AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್​ ಚರಣ್ ಹೊಸ ಚಿತ್ರಕ್ಕೆ ನಡೆಯಿತು ಅದ್ದೂರಿ ಮುಹೂರ್ತ; ಇಲ್ಲಿವೆ ಫೋಟೋಸ್

RC 16 ಚಿತ್ರಕ್ಕೆ ಮಾರ್ಚ್ 20ರಂದು ಮುಹೂರ್ತ ಸಮಾರಂಭ ನಡೆದಿದೆ. ಈ ವೇಳೆ ಚಿರಂಜೀವಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಮಗನ ಚಿತ್ರಕ್ಕೆ ಶುಭಕೋರಿದ್ದಾರೆ. ಈ ಫೋಟೋ ಕೂಡ ಗಮನ ಸೆಳೆಯುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Mar 21, 2024 | 8:49 AM

ಚಿರಂಜೀವಿ ಹಾಗೂ ಶ್ರೀದೇವಿ ನಟನೆಯ ‘ಜಗದೇಕ ವೀರುಡು ಅತಿಲೋಕ ಸುಂದರಿ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈಗ ಚಿರು ಪುತ್ರ ರಾಮ್ ಚರಣ್ ಹಾಗೂ ಶ್ರೀದೇವಿ ಮಗಳು ಜಾನ್ವಿ ಕಪೂರ್ ಸಿನಿಮಾ ಒಂದಕ್ಕಾಗಿ ಜೊತೆಯಾಗಿದ್ದಾರೆ.

ಚಿರಂಜೀವಿ ಹಾಗೂ ಶ್ರೀದೇವಿ ನಟನೆಯ ‘ಜಗದೇಕ ವೀರುಡು ಅತಿಲೋಕ ಸುಂದರಿ’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈಗ ಚಿರು ಪುತ್ರ ರಾಮ್ ಚರಣ್ ಹಾಗೂ ಶ್ರೀದೇವಿ ಮಗಳು ಜಾನ್ವಿ ಕಪೂರ್ ಸಿನಿಮಾ ಒಂದಕ್ಕಾಗಿ ಜೊತೆಯಾಗಿದ್ದಾರೆ.

1 / 5
ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ನಟನೆಯ ಚಿತ್ರಕ್ಕೆ ತಾತ್ಕಾಲಿಕವಾಗಿ #RC16 ಎನ್ನುವ ಶೀರ್ಷಿಕೆ ಇಡಲಾಗಿದೆ. ಇವರನ್ನು ಒಂದೇ ಫ್ರೇಮ್​ನಲ್ಲಿ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ ನಟನೆಯ ಚಿತ್ರಕ್ಕೆ ತಾತ್ಕಾಲಿಕವಾಗಿ #RC16 ಎನ್ನುವ ಶೀರ್ಷಿಕೆ ಇಡಲಾಗಿದೆ. ಇವರನ್ನು ಒಂದೇ ಫ್ರೇಮ್​ನಲ್ಲಿ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

2 / 5
ಈ ಚಿತ್ರಕ್ಕೆ ಮಾರ್ಚ್ 20ರಂದು ಮುಹೂರ್ತ ಸಮಾರಂಭ ನಡೆದಿದೆ. ಈ ವೇಳೆ ಚಿರಂಜೀವಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಮಗನ ಚಿತ್ರಕ್ಕೆ ಶುಭಕೋರಿದ್ದಾರೆ. ಈ ಫೋಟೋ ಕೂಡ ಗಮನ ಸೆಳೆಯುತ್ತಿದೆ.

ಈ ಚಿತ್ರಕ್ಕೆ ಮಾರ್ಚ್ 20ರಂದು ಮುಹೂರ್ತ ಸಮಾರಂಭ ನಡೆದಿದೆ. ಈ ವೇಳೆ ಚಿರಂಜೀವಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಮಗನ ಚಿತ್ರಕ್ಕೆ ಶುಭಕೋರಿದ್ದಾರೆ. ಈ ಫೋಟೋ ಕೂಡ ಗಮನ ಸೆಳೆಯುತ್ತಿದೆ.

3 / 5
‘ಉಪ್ಪೇನ’ ಸಿನಿಮಾ ಖ್ಯಾತಿಯ ಬುಚ್ಚಿ ಬಾಬು ಸನಾ ಅವರು ‘RC 16’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಅವರು ಈ ಮೊದಲು ಸುಕುಮಾರ್ ನಿರ್ದೇಶನದ ‘ರಂಗಸ್ಥಲಂ’ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿದ್ದರು. ಈ ಸಿನಿಮಾಗೆ ರಾಮ್ ಚರಣ್ ಹೀರೋ.  

‘ಉಪ್ಪೇನ’ ಸಿನಿಮಾ ಖ್ಯಾತಿಯ ಬುಚ್ಚಿ ಬಾಬು ಸನಾ ಅವರು ‘RC 16’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಅವರು ಈ ಮೊದಲು ಸುಕುಮಾರ್ ನಿರ್ದೇಶನದ ‘ರಂಗಸ್ಥಲಂ’ ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿದ್ದರು. ಈ ಸಿನಿಮಾಗೆ ರಾಮ್ ಚರಣ್ ಹೀರೋ.  

4 / 5
ರಾಮ್ ಚರಣ್ ಅವರು ಸದ್ಯ ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಅವರು ‘RC16’ ಕೆಲಸಗಳಲ್ಲೂ ತೊಡಗಿಕೊಳ್ಳಲಿದ್ದಾರೆ. ಎಆರ್ ರೆಹಮಾನ್ ಸಂಗೀತ ನೀಡುತ್ತಿದ್ದಾರೆ. ಶಿವಣ್ಣ ಕೂಡ ಮುಖ್ಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ.

ರಾಮ್ ಚರಣ್ ಅವರು ಸದ್ಯ ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಅವರು ‘RC16’ ಕೆಲಸಗಳಲ್ಲೂ ತೊಡಗಿಕೊಳ್ಳಲಿದ್ದಾರೆ. ಎಆರ್ ರೆಹಮಾನ್ ಸಂಗೀತ ನೀಡುತ್ತಿದ್ದಾರೆ. ಶಿವಣ್ಣ ಕೂಡ ಮುಖ್ಯ ಪಾತ್ರ ಮಾಡುತ್ತಿದ್ದಾರೆ ಎನ್ನಲಾಗಿದೆ.

5 / 5
Follow us
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​