AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಂಜಾಯ್ ಮಾಡಿದೆವು’; ಹನಿಮೂನ್ ಫೋಟೋ ಹಂಚಿಕೊಂಡ ರಾಕುಲ್

ರಾಕುಲ್ ಪ್ರೀತ್ ಸಿಂಗ್ ಫೋಟೋಗೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ. ‘ಸೂರ್ಯಾಸ್ತ ವೇಳೆ ಈಜು, ಶಾರ್ಕ್ ಮೀನನ್ನು ನೋಡುವುದು, ಫಿಜಾನ್​ ಸಂಸ್ಕೃತಿಯನ್ನು ಎಂಜಾಯ್ ಮಾಡೋದು. ನಾವು ಎಲ್ಲವನ್ನೂ ಮಾಡಿದೆವು ಎಂದಿದ್ದಾರೆ ರಾಕುಲ್.

ರಾಜೇಶ್ ದುಗ್ಗುಮನೆ
|

Updated on: May 25, 2024 | 11:01 AM

Share
ರಾಕುಲ್ ಪ್ರೀತ್ ಸಿಂಗ್ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಬಾಲಿವುಡ್ ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಅವರ ವಿವಾಹ ನೆರವೇರಿದೆ. ಈಗ ಅವರು ಹನಿಮೂನ್​ಗೆ ತೆರಳಿದ್ದು, ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಾಕುಲ್ ಪ್ರೀತ್ ಸಿಂಗ್ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಬಾಲಿವುಡ್ ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ಅವರ ವಿವಾಹ ನೆರವೇರಿದೆ. ಈಗ ಅವರು ಹನಿಮೂನ್​ಗೆ ತೆರಳಿದ್ದು, ಆ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
ರಾಕುಲ್ ಪ್ರೀತ್ ಸಿಂಗ್ ಫೋಟೋಗೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ. ‘ಸೂರ್ಯಾಸ್ತ ವೇಳೆ ಈಜು, ಶಾರ್ಕ್ ಮೀನನ್ನು ನೋಡುವುದು, ಫಿಜಾನ್​ ಸಂಸ್ಕೃತಿಯನ್ನು ಎಂಜಾಯ್ ಮಾಡೋದು. ನಾವು ಎಲ್ಲವನ್ನೂ ಮಾಡಿದೆವು ಎಂದಿದ್ದಾರೆ ರಾಕುಲ್.

ರಾಕುಲ್ ಪ್ರೀತ್ ಸಿಂಗ್ ಫೋಟೋಗೆ ಸುಂದರ ಕ್ಯಾಪ್ಶನ್ ನೀಡಿದ್ದಾರೆ. ‘ಸೂರ್ಯಾಸ್ತ ವೇಳೆ ಈಜು, ಶಾರ್ಕ್ ಮೀನನ್ನು ನೋಡುವುದು, ಫಿಜಾನ್​ ಸಂಸ್ಕೃತಿಯನ್ನು ಎಂಜಾಯ್ ಮಾಡೋದು. ನಾವು ಎಲ್ಲವನ್ನೂ ಮಾಡಿದೆವು ಎಂದಿದ್ದಾರೆ ರಾಕುಲ್.

2 / 5
ರಾಕುಲ್ ಹಾಗೂ ಜಾಕಿ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದರು. ಈಗ ಇವರು ಮದುವೆ ಆಗಿದ್ದಾರೆ. ಅವರು ಸುಖವಾಗಿ ಸಂಸಾರ ನಡೆಸಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ರಾಕುಲ್ ಹಾಗೂ ಜಾಕಿ ಹಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದರು. ಈಗ ಇವರು ಮದುವೆ ಆಗಿದ್ದಾರೆ. ಅವರು ಸುಖವಾಗಿ ಸಂಸಾರ ನಡೆಸಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

3 / 5
ರಾಕುಲ್ ಅವರು ಬಾಲಿವುಡ್​ ನಟಿ. ಅವರು ಚಿತ್ರರಂಗ ಆರಂಭಿಸಿದ್ದು ಕನ್ನಡದಿಂದ ‘ಗಿಲ್ಲಿ’ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು ಅನ್ನೋದು ವಿಶೇಷ.

ರಾಕುಲ್ ಅವರು ಬಾಲಿವುಡ್​ ನಟಿ. ಅವರು ಚಿತ್ರರಂಗ ಆರಂಭಿಸಿದ್ದು ಕನ್ನಡದಿಂದ ‘ಗಿಲ್ಲಿ’ ಚಿತ್ರದಲ್ಲಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು ಅನ್ನೋದು ವಿಶೇಷ.

4 / 5
ರಾಕುಲ್ ಆಗಾಗ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ ಇರುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಕೋಟ್ಯಂತರ ಮಂದಿ ಫಾಲೋವರ್ಸ್ ಇದ್ದಾರೆ.

ರಾಕುಲ್ ಆಗಾಗ ಗ್ಲಾಮರಸ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ ಇರುತ್ತಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಕೋಟ್ಯಂತರ ಮಂದಿ ಫಾಲೋವರ್ಸ್ ಇದ್ದಾರೆ.

5 / 5
Follow Us
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ