AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಸಂಕ್ರಾಂತಿ ಸೆಲೆಬ್ರೇಷನ್ ಮಾಡಲಿದ್ದಾರೆ ರಾಮ್ ಚರಣ್-ಉಪಾಸನಾ

ಸಂಕ್ರಾಂತಿ ಸಮೀಪಿಸಿದೆ. ಈ ಬಾರಿ ರಾಮ್ ಚರಣ್ ಅವರು ಬೆಂಗಳೂರಿನಲ್ಲಿ ಸಂಕ್ರಾಂತಿ ಆಚರಣೆ ಮಾಡಲಿದ್ದಾರೆ. ಹೈದರಾಬಾದ್​ನಿಂದ ರಾಮ್ ಚರಣ್, ಉಪಾಸನಾ ಹಾಗೂ ಮಗಳು ಕ್ಲಿನ್​ಕಾರಾ ಜೊತೆ ಬೆಂಗಳೂರಿಗೆ ತೆರಳಿದ್ದಾರೆ.

TV9 Web
| Edited By: |

Updated on:Jan 13, 2024 | 1:06 PM

Share
ರಾಮ್ ಚರಣ್ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಹಬ್ಬ ಹರಿದಿನಗಳ ಸಂದರ್ಭದಲ್ಲಿ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆಯುತ್ತಾರೆ. ಈ ಪದ್ದತಿಯನ್ನು ಮೊದಲಿನಿಂದಲೂ ನಡೆಸಿಕೊಂಡು ಬಂದಿದ್ದಾರೆ.

ರಾಮ್ ಚರಣ್ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಹಬ್ಬ ಹರಿದಿನಗಳ ಸಂದರ್ಭದಲ್ಲಿ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆಯುತ್ತಾರೆ. ಈ ಪದ್ದತಿಯನ್ನು ಮೊದಲಿನಿಂದಲೂ ನಡೆಸಿಕೊಂಡು ಬಂದಿದ್ದಾರೆ.

1 / 5
ಸಂಕ್ರಾಂತಿ ಸಮೀಪಿಸಿದೆ. ಈ ಬಾರಿ ರಾಮ್ ಚರಣ್ ಅವರು ಬೆಂಗಳೂರಿನಲ್ಲಿ ಸಂಕ್ರಾಂತಿ ಆಚರಣೆ ಮಾಡಲಿದ್ದಾರೆ. ಹೈದರಾಬಾದ್​ನಿಂದ ರಾಮ್ ಚರಣ್ ಹಾಗೂ ಉಪಾಸನಾ ದಂಪತಿ ಮಗಳು ಕ್ಲಿನ್​ಕಾರಾ ಜೊತೆ ಬೆಂಗಳೂರಿಗೆ ತೆರಳಿದ್ದಾರೆ.

ಸಂಕ್ರಾಂತಿ ಸಮೀಪಿಸಿದೆ. ಈ ಬಾರಿ ರಾಮ್ ಚರಣ್ ಅವರು ಬೆಂಗಳೂರಿನಲ್ಲಿ ಸಂಕ್ರಾಂತಿ ಆಚರಣೆ ಮಾಡಲಿದ್ದಾರೆ. ಹೈದರಾಬಾದ್​ನಿಂದ ರಾಮ್ ಚರಣ್ ಹಾಗೂ ಉಪಾಸನಾ ದಂಪತಿ ಮಗಳು ಕ್ಲಿನ್​ಕಾರಾ ಜೊತೆ ಬೆಂಗಳೂರಿಗೆ ತೆರಳಿದ್ದಾರೆ.

2 / 5
ಈ ದಂಪತಿ ಜೊತೆ ನೆಚ್ಚಿನ ಶ್ವಾನ ಕೂಡ ಇದೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಮೇಲೆ ರಾಮ್ ಚರಣ್​ಗೆ ಸಾಕಷ್ಟು ಪ್ರೀತಿ ಇದೆ.

ಈ ದಂಪತಿ ಜೊತೆ ನೆಚ್ಚಿನ ಶ್ವಾನ ಕೂಡ ಇದೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಮೇಲೆ ರಾಮ್ ಚರಣ್​ಗೆ ಸಾಕಷ್ಟು ಪ್ರೀತಿ ಇದೆ.

3 / 5
ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಆಮಂತ್ರಣ ಬಂದಿದೆ ಎಂದು ದಂಪತಿ ಹೇಳಿಕೊಂಡಿಡ್ದಾರೆ. ಹೀಗಾಗಿ, ಜನವರಿ 22ರಂದು ರಾಮ್ ಚರಣ್ ಹಾಗೂ ಉಪಾಸನಾ ಅಲ್ಲಿಗೆ ತೆರಳಲಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಆಮಂತ್ರಣ ಬಂದಿದೆ ಎಂದು ದಂಪತಿ ಹೇಳಿಕೊಂಡಿಡ್ದಾರೆ. ಹೀಗಾಗಿ, ಜನವರಿ 22ರಂದು ರಾಮ್ ಚರಣ್ ಹಾಗೂ ಉಪಾಸನಾ ಅಲ್ಲಿಗೆ ತೆರಳಲಿದ್ದಾರೆ.

4 / 5
ರಾಮ್ ಚರಣ್ ಅವರು ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರ ಹೊಸ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಕೂಡ ನಟಿಸುತ್ತಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಬೇಕಿದೆ.

ರಾಮ್ ಚರಣ್ ಅವರು ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರ ಹೊಸ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಕೂಡ ನಟಿಸುತ್ತಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಬೇಕಿದೆ.

5 / 5

Published On - 1:00 pm, Sat, 13 January 24

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?