ಬೆಂಗಳೂರಲ್ಲಿ ಸಂಕ್ರಾಂತಿ ಸೆಲೆಬ್ರೇಷನ್ ಮಾಡಲಿದ್ದಾರೆ ರಾಮ್ ಚರಣ್-ಉಪಾಸನಾ

ಸಂಕ್ರಾಂತಿ ಸಮೀಪಿಸಿದೆ. ಈ ಬಾರಿ ರಾಮ್ ಚರಣ್ ಅವರು ಬೆಂಗಳೂರಿನಲ್ಲಿ ಸಂಕ್ರಾಂತಿ ಆಚರಣೆ ಮಾಡಲಿದ್ದಾರೆ. ಹೈದರಾಬಾದ್​ನಿಂದ ರಾಮ್ ಚರಣ್, ಉಪಾಸನಾ ಹಾಗೂ ಮಗಳು ಕ್ಲಿನ್​ಕಾರಾ ಜೊತೆ ಬೆಂಗಳೂರಿಗೆ ತೆರಳಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on:Jan 13, 2024 | 1:06 PM

ರಾಮ್ ಚರಣ್ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಹಬ್ಬ ಹರಿದಿನಗಳ ಸಂದರ್ಭದಲ್ಲಿ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆಯುತ್ತಾರೆ. ಈ ಪದ್ದತಿಯನ್ನು ಮೊದಲಿನಿಂದಲೂ ನಡೆಸಿಕೊಂಡು ಬಂದಿದ್ದಾರೆ.

ರಾಮ್ ಚರಣ್ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಹಬ್ಬ ಹರಿದಿನಗಳ ಸಂದರ್ಭದಲ್ಲಿ ಅವರು ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆಯುತ್ತಾರೆ. ಈ ಪದ್ದತಿಯನ್ನು ಮೊದಲಿನಿಂದಲೂ ನಡೆಸಿಕೊಂಡು ಬಂದಿದ್ದಾರೆ.

1 / 5
ಸಂಕ್ರಾಂತಿ ಸಮೀಪಿಸಿದೆ. ಈ ಬಾರಿ ರಾಮ್ ಚರಣ್ ಅವರು ಬೆಂಗಳೂರಿನಲ್ಲಿ ಸಂಕ್ರಾಂತಿ ಆಚರಣೆ ಮಾಡಲಿದ್ದಾರೆ. ಹೈದರಾಬಾದ್​ನಿಂದ ರಾಮ್ ಚರಣ್ ಹಾಗೂ ಉಪಾಸನಾ ದಂಪತಿ ಮಗಳು ಕ್ಲಿನ್​ಕಾರಾ ಜೊತೆ ಬೆಂಗಳೂರಿಗೆ ತೆರಳಿದ್ದಾರೆ.

ಸಂಕ್ರಾಂತಿ ಸಮೀಪಿಸಿದೆ. ಈ ಬಾರಿ ರಾಮ್ ಚರಣ್ ಅವರು ಬೆಂಗಳೂರಿನಲ್ಲಿ ಸಂಕ್ರಾಂತಿ ಆಚರಣೆ ಮಾಡಲಿದ್ದಾರೆ. ಹೈದರಾಬಾದ್​ನಿಂದ ರಾಮ್ ಚರಣ್ ಹಾಗೂ ಉಪಾಸನಾ ದಂಪತಿ ಮಗಳು ಕ್ಲಿನ್​ಕಾರಾ ಜೊತೆ ಬೆಂಗಳೂರಿಗೆ ತೆರಳಿದ್ದಾರೆ.

2 / 5
ಈ ದಂಪತಿ ಜೊತೆ ನೆಚ್ಚಿನ ಶ್ವಾನ ಕೂಡ ಇದೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಮೇಲೆ ರಾಮ್ ಚರಣ್​ಗೆ ಸಾಕಷ್ಟು ಪ್ರೀತಿ ಇದೆ.

ಈ ದಂಪತಿ ಜೊತೆ ನೆಚ್ಚಿನ ಶ್ವಾನ ಕೂಡ ಇದೆ. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಮೇಲೆ ರಾಮ್ ಚರಣ್​ಗೆ ಸಾಕಷ್ಟು ಪ್ರೀತಿ ಇದೆ.

3 / 5
ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಆಮಂತ್ರಣ ಬಂದಿದೆ ಎಂದು ದಂಪತಿ ಹೇಳಿಕೊಂಡಿಡ್ದಾರೆ. ಹೀಗಾಗಿ, ಜನವರಿ 22ರಂದು ರಾಮ್ ಚರಣ್ ಹಾಗೂ ಉಪಾಸನಾ ಅಲ್ಲಿಗೆ ತೆರಳಲಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಆಮಂತ್ರಣ ಬಂದಿದೆ ಎಂದು ದಂಪತಿ ಹೇಳಿಕೊಂಡಿಡ್ದಾರೆ. ಹೀಗಾಗಿ, ಜನವರಿ 22ರಂದು ರಾಮ್ ಚರಣ್ ಹಾಗೂ ಉಪಾಸನಾ ಅಲ್ಲಿಗೆ ತೆರಳಲಿದ್ದಾರೆ.

4 / 5
ರಾಮ್ ಚರಣ್ ಅವರು ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರ ಹೊಸ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಕೂಡ ನಟಿಸುತ್ತಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಬೇಕಿದೆ.

ರಾಮ್ ಚರಣ್ ಅವರು ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಅವರ ಹೊಸ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಕೂಡ ನಟಿಸುತ್ತಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಬೇಕಿದೆ.

5 / 5

Published On - 1:00 pm, Sat, 13 January 24

Follow us
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್