‘ಎಂಜಾಯ್ ಮಾಡಿದೆವು’; ಹನಿಮೂನ್ ಫೋಟೋ ಹಂಚಿಕೊಂಡ ರಾಕುಲ್

ರಾಕುಲ್ ಪ್ರೀತ್ ಸಿಂಗ್ ಫೋಟೋಗೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ. ‘ಸೂರ್ಯಾಸ್ತ ವೇಳೆ ಈಜು, ಶಾರ್ಕ್ ಮೀನನ್ನು ನೋಡುವುದು, ಫಿಜಾನ್​ ಸಂಸ್ಕೃತಿಯನ್ನು ಎಂಜಾಯ್ ಮಾಡೋದು. ನಾವು ಎಲ್ಲವನ್ನೂ ಮಾಡಿದೆವು ಎಂದಿದ್ದಾರೆ ರಾಕುಲ್.

|

Updated on: May 25, 2024 | 11:01 AM

ರಾಕುಲ್ ಪ್ರೀತ್ ಸಿಂಗ್ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಬಾಲಿವುಡ್ ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಅವರ ವಿವಾಹ ನೆರವೇರಿದೆ. ಈಗ ಅವರು ಹನಿಮೂನ್​ಗೆ ತೆರಳಿದ್ದು, ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಾಕುಲ್ ಪ್ರೀತ್ ಸಿಂಗ್ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಬಾಲಿವುಡ್ ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಅವರ ವಿವಾಹ ನೆರವೇರಿದೆ. ಈಗ ಅವರು ಹನಿಮೂನ್​ಗೆ ತೆರಳಿದ್ದು, ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
ರಾಕುಲ್ ಪ್ರೀತ್ ಸಿಂಗ್ ಫೋಟೋಗೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ. ‘ಸೂರ್ಯಾಸ್ತ ವೇಳೆ ಈಜು, ಶಾರ್ಕ್ ಮೀನನ್ನು ನೋಡುವುದು, ಫಿಜಾನ್​ ಸಂಸ್ಕೃತಿಯನ್ನು ಎಂಜಾಯ್ ಮಾಡೋದು. ನಾವು ಎಲ್ಲವನ್ನೂ ಮಾಡಿದೆವು ಎಂದಿದ್ದಾರೆ ರಾಕುಲ್.

ರಾಕುಲ್ ಪ್ರೀತ್ ಸಿಂಗ್ ಫೋಟೋಗೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ. ‘ಸೂರ್ಯಾಸ್ತ ವೇಳೆ ಈಜು, ಶಾರ್ಕ್ ಮೀನನ್ನು ನೋಡುವುದು, ಫಿಜಾನ್​ ಸಂಸ್ಕೃತಿಯನ್ನು ಎಂಜಾಯ್ ಮಾಡೋದು. ನಾವು ಎಲ್ಲವನ್ನೂ ಮಾಡಿದೆವು ಎಂದಿದ್ದಾರೆ ರಾಕುಲ್.

2 / 5
ರಾಕುಲ್ ಹಾಗೂ ಜಾಕಿ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದರು. ಈಗ ಇವರು ಮದುವೆ ಆಗಿದ್ದಾರೆ. ಅವರು ಸುಖವಾಗಿ ಸಂಸಾರ ನಡೆಸಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ರಾಕುಲ್ ಹಾಗೂ ಜಾಕಿ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದರು. ಈಗ ಇವರು ಮದುವೆ ಆಗಿದ್ದಾರೆ. ಅವರು ಸುಖವಾಗಿ ಸಂಸಾರ ನಡೆಸಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

3 / 5
ರಾಕುಲ್ ಅವರು ಬಾಲಿವುಡ್​ ನಟಿ. ಅವರು ಚಿತ್ರರಂಗ ಆರಂಭಿಸಿದ್ದು ಕನ್ನಡದಿಂದ ‘ಗಿಲ್ಲಿ’ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು ಅನ್ನೋದು ವಿಶೇಷ.

ರಾಕುಲ್ ಅವರು ಬಾಲಿವುಡ್​ ನಟಿ. ಅವರು ಚಿತ್ರರಂಗ ಆರಂಭಿಸಿದ್ದು ಕನ್ನಡದಿಂದ ‘ಗಿಲ್ಲಿ’ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು ಅನ್ನೋದು ವಿಶೇಷ.

4 / 5
ರಾಕುಲ್ ಆಗಾಗ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ ಇರುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಕೋಟ್ಯಂತರ ಮಂದಿ ಫಾಲೋವರ್ಸ್ ಇದ್ದಾರೆ.

ರಾಕುಲ್ ಆಗಾಗ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ ಇರುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಕೋಟ್ಯಂತರ ಮಂದಿ ಫಾಲೋವರ್ಸ್ ಇದ್ದಾರೆ.

5 / 5
Follow us
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ರೇಣುಕಾ ಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟ ಪ್ರಮುಖ ಅರೆಸ್ಟ್
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
ಶುಭ ಕಾರ್ಯ ಪ್ರಾರಂಭಕ್ಕೂ ಮುನ್ನ ಓಂ ಅಂತ ಏಕೆ ಬರೆಯಬೇಕು? ಈ ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
Daily Horoscope: ಈ ರಾಶಿಯವರಿಗೆ ಸಂಗಾತಿಯ ಆಸ್ತಿ ಬಳುವಳಿಯಾಗಿ ಬರಬಹುದು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು
ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು
ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್
ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್
ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?
ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?
ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ
ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..