AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ಮನೆಯಲ್ಲಿ ದೀಪಾವಳಿ ಪಾರ್ಟಿ, ಟಾಲಿವುಡ್ ತಾರೆಯರ ಸಂಗಮ

Deepavali Party: ಟಾಲಿವುಡ್ ಸ್ಟಾರ್ ನಟ ರಾಮ್ ಚರಣ್ ಹಾಗೂ ಉಪಾಸನಾ ಅವರುಗಳು ತಮ್ಮ ನಿವಾಸದಲ್ಲಿ ಭರ್ಜರಿ ಪಾರ್ಟಿ ಆಯೋಜಿಸಿದ್ದರು. ಟಾಲಿವುಡ್​ನ ದೊಡ್ಡ ಸ್ಟಾರ್ ನಟರು ಅವರ ಕುಟುಂಬದೊಡನೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು.

ಮಂಜುನಾಥ ಸಿ.
|

Updated on: Nov 12, 2023 | 10:26 PM

Share
ಪಾರ್ಟಿಗೆ ನಟ ಜೂ ಎನ್​ಟಿಆರ್, ವೆಂಕಟೇಶ್, ಮಹೇಶ್ ಬಾಬು ಇನ್ನೂ ಹಲವರು ಆಗಮಿಸಿದ್ದರು, ಜೊತೆಗೆ ಅವರ ಪತ್ನಿಯರು ಸಹ ಆಗಮಿಸಿದ್ದರು.

ಪಾರ್ಟಿಗೆ ನಟ ಜೂ ಎನ್​ಟಿಆರ್, ವೆಂಕಟೇಶ್, ಮಹೇಶ್ ಬಾಬು ಇನ್ನೂ ಹಲವರು ಆಗಮಿಸಿದ್ದರು, ಜೊತೆಗೆ ಅವರ ಪತ್ನಿಯರು ಸಹ ಆಗಮಿಸಿದ್ದರು.

1 / 7
ಎಸ್​ಎಸ್ ರಾಜಮೌಳಿ ಕುಟುಂಬ, ಅಲ್ಲು ಅರ್ಜುನ್ ಕುಟುಂಬ, ವೆಂಕಟೇಶ್ ದಗ್ಗುಬಾಟಿ ಕುಟುಂಬ, ನಾಗಾರ್ಜುನ ಕುಟುಂಬ ಇನ್ನೂ ಹಲವರು ಪಾರ್ಟಿಯಲ್ಲಿ ಭಾಗಿಯಾಗಿದ್ದರು.

ಎಸ್​ಎಸ್ ರಾಜಮೌಳಿ ಕುಟುಂಬ, ಅಲ್ಲು ಅರ್ಜುನ್ ಕುಟುಂಬ, ವೆಂಕಟೇಶ್ ದಗ್ಗುಬಾಟಿ ಕುಟುಂಬ, ನಾಗಾರ್ಜುನ ಕುಟುಂಬ ಇನ್ನೂ ಹಲವರು ಪಾರ್ಟಿಯಲ್ಲಿ ಭಾಗಿಯಾಗಿದ್ದರು.

2 / 7
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್, ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್, ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

3 / 7
ವಿಶೇಷವಾಗಿ ಸ್ಟಾರ್ ನಟರ ಪತ್ನಿಯರ ಗ್ಯಾಂಗ್​ನ ಚಿತ್ರವನ್ನು ನಮ್ರತಾ ಶಿರೋಡ್ಕರ್ ಹಂಚಿಕೊಂಡಿದ್ದಾರೆ.

ವಿಶೇಷವಾಗಿ ಸ್ಟಾರ್ ನಟರ ಪತ್ನಿಯರ ಗ್ಯಾಂಗ್​ನ ಚಿತ್ರವನ್ನು ನಮ್ರತಾ ಶಿರೋಡ್ಕರ್ ಹಂಚಿಕೊಂಡಿದ್ದಾರೆ.

4 / 7
ಸ್ಟಾರ್ ನಟರುಗಳು ಮಾತ್ರವೇ ಅಲ್ಲದೆ ಕೆಲವು ನಿರ್ಮಾಪಕರು, ಸಂಗೀತ ನಿರ್ದೇಶಕರ ಕುಟುಂಬಗಳು ಸಹ ಪಾರ್ಟಿಯಲ್ಲಿ ಭಾಗಿಯಾಗಿದ್ದವು.

ಸ್ಟಾರ್ ನಟರುಗಳು ಮಾತ್ರವೇ ಅಲ್ಲದೆ ಕೆಲವು ನಿರ್ಮಾಪಕರು, ಸಂಗೀತ ನಿರ್ದೇಶಕರ ಕುಟುಂಬಗಳು ಸಹ ಪಾರ್ಟಿಯಲ್ಲಿ ಭಾಗಿಯಾಗಿದ್ದವು.

5 / 7
ರಾಮ್ ಚರಣ್-ಉಪಾಸನಾ ಆಗಾಗ್ಗೆ ಹೀಗೆ ಸ್ನೇಹಿತರನ್ನು ಆಹ್ವಾನಿಸಿ ಪಾರ್ಟಿ ನೀಡುತ್ತಿರುತ್ತಾರೆ.

ರಾಮ್ ಚರಣ್-ಉಪಾಸನಾ ಆಗಾಗ್ಗೆ ಹೀಗೆ ಸ್ನೇಹಿತರನ್ನು ಆಹ್ವಾನಿಸಿ ಪಾರ್ಟಿ ನೀಡುತ್ತಿರುತ್ತಾರೆ.

6 / 7
ರಾಮ್ ಚರಣ್ ಹಾಗೂ ಉಪಾಸನಾ ಕಮ್ಮಿನೇನಿ ಅವರುಗಳು ದೀಪಾವಳಿ ಪಾರ್ಟಿಯನ್ನು ತಮ್ಮ ಮನೆಯಲ್ಲಿ ಆಯೋಜಿಸಿದ್ದರು.

ರಾಮ್ ಚರಣ್ ಹಾಗೂ ಉಪಾಸನಾ ಕಮ್ಮಿನೇನಿ ಅವರುಗಳು ದೀಪಾವಳಿ ಪಾರ್ಟಿಯನ್ನು ತಮ್ಮ ಮನೆಯಲ್ಲಿ ಆಯೋಜಿಸಿದ್ದರು.

7 / 7
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ