AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕುಲ್ ಪ್ರೀತ್​ ಸಿಂಗ್ ಯಾಕೆ ಇಷ್ಟೋಂದು ಖುಷಿಯಾಗಿದ್ದಾರೆ? ಅಂಥಹದ್ದೇನಾಯ್ತು?

Rakul Preet Singh: ರಕುಲ್ ಪ್ರೀತ್ ಸಿಂಗ್ ಏಕಾಏಕಿ ಇಷ್ಟೋಂದು ಖುಷಿಯಾಗಿರುವುದೇಕೆ ವಿಚಾರಿಸಿದಿರಾ?

ಮಂಜುನಾಥ ಸಿ.
|

Updated on:May 31, 2023 | 11:26 PM

Share
ಗಂಭೀರ ಲುಕ್​ನಲ್ಲಿ ಫೋಟೊಕ್ಕೆ ಫೋಸು ನೀಡುತ್ತಿದ್ದ ನಟಿ ರಕುಲ್ ಪ್ರೀತ್ ಸಿಂಗ್ ಫುಲ್ ಖುಷಿಯಾಗಿ ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

ಗಂಭೀರ ಲುಕ್​ನಲ್ಲಿ ಫೋಟೊಕ್ಕೆ ಫೋಸು ನೀಡುತ್ತಿದ್ದ ನಟಿ ರಕುಲ್ ಪ್ರೀತ್ ಸಿಂಗ್ ಫುಲ್ ಖುಷಿಯಾಗಿ ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

1 / 5
ಆದರೆ ರಕುಲ್ ಪ್ರೀತ್ ಸಿಂಗ್​ರ ಖುಷಿಗೆ ಕಾರಣ ಅವರು ನಟಿಸುತ್ತಿರುವ ಸಿನಿಮಾದ ಚಿತ್ರೀಕರಣ ಆ ದಿನಕ್ಕಾಗಿ ಮುಗಿದಿರುವುದಷ್ಟೆ.

ಆದರೆ ರಕುಲ್ ಪ್ರೀತ್ ಸಿಂಗ್​ರ ಖುಷಿಗೆ ಕಾರಣ ಅವರು ನಟಿಸುತ್ತಿರುವ ಸಿನಿಮಾದ ಚಿತ್ರೀಕರಣ ಆ ದಿನಕ್ಕಾಗಿ ಮುಗಿದಿರುವುದಷ್ಟೆ.

2 / 5
ಚಿತ್ರೀಕರಣ ಮುಗಿದಿರುವುದಕ್ಕೆ ಇಷ್ಟು ಖುಷಿಯಾಗಿದ್ದಾರೆ ನಟಿ ರಕುಲ್ ಪ್ರೀತ್ ಸಿಂಗ್.

ಚಿತ್ರೀಕರಣ ಮುಗಿದಿರುವುದಕ್ಕೆ ಇಷ್ಟು ಖುಷಿಯಾಗಿದ್ದಾರೆ ನಟಿ ರಕುಲ್ ಪ್ರೀತ್ ಸಿಂಗ್.

3 / 5
ಕನ್ನಡದ ಗಿಲ್ಲಿ ಸಿನಿಮಾ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ರಕುಲ್ ಪ್ರೀತ್ ಸಿಂಗ್ ಆ ನಂತರ ಹಲವು ಭಾಷೆಗಳಲ್ಲಿ ನಟಿಸಿ ಸ್ಟಾರ್ ನಟಿ ಎನಿಸಿಕೊಂಡಿದ್ದಾರೆ.

ಕನ್ನಡದ ಗಿಲ್ಲಿ ಸಿನಿಮಾ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ರಕುಲ್ ಪ್ರೀತ್ ಸಿಂಗ್ ಆ ನಂತರ ಹಲವು ಭಾಷೆಗಳಲ್ಲಿ ನಟಿಸಿ ಸ್ಟಾರ್ ನಟಿ ಎನಿಸಿಕೊಂಡಿದ್ದಾರೆ.

4 / 5
ರಕುಲ್ ಪ್ರೀತ್ ಸಿಂಗ್ ಪ್ರಸ್ತುತ ಎರಡು ತಮಿಳು ಸಿನಿಮಾ ಹಾಗೂ ಒಂದು ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ರಕುಲ್ ಪ್ರೀತ್ ಸಿಂಗ್ ಪ್ರಸ್ತುತ ಎರಡು ತಮಿಳು ಸಿನಿಮಾ ಹಾಗೂ ಒಂದು ಹಿಂದಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

5 / 5

Published On - 11:26 pm, Wed, 31 May 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್