ಸಿನಿಮಾ ಶೂಟಿಂಗ್ ಮುಗಿಸಿ ಕುಟುಂಬ ಸಮೇತ ಇಟಲಿಗೆ ಹೊರಟ ರಾಮ್ ಚರಣ್

ಉಪಾಸನಾ ಅವರು ಮಗಳನ್ನು ಎತ್ತಿಕೊಂಡಿದ್ದರು. ರಾಮ್ ಚರಣ್ ಅವರು ಪ್ರೀತಿಯ ಶ್ವಾನವನ್ನು ಹಿಡಿದು ಬಂದಿದ್ದಾರೆ. ಅವರ ಸ್ಮೈಲ್ ಎಲ್ಲರ ಗಮನ ಸೆಳೆದಿದೆ. ಈ ದಂಪತಿ ಇಟಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಮಗಳು ಜನಿಸಿದ ಬಳಿಕ ಇದು ಮೊದಲ ಟ್ರಿಪ್.

|

Updated on: Oct 18, 2023 | 1:12 PM

ಪತ್ನಿ ಉಪಾಸನಾ ಹಾಗೂ ಮಗಳು ಕ್ಲಿನ್​ಕಾರಾ ಜೊತೆ ರಾಮ್ ಚರಣ್ ವಿದೇಶಕ್ಕೆ ತೆರಳಿದ್ದಾರೆ. ಅವರು ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಅಭಿಮಾನಿಗಳು ಈ ಫೋಟೋನ ಹಂಚಿಕೊಳ್ಳುತ್ತಿದ್ದಾರೆ.

ಪತ್ನಿ ಉಪಾಸನಾ ಹಾಗೂ ಮಗಳು ಕ್ಲಿನ್​ಕಾರಾ ಜೊತೆ ರಾಮ್ ಚರಣ್ ವಿದೇಶಕ್ಕೆ ತೆರಳಿದ್ದಾರೆ. ಅವರು ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿದೆ. ಅಭಿಮಾನಿಗಳು ಈ ಫೋಟೋನ ಹಂಚಿಕೊಳ್ಳುತ್ತಿದ್ದಾರೆ.

1 / 5
ಉಪಾಸನಾ ಅವರು ಮಗಳನ್ನು ಎತ್ತಿಕೊಂಡಿದ್ದರು. ರಾಮ್ ಚರಣ್ ಅವರು ಪ್ರೀತಿಯ ಶ್ವಾನವನ್ನು ಹಿಡಿದು ಬಂದಿದ್ದಾರೆ. ಅವರ ಸ್ಮೈಲ್ ಎಲ್ಲರ ಗಮನ ಸೆಳೆದಿದೆ. ಈ ದಂಪತಿ ಇಟಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಮಗಳು ಜನಿಸಿದ ಬಳಿಕ ಇದು ಮೊದಲ ಟ್ರಿಪ್.

ಉಪಾಸನಾ ಅವರು ಮಗಳನ್ನು ಎತ್ತಿಕೊಂಡಿದ್ದರು. ರಾಮ್ ಚರಣ್ ಅವರು ಪ್ರೀತಿಯ ಶ್ವಾನವನ್ನು ಹಿಡಿದು ಬಂದಿದ್ದಾರೆ. ಅವರ ಸ್ಮೈಲ್ ಎಲ್ಲರ ಗಮನ ಸೆಳೆದಿದೆ. ಈ ದಂಪತಿ ಇಟಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ಮಗಳು ಜನಿಸಿದ ಬಳಿಕ ಇದು ಮೊದಲ ಟ್ರಿಪ್.

2 / 5
ರಾಮ್ ಚರಣ್ ಅವರು ಪಕ್ಕಾ ಫ್ಯಾಮಿಲಿಮ್ಯಾನ್. ಅವರು ಸಮಯ ಸಿಕ್ಕಾಗಲೆಲ್ಲ ವಿದೇಶಕ್ಕೆ ತೆರಳುತ್ತಲೇ ಇರುತ್ತಾರೆ. ‘ಗೇಮ್ ಚೇಂಜರ್’ ಸಿನಿಮಾದ ಕೆಲಸ ಪೂರ್ಣಗೊಳಿಸಿ ಅವರು ಇಟಲಿಗೆ ಹೊರಟಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಮ್ ಚರಣ್ ಅವರು ಪಕ್ಕಾ ಫ್ಯಾಮಿಲಿಮ್ಯಾನ್. ಅವರು ಸಮಯ ಸಿಕ್ಕಾಗಲೆಲ್ಲ ವಿದೇಶಕ್ಕೆ ತೆರಳುತ್ತಲೇ ಇರುತ್ತಾರೆ. ‘ಗೇಮ್ ಚೇಂಜರ್’ ಸಿನಿಮಾದ ಕೆಲಸ ಪೂರ್ಣಗೊಳಿಸಿ ಅವರು ಇಟಲಿಗೆ ಹೊರಟಿದ್ದಾರೆ ಎಂದು ಹೇಳಲಾಗುತ್ತಿದೆ.

3 / 5
‘ಗೇಮ್ ಚೇಂಜರ್’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ರಿಲೀಸ್​ಗಾಗಿ ಅಭಿಮಾನಿಗಳು ಕಾದಿದ್ದಾರೆ. ಶಂಕರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕಿಯಾರಾ ಅಡ್ವಾಣಿ ಅವರು ರಾಮ್ ಚರಣ್​ಗೆ ಜೊತೆಯಾಗಿದ್ದಾರೆ.

‘ಗೇಮ್ ಚೇಂಜರ್’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ರಿಲೀಸ್​ಗಾಗಿ ಅಭಿಮಾನಿಗಳು ಕಾದಿದ್ದಾರೆ. ಶಂಕರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕಿಯಾರಾ ಅಡ್ವಾಣಿ ಅವರು ರಾಮ್ ಚರಣ್​ಗೆ ಜೊತೆಯಾಗಿದ್ದಾರೆ.

4 / 5
ರಾಮ್ ಚರಣ್ ಅವರ ನಟನೆಯ ‘ಆರ್​ಆರ್​ಆರ್​’ ಸಿನಿಮಾ ಸೂಪರ್ ಹಿಟ್ ಆಯಿತು. ರಾಮ್ ಚರಣ್ ಪಾತ್ರ ಜನರಿಗೆ ಇಷ್ಟವಾಗಿದೆ. ಈ ಸಿನಿಮಾದ ಹಾಡು ಆಸ್ಕರ್ ಕೂಡ ಗೆದ್ದಿದೆ. ಹೀಗಾಗಿ ರಾಮ್ ಚರಣ್​​ಗೆ ಹೊಸ ಹುಮ್ಮಸ್ಸು ಸಿಕ್ಕಿದೆ.

ರಾಮ್ ಚರಣ್ ಅವರ ನಟನೆಯ ‘ಆರ್​ಆರ್​ಆರ್​’ ಸಿನಿಮಾ ಸೂಪರ್ ಹಿಟ್ ಆಯಿತು. ರಾಮ್ ಚರಣ್ ಪಾತ್ರ ಜನರಿಗೆ ಇಷ್ಟವಾಗಿದೆ. ಈ ಸಿನಿಮಾದ ಹಾಡು ಆಸ್ಕರ್ ಕೂಡ ಗೆದ್ದಿದೆ. ಹೀಗಾಗಿ ರಾಮ್ ಚರಣ್​​ಗೆ ಹೊಸ ಹುಮ್ಮಸ್ಸು ಸಿಕ್ಕಿದೆ.

5 / 5
Follow us
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ