AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್​ ಚರಣ್ ಹೊಸ ಚಿತ್ರಕ್ಕೆ ನಡೆಯಿತು ಅದ್ದೂರಿ ಮುಹೂರ್ತ; ಇಲ್ಲಿವೆ ಫೋಟೋಸ್

RC 16 ಚಿತ್ರಕ್ಕೆ ಮಾರ್ಚ್ 20ರಂದು ಮುಹೂರ್ತ ಸಮಾರಂಭ ನಡೆದಿದೆ. ಈ ವೇಳೆ ಚಿರಂಜೀವಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಮಗನ ಚಿತ್ರಕ್ಕೆ ಶುಭಕೋರಿದ್ದಾರೆ. ಈ ಫೋಟೋ ಕೂಡ ಗಮನ ಸೆಳೆಯುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Mar 21, 2024 | 8:49 AM

Share
ಚಿರಂಜೀವಿ ಹಾಗೂ ಶ್ರೀದೇವಿ ನಟನೆಯ ‘ಜಗದೇಕ ವೀರುಡು ಅತಿಲೋಕ ಸುಂದರಿ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈಗ ಚಿರು ಪುತ್ರ ರಾಮ್ ಚರಣ್ ಹಾಗೂ ಶ್ರೀದೇವಿ ಮಗಳು ಜಾನ್ವಿ ಕಪೂರ್ ಸಿನಿಮಾ ಒಂದಕ್ಕಾಗಿ ಜೊತೆಯಾಗಿದ್ದಾರೆ.

ಚಿರಂಜೀವಿ ಹಾಗೂ ಶ್ರೀದೇವಿ ನಟನೆಯ ‘ಜಗದೇಕ ವೀರುಡು ಅತಿಲೋಕ ಸುಂದರಿ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈಗ ಚಿರು ಪುತ್ರ ರಾಮ್ ಚರಣ್ ಹಾಗೂ ಶ್ರೀದೇವಿ ಮಗಳು ಜಾನ್ವಿ ಕಪೂರ್ ಸಿನಿಮಾ ಒಂದಕ್ಕಾಗಿ ಜೊತೆಯಾಗಿದ್ದಾರೆ.

1 / 5
ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ನಟನೆಯ ಚಿತ್ರಕ್ಕೆ ತಾತ್ಕಾಲಿಕವಾಗಿ #RC16 ಎನ್ನುವ ಶೀರ್ಷಿಕೆ ಇಡಲಾಗಿದೆ. ಇವರನ್ನು ಒಂದೇ ಫ್ರೇಮ್​ನಲ್ಲಿ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ನಟನೆಯ ಚಿತ್ರಕ್ಕೆ ತಾತ್ಕಾಲಿಕವಾಗಿ #RC16 ಎನ್ನುವ ಶೀರ್ಷಿಕೆ ಇಡಲಾಗಿದೆ. ಇವರನ್ನು ಒಂದೇ ಫ್ರೇಮ್​ನಲ್ಲಿ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

2 / 5
ಈ ಚಿತ್ರಕ್ಕೆ ಮಾರ್ಚ್ 20ರಂದು ಮುಹೂರ್ತ ಸಮಾರಂಭ ನಡೆದಿದೆ. ಈ ವೇಳೆ ಚಿರಂಜೀವಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಮಗನ ಚಿತ್ರಕ್ಕೆ ಶುಭಕೋರಿದ್ದಾರೆ. ಈ ಫೋಟೋ ಕೂಡ ಗಮನ ಸೆಳೆಯುತ್ತಿದೆ.

ಈ ಚಿತ್ರಕ್ಕೆ ಮಾರ್ಚ್ 20ರಂದು ಮುಹೂರ್ತ ಸಮಾರಂಭ ನಡೆದಿದೆ. ಈ ವೇಳೆ ಚಿರಂಜೀವಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಮಗನ ಚಿತ್ರಕ್ಕೆ ಶುಭಕೋರಿದ್ದಾರೆ. ಈ ಫೋಟೋ ಕೂಡ ಗಮನ ಸೆಳೆಯುತ್ತಿದೆ.

3 / 5
‘ಉಪ್ಪೇನ’ ಸಿನಿಮಾ ಖ್ಯಾತಿಯ ಬುಚ್ಚಿ ಬಾಬು ಸನಾ ಅವರು ‘RC 16’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಅವರು ಈ ಮೊದಲು ಸುಕುಮಾರ್ ನಿರ್ದೇಶನದ ‘ರಂಗಸ್ಥಲಂ’ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿದ್ದರು. ಈ ಸಿನಿಮಾಗೆ ರಾಮ್ ಚರಣ್ ಹೀರೋ.  

‘ಉಪ್ಪೇನ’ ಸಿನಿಮಾ ಖ್ಯಾತಿಯ ಬುಚ್ಚಿ ಬಾಬು ಸನಾ ಅವರು ‘RC 16’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಅವರು ಈ ಮೊದಲು ಸುಕುಮಾರ್ ನಿರ್ದೇಶನದ ‘ರಂಗಸ್ಥಲಂ’ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿದ್ದರು. ಈ ಸಿನಿಮಾಗೆ ರಾಮ್ ಚರಣ್ ಹೀರೋ.  

4 / 5
ರಾಮ್ ಚರಣ್ ಅವರು ಸದ್ಯ ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಅವರು ‘RC16’ ಕೆಲಸಗಳಲ್ಲೂ ತೊಡಗಿಕೊಳ್ಳಲಿದ್ದಾರೆ. ಎಆರ್ ರೆಹಮಾನ್ ಸಂಗೀತ ನೀಡುತ್ತಿದ್ದಾರೆ. ಶಿವಣ್ಣ ಕೂಡ ಮುಖ್ಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ.

ರಾಮ್ ಚರಣ್ ಅವರು ಸದ್ಯ ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಅವರು ‘RC16’ ಕೆಲಸಗಳಲ್ಲೂ ತೊಡಗಿಕೊಳ್ಳಲಿದ್ದಾರೆ. ಎಆರ್ ರೆಹಮಾನ್ ಸಂಗೀತ ನೀಡುತ್ತಿದ್ದಾರೆ. ಶಿವಣ್ಣ ಕೂಡ ಮುಖ್ಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ.

5 / 5
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು