂದಿ ಫಾಲೋವರ್ಸ್ ಇದ್ದಾರೆ.

ರಾಕುಲ್ ಆಗಾಗ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ ಇರುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಕೋಟ್ಯಂತರ ಮಂದಿ ಫಾಲೋವರ್ಸ್ ಇದ್ದಾರೆ.

5 / 5
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್