AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್​ಡೇ ದಿನ ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಮ್ ಚರಣ್; ಪತ್ನಿಯ ಸಾತ್

ರಾಮ್ ಚರಣ್ ಅವರು ಪ್ರತಿ ವರ್ಷ ಬರ್ತ್​ಡೇ ಸಂದರ್ಭದಲ್ಲಿ ತಿರುಪತಿಗೆ ಭೇಟಿ ನೀಡುತ್ತಾರೆ. ಈ ವರ್ಷವೂ ಸಂಪ್ರದಾಯ ಮುಂದುವರಿಸಿದ್ದಾರೆ. ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Mar 27, 2024 | 9:05 AM

Share
ರಾಮ್ ಚರಣ್ ಅವರಿಗೆ ಇಂದು (ಮಾರ್ಚ್ 27) ಜನ್ಮದಿನ. ಈ ವಿಶೇಷ ದಿನದಂದು ಅವರು ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ರಾಮ್ ಚರಣ್ ಅವರಿಗೆ ಇಂದು (ಮಾರ್ಚ್ 27) ಜನ್ಮದಿನ. ಈ ವಿಶೇಷ ದಿನದಂದು ಅವರು ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

1 / 5
ರಾಮ್ ಚರಣ್ ಅವರು ಪ್ರತಿ ವರ್ಷ ಬರ್ತ್​ಡೇ ಸಂದರ್ಭದಲ್ಲಿ ತಿರುಪತಿಗೆ ಭೇಟಿ ನೀಡುತ್ತಾರೆ. ಈ ವರ್ಷವೂ ಸಂಪ್ರದಾಯ ಮುಂದುವರಿಸಿದ್ದಾರೆ. ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ರಾಮ್ ಚರಣ್ ಅವರು ಪ್ರತಿ ವರ್ಷ ಬರ್ತ್​ಡೇ ಸಂದರ್ಭದಲ್ಲಿ ತಿರುಪತಿಗೆ ಭೇಟಿ ನೀಡುತ್ತಾರೆ. ಈ ವರ್ಷವೂ ಸಂಪ್ರದಾಯ ಮುಂದುವರಿಸಿದ್ದಾರೆ. ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

2 / 5
ರಾಮ್ ಚರಣ್ ಅವರ ಜೊತೆ ಪತ್ನಿ ಉಪಾಸನಾ ಕೂಡ ಆಗಮಿಸಿದ್ದರು. ಇಬ್ಬರೂ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ.

ರಾಮ್ ಚರಣ್ ಅವರ ಜೊತೆ ಪತ್ನಿ ಉಪಾಸನಾ ಕೂಡ ಆಗಮಿಸಿದ್ದರು. ಇಬ್ಬರೂ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ.

3 / 5
ರಾಮ್ ಚರಣ್ ಆಗಮಿಸುವ ವಿಚಾರ ತಿಳಿದು ದೊಡ್ಡ ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಎಲ್ಲರೂ ರಾಮ್ ಚರಣ್ ಅವರಿಗೆ ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ.

ರಾಮ್ ಚರಣ್ ಆಗಮಿಸುವ ವಿಚಾರ ತಿಳಿದು ದೊಡ್ಡ ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಎಲ್ಲರೂ ರಾಮ್ ಚರಣ್ ಅವರಿಗೆ ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ.

4 / 5
ರಾಮ್ ಚರಣ್ ಅವರು ಸದ್ಯ ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇತ್ತೀಚೆಗೆ ಬುಚ್ಚಿಬಾಬು ಜೊತೆಗಿನ ಸಿನಿಮಾದ ಪೂಜೆ ನಡೆದಿದೆ. ಈ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ.

ರಾಮ್ ಚರಣ್ ಅವರು ಸದ್ಯ ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇತ್ತೀಚೆಗೆ ಬುಚ್ಚಿಬಾಬು ಜೊತೆಗಿನ ಸಿನಿಮಾದ ಪೂಜೆ ನಡೆದಿದೆ. ಈ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ.

5 / 5
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?