AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ಮನೆಯಲ್ಲಿ ದೀಪಾವಳಿ ಪಾರ್ಟಿ, ಟಾಲಿವುಡ್ ತಾರೆಯರ ಸಂಗಮ

Deepavali Party: ಟಾಲಿವುಡ್ ಸ್ಟಾರ್ ನಟ ರಾಮ್ ಚರಣ್ ಹಾಗೂ ಉಪಾಸನಾ ಅವರುಗಳು ತಮ್ಮ ನಿವಾಸದಲ್ಲಿ ಭರ್ಜರಿ ಪಾರ್ಟಿ ಆಯೋಜಿಸಿದ್ದರು. ಟಾಲಿವುಡ್​ನ ದೊಡ್ಡ ಸ್ಟಾರ್ ನಟರು ಅವರ ಕುಟುಂಬದೊಡನೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು.

ಮಂಜುನಾಥ ಸಿ.
|

Updated on: Nov 12, 2023 | 10:26 PM

Share
ಪಾರ್ಟಿಗೆ ನಟ ಜೂ ಎನ್​ಟಿಆರ್, ವೆಂಕಟೇಶ್, ಮಹೇಶ್ ಬಾಬು ಇನ್ನೂ ಹಲವರು ಆಗಮಿಸಿದ್ದರು, ಜೊತೆಗೆ ಅವರ ಪತ್ನಿಯರು ಸಹ ಆಗಮಿಸಿದ್ದರು.

ಪಾರ್ಟಿಗೆ ನಟ ಜೂ ಎನ್​ಟಿಆರ್, ವೆಂಕಟೇಶ್, ಮಹೇಶ್ ಬಾಬು ಇನ್ನೂ ಹಲವರು ಆಗಮಿಸಿದ್ದರು, ಜೊತೆಗೆ ಅವರ ಪತ್ನಿಯರು ಸಹ ಆಗಮಿಸಿದ್ದರು.

1 / 7
ಎಸ್​ಎಸ್ ರಾಜಮೌಳಿ ಕುಟುಂಬ, ಅಲ್ಲು ಅರ್ಜುನ್ ಕುಟುಂಬ, ವೆಂಕಟೇಶ್ ದಗ್ಗುಬಾಟಿ ಕುಟುಂಬ, ನಾಗಾರ್ಜುನ ಕುಟುಂಬ ಇನ್ನೂ ಹಲವರು ಪಾರ್ಟಿಯಲ್ಲಿ ಭಾಗಿಯಾಗಿದ್ದರು.

ಎಸ್​ಎಸ್ ರಾಜಮೌಳಿ ಕುಟುಂಬ, ಅಲ್ಲು ಅರ್ಜುನ್ ಕುಟುಂಬ, ವೆಂಕಟೇಶ್ ದಗ್ಗುಬಾಟಿ ಕುಟುಂಬ, ನಾಗಾರ್ಜುನ ಕುಟುಂಬ ಇನ್ನೂ ಹಲವರು ಪಾರ್ಟಿಯಲ್ಲಿ ಭಾಗಿಯಾಗಿದ್ದರು.

2 / 7
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್, ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್, ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

3 / 7
ವಿಶೇಷವಾಗಿ ಸ್ಟಾರ್ ನಟರ ಪತ್ನಿಯರ ಗ್ಯಾಂಗ್​ನ ಚಿತ್ರವನ್ನು ನಮ್ರತಾ ಶಿರೋಡ್ಕರ್ ಹಂಚಿಕೊಂಡಿದ್ದಾರೆ.

ವಿಶೇಷವಾಗಿ ಸ್ಟಾರ್ ನಟರ ಪತ್ನಿಯರ ಗ್ಯಾಂಗ್​ನ ಚಿತ್ರವನ್ನು ನಮ್ರತಾ ಶಿರೋಡ್ಕರ್ ಹಂಚಿಕೊಂಡಿದ್ದಾರೆ.

4 / 7
ಸ್ಟಾರ್ ನಟರುಗಳು ಮಾತ್ರವೇ ಅಲ್ಲದೆ ಕೆಲವು ನಿರ್ಮಾಪಕರು, ಸಂಗೀತ ನಿರ್ದೇಶಕರ ಕುಟುಂಬಗಳು ಸಹ ಪಾರ್ಟಿಯಲ್ಲಿ ಭಾಗಿಯಾಗಿದ್ದವು.

ಸ್ಟಾರ್ ನಟರುಗಳು ಮಾತ್ರವೇ ಅಲ್ಲದೆ ಕೆಲವು ನಿರ್ಮಾಪಕರು, ಸಂಗೀತ ನಿರ್ದೇಶಕರ ಕುಟುಂಬಗಳು ಸಹ ಪಾರ್ಟಿಯಲ್ಲಿ ಭಾಗಿಯಾಗಿದ್ದವು.

5 / 7
ರಾಮ್ ಚರಣ್-ಉಪಾಸನಾ ಆಗಾಗ್ಗೆ ಹೀಗೆ ಸ್ನೇಹಿತರನ್ನು ಆಹ್ವಾನಿಸಿ ಪಾರ್ಟಿ ನೀಡುತ್ತಿರುತ್ತಾರೆ.

ರಾಮ್ ಚರಣ್-ಉಪಾಸನಾ ಆಗಾಗ್ಗೆ ಹೀಗೆ ಸ್ನೇಹಿತರನ್ನು ಆಹ್ವಾನಿಸಿ ಪಾರ್ಟಿ ನೀಡುತ್ತಿರುತ್ತಾರೆ.

6 / 7
ರಾಮ್ ಚರಣ್ ಹಾಗೂ ಉಪಾಸನಾ ಕಮ್ಮಿನೇನಿ ಅವರುಗಳು ದೀಪಾವಳಿ ಪಾರ್ಟಿಯನ್ನು ತಮ್ಮ ಮನೆಯಲ್ಲಿ ಆಯೋಜಿಸಿದ್ದರು.

ರಾಮ್ ಚರಣ್ ಹಾಗೂ ಉಪಾಸನಾ ಕಮ್ಮಿನೇನಿ ಅವರುಗಳು ದೀಪಾವಳಿ ಪಾರ್ಟಿಯನ್ನು ತಮ್ಮ ಮನೆಯಲ್ಲಿ ಆಯೋಜಿಸಿದ್ದರು.

7 / 7
Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ