ರಾಮ್ ಚರಣ್ ಮನೆಯಲ್ಲಿ ದೀಪಾವಳಿ ಪಾರ್ಟಿ, ಟಾಲಿವುಡ್ ತಾರೆಯರ ಸಂಗಮ

Deepavali Party: ಟಾಲಿವುಡ್ ಸ್ಟಾರ್ ನಟ ರಾಮ್ ಚರಣ್ ಹಾಗೂ ಉಪಾಸನಾ ಅವರುಗಳು ತಮ್ಮ ನಿವಾಸದಲ್ಲಿ ಭರ್ಜರಿ ಪಾರ್ಟಿ ಆಯೋಜಿಸಿದ್ದರು. ಟಾಲಿವುಡ್​ನ ದೊಡ್ಡ ಸ್ಟಾರ್ ನಟರು ಅವರ ಕುಟುಂಬದೊಡನೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು.

|

Updated on: Nov 12, 2023 | 10:26 PM

ಪಾರ್ಟಿಗೆ ನಟ ಜೂ ಎನ್​ಟಿಆರ್, ವೆಂಕಟೇಶ್, ಮಹೇಶ್ ಬಾಬು ಇನ್ನೂ ಹಲವರು ಆಗಮಿಸಿದ್ದರು, ಜೊತೆಗೆ ಅವರ ಪತ್ನಿಯರು ಸಹ ಆಗಮಿಸಿದ್ದರು.

ಪಾರ್ಟಿಗೆ ನಟ ಜೂ ಎನ್​ಟಿಆರ್, ವೆಂಕಟೇಶ್, ಮಹೇಶ್ ಬಾಬು ಇನ್ನೂ ಹಲವರು ಆಗಮಿಸಿದ್ದರು, ಜೊತೆಗೆ ಅವರ ಪತ್ನಿಯರು ಸಹ ಆಗಮಿಸಿದ್ದರು.

1 / 7
ಎಸ್​ಎಸ್ ರಾಜಮೌಳಿ ಕುಟುಂಬ, ಅಲ್ಲು ಅರ್ಜುನ್ ಕುಟುಂಬ, ವೆಂಕಟೇಶ್ ದಗ್ಗುಬಾಟಿ ಕುಟುಂಬ, ನಾಗಾರ್ಜುನ ಕುಟುಂಬ ಇನ್ನೂ ಹಲವರು ಪಾರ್ಟಿಯಲ್ಲಿ ಭಾಗಿಯಾಗಿದ್ದರು.

ಎಸ್​ಎಸ್ ರಾಜಮೌಳಿ ಕುಟುಂಬ, ಅಲ್ಲು ಅರ್ಜುನ್ ಕುಟುಂಬ, ವೆಂಕಟೇಶ್ ದಗ್ಗುಬಾಟಿ ಕುಟುಂಬ, ನಾಗಾರ್ಜುನ ಕುಟುಂಬ ಇನ್ನೂ ಹಲವರು ಪಾರ್ಟಿಯಲ್ಲಿ ಭಾಗಿಯಾಗಿದ್ದರು.

2 / 7
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್, ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್, ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

3 / 7
ವಿಶೇಷವಾಗಿ ಸ್ಟಾರ್ ನಟರ ಪತ್ನಿಯರ ಗ್ಯಾಂಗ್​ನ ಚಿತ್ರವನ್ನು ನಮ್ರತಾ ಶಿರೋಡ್ಕರ್ ಹಂಚಿಕೊಂಡಿದ್ದಾರೆ.

ವಿಶೇಷವಾಗಿ ಸ್ಟಾರ್ ನಟರ ಪತ್ನಿಯರ ಗ್ಯಾಂಗ್​ನ ಚಿತ್ರವನ್ನು ನಮ್ರತಾ ಶಿರೋಡ್ಕರ್ ಹಂಚಿಕೊಂಡಿದ್ದಾರೆ.

4 / 7
ಸ್ಟಾರ್ ನಟರುಗಳು ಮಾತ್ರವೇ ಅಲ್ಲದೆ ಕೆಲವು ನಿರ್ಮಾಪಕರು, ಸಂಗೀತ ನಿರ್ದೇಶಕರ ಕುಟುಂಬಗಳು ಸಹ ಪಾರ್ಟಿಯಲ್ಲಿ ಭಾಗಿಯಾಗಿದ್ದವು.

ಸ್ಟಾರ್ ನಟರುಗಳು ಮಾತ್ರವೇ ಅಲ್ಲದೆ ಕೆಲವು ನಿರ್ಮಾಪಕರು, ಸಂಗೀತ ನಿರ್ದೇಶಕರ ಕುಟುಂಬಗಳು ಸಹ ಪಾರ್ಟಿಯಲ್ಲಿ ಭಾಗಿಯಾಗಿದ್ದವು.

5 / 7
ರಾಮ್ ಚರಣ್-ಉಪಾಸನಾ ಆಗಾಗ್ಗೆ ಹೀಗೆ ಸ್ನೇಹಿತರನ್ನು ಆಹ್ವಾನಿಸಿ ಪಾರ್ಟಿ ನೀಡುತ್ತಿರುತ್ತಾರೆ.

ರಾಮ್ ಚರಣ್-ಉಪಾಸನಾ ಆಗಾಗ್ಗೆ ಹೀಗೆ ಸ್ನೇಹಿತರನ್ನು ಆಹ್ವಾನಿಸಿ ಪಾರ್ಟಿ ನೀಡುತ್ತಿರುತ್ತಾರೆ.

6 / 7
ರಾಮ್ ಚರಣ್ ಹಾಗೂ ಉಪಾಸನಾ ಕಮ್ಮಿನೇನಿ ಅವರುಗಳು ದೀಪಾವಳಿ ಪಾರ್ಟಿಯನ್ನು ತಮ್ಮ ಮನೆಯಲ್ಲಿ ಆಯೋಜಿಸಿದ್ದರು.

ರಾಮ್ ಚರಣ್ ಹಾಗೂ ಉಪಾಸನಾ ಕಮ್ಮಿನೇನಿ ಅವರುಗಳು ದೀಪಾವಳಿ ಪಾರ್ಟಿಯನ್ನು ತಮ್ಮ ಮನೆಯಲ್ಲಿ ಆಯೋಜಿಸಿದ್ದರು.

7 / 7
Follow us
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ