AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಚರಣ್ ಮನೆಯಲ್ಲಿ ದೀಪಾವಳಿ ಪಾರ್ಟಿ, ಟಾಲಿವುಡ್ ತಾರೆಯರ ಸಂಗಮ

Deepavali Party: ಟಾಲಿವುಡ್ ಸ್ಟಾರ್ ನಟ ರಾಮ್ ಚರಣ್ ಹಾಗೂ ಉಪಾಸನಾ ಅವರುಗಳು ತಮ್ಮ ನಿವಾಸದಲ್ಲಿ ಭರ್ಜರಿ ಪಾರ್ಟಿ ಆಯೋಜಿಸಿದ್ದರು. ಟಾಲಿವುಡ್​ನ ದೊಡ್ಡ ಸ್ಟಾರ್ ನಟರು ಅವರ ಕುಟುಂಬದೊಡನೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು.

ಮಂಜುನಾಥ ಸಿ.
|

Updated on: Nov 12, 2023 | 10:26 PM

ಪಾರ್ಟಿಗೆ ನಟ ಜೂ ಎನ್​ಟಿಆರ್, ವೆಂಕಟೇಶ್, ಮಹೇಶ್ ಬಾಬು ಇನ್ನೂ ಹಲವರು ಆಗಮಿಸಿದ್ದರು, ಜೊತೆಗೆ ಅವರ ಪತ್ನಿಯರು ಸಹ ಆಗಮಿಸಿದ್ದರು.

ಪಾರ್ಟಿಗೆ ನಟ ಜೂ ಎನ್​ಟಿಆರ್, ವೆಂಕಟೇಶ್, ಮಹೇಶ್ ಬಾಬು ಇನ್ನೂ ಹಲವರು ಆಗಮಿಸಿದ್ದರು, ಜೊತೆಗೆ ಅವರ ಪತ್ನಿಯರು ಸಹ ಆಗಮಿಸಿದ್ದರು.

1 / 7
ಎಸ್​ಎಸ್ ರಾಜಮೌಳಿ ಕುಟುಂಬ, ಅಲ್ಲು ಅರ್ಜುನ್ ಕುಟುಂಬ, ವೆಂಕಟೇಶ್ ದಗ್ಗುಬಾಟಿ ಕುಟುಂಬ, ನಾಗಾರ್ಜುನ ಕುಟುಂಬ ಇನ್ನೂ ಹಲವರು ಪಾರ್ಟಿಯಲ್ಲಿ ಭಾಗಿಯಾಗಿದ್ದರು.

ಎಸ್​ಎಸ್ ರಾಜಮೌಳಿ ಕುಟುಂಬ, ಅಲ್ಲು ಅರ್ಜುನ್ ಕುಟುಂಬ, ವೆಂಕಟೇಶ್ ದಗ್ಗುಬಾಟಿ ಕುಟುಂಬ, ನಾಗಾರ್ಜುನ ಕುಟುಂಬ ಇನ್ನೂ ಹಲವರು ಪಾರ್ಟಿಯಲ್ಲಿ ಭಾಗಿಯಾಗಿದ್ದರು.

2 / 7
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್, ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್, ಪಾರ್ಟಿಯ ಹಲವು ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

3 / 7
ವಿಶೇಷವಾಗಿ ಸ್ಟಾರ್ ನಟರ ಪತ್ನಿಯರ ಗ್ಯಾಂಗ್​ನ ಚಿತ್ರವನ್ನು ನಮ್ರತಾ ಶಿರೋಡ್ಕರ್ ಹಂಚಿಕೊಂಡಿದ್ದಾರೆ.

ವಿಶೇಷವಾಗಿ ಸ್ಟಾರ್ ನಟರ ಪತ್ನಿಯರ ಗ್ಯಾಂಗ್​ನ ಚಿತ್ರವನ್ನು ನಮ್ರತಾ ಶಿರೋಡ್ಕರ್ ಹಂಚಿಕೊಂಡಿದ್ದಾರೆ.

4 / 7
ಸ್ಟಾರ್ ನಟರುಗಳು ಮಾತ್ರವೇ ಅಲ್ಲದೆ ಕೆಲವು ನಿರ್ಮಾಪಕರು, ಸಂಗೀತ ನಿರ್ದೇಶಕರ ಕುಟುಂಬಗಳು ಸಹ ಪಾರ್ಟಿಯಲ್ಲಿ ಭಾಗಿಯಾಗಿದ್ದವು.

ಸ್ಟಾರ್ ನಟರುಗಳು ಮಾತ್ರವೇ ಅಲ್ಲದೆ ಕೆಲವು ನಿರ್ಮಾಪಕರು, ಸಂಗೀತ ನಿರ್ದೇಶಕರ ಕುಟುಂಬಗಳು ಸಹ ಪಾರ್ಟಿಯಲ್ಲಿ ಭಾಗಿಯಾಗಿದ್ದವು.

5 / 7
ರಾಮ್ ಚರಣ್-ಉಪಾಸನಾ ಆಗಾಗ್ಗೆ ಹೀಗೆ ಸ್ನೇಹಿತರನ್ನು ಆಹ್ವಾನಿಸಿ ಪಾರ್ಟಿ ನೀಡುತ್ತಿರುತ್ತಾರೆ.

ರಾಮ್ ಚರಣ್-ಉಪಾಸನಾ ಆಗಾಗ್ಗೆ ಹೀಗೆ ಸ್ನೇಹಿತರನ್ನು ಆಹ್ವಾನಿಸಿ ಪಾರ್ಟಿ ನೀಡುತ್ತಿರುತ್ತಾರೆ.

6 / 7
ರಾಮ್ ಚರಣ್ ಹಾಗೂ ಉಪಾಸನಾ ಕಮ್ಮಿನೇನಿ ಅವರುಗಳು ದೀಪಾವಳಿ ಪಾರ್ಟಿಯನ್ನು ತಮ್ಮ ಮನೆಯಲ್ಲಿ ಆಯೋಜಿಸಿದ್ದರು.

ರಾಮ್ ಚರಣ್ ಹಾಗೂ ಉಪಾಸನಾ ಕಮ್ಮಿನೇನಿ ಅವರುಗಳು ದೀಪಾವಳಿ ಪಾರ್ಟಿಯನ್ನು ತಮ್ಮ ಮನೆಯಲ್ಲಿ ಆಯೋಜಿಸಿದ್ದರು.

7 / 7
Follow us
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
VIDEO: ಎರಡಂಕಿ ಸ್ಕೋರ್​ಗೆ ಆಲೌಟ್: RCB ದಾಖಲೆ ಸೇಫ್..!
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಭೂಕುಸಿತದಿಂದ ಕುಸಿದಿರುವ ಮನೆ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ಕರ್ನಾಟಕದವರೊಬ್ಬರ ಪರ್ಸ್​ ಕದ್ದು ಕೋತಿ ಮಾಡಿದ್ದೇನು ನೋಡಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ನಿರೂಪಕಿ ಸುದ್ದಿ ಓದುತ್ತಿರುವಾಗಲೇ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ
ಸೈಪ್ರಸ್ ಭೇಟಿ ಮುಗಿಸಿ ಜಿ7 ಶೃಂಗಸಭೆಗಾಗಿ ಕೆನಡಾಗೆ ಬಂದಿಳಿದ ಪ್ರಧಾನಿ ಮೋದಿ