AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕುಲ್ ಪ್ರೀತ್​ ಸಿಂಗ್ ಯಾಕೆ ಇಷ್ಟೋಂದು ಖುಷಿಯಾಗಿದ್ದಾರೆ? ಅಂಥಹದ್ದೇನಾಯ್ತು?

Rakul Preet Singh: ರಕುಲ್ ಪ್ರೀತ್ ಸಿಂಗ್ ಏಕಾಏಕಿ ಇಷ್ಟೋಂದು ಖುಷಿಯಾಗಿರುವುದೇಕೆ ವಿಚಾರಿಸಿದಿರಾ?

ಮಂಜುನಾಥ ಸಿ.
|

Updated on:May 31, 2023 | 11:26 PM

Share
ಗಂಭೀರ ಲುಕ್​ನಲ್ಲಿ ಫೋಟೊಕ್ಕೆ ಫೋಸು ನೀಡುತ್ತಿದ್ದ ನಟಿ ರಕುಲ್ ಪ್ರೀತ್ ಸಿಂಗ್ ಫುಲ್ ಖುಷಿಯಾಗಿ ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

ಗಂಭೀರ ಲುಕ್​ನಲ್ಲಿ ಫೋಟೊಕ್ಕೆ ಫೋಸು ನೀಡುತ್ತಿದ್ದ ನಟಿ ರಕುಲ್ ಪ್ರೀತ್ ಸಿಂಗ್ ಫುಲ್ ಖುಷಿಯಾಗಿ ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

1 / 5
ಆದರೆ ರಕುಲ್ ಪ್ರೀತ್ ಸಿಂಗ್​ರ ಖುಷಿಗೆ ಕಾರಣ ಅವರು ನಟಿಸುತ್ತಿರುವ ಸಿನಿಮಾದ ಚಿತ್ರೀಕರಣ ಆ ದಿನಕ್ಕಾಗಿ ಮುಗಿದಿರುವುದಷ್ಟೆ.

ಆದರೆ ರಕುಲ್ ಪ್ರೀತ್ ಸಿಂಗ್​ರ ಖುಷಿಗೆ ಕಾರಣ ಅವರು ನಟಿಸುತ್ತಿರುವ ಸಿನಿಮಾದ ಚಿತ್ರೀಕರಣ ಆ ದಿನಕ್ಕಾಗಿ ಮುಗಿದಿರುವುದಷ್ಟೆ.

2 / 5
ಚಿತ್ರೀಕರಣ ಮುಗಿದಿರುವುದಕ್ಕೆ ಇಷ್ಟು ಖುಷಿಯಾಗಿದ್ದಾರೆ ನಟಿ ರಕುಲ್ ಪ್ರೀತ್ ಸಿಂಗ್.

ಚಿತ್ರೀಕರಣ ಮುಗಿದಿರುವುದಕ್ಕೆ ಇಷ್ಟು ಖುಷಿಯಾಗಿದ್ದಾರೆ ನಟಿ ರಕುಲ್ ಪ್ರೀತ್ ಸಿಂಗ್.

3 / 5
ಕನ್ನಡದ ಗಿಲ್ಲಿ ಸಿನಿಮಾ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ರಕುಲ್ ಪ್ರೀತ್ ಸಿಂಗ್ ಆ ನಂತರ ಹಲವು ಭಾಷೆಗಳಲ್ಲಿ ನಟಿಸಿ ಸ್ಟಾರ್ ನಟಿ ಎನಿಸಿಕೊಂಡಿದ್ದಾರೆ.

ಕನ್ನಡದ ಗಿಲ್ಲಿ ಸಿನಿಮಾ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ರಕುಲ್ ಪ್ರೀತ್ ಸಿಂಗ್ ಆ ನಂತರ ಹಲವು ಭಾಷೆಗಳಲ್ಲಿ ನಟಿಸಿ ಸ್ಟಾರ್ ನಟಿ ಎನಿಸಿಕೊಂಡಿದ್ದಾರೆ.

4 / 5
ರಕುಲ್ ಪ್ರೀತ್ ಸಿಂಗ್ ಪ್ರಸ್ತುತ ಎರಡು ತಮಿಳು ಸಿನಿಮಾ ಹಾಗೂ ಒಂದು ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ರಕುಲ್ ಪ್ರೀತ್ ಸಿಂಗ್ ಪ್ರಸ್ತುತ ಎರಡು ತಮಿಳು ಸಿನಿಮಾ ಹಾಗೂ ಒಂದು ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

5 / 5

Published On - 11:26 pm, Wed, 31 May 23

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!