AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್​ಡೇ ದಿನ ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಮ್ ಚರಣ್; ಪತ್ನಿಯ ಸಾತ್

ರಾಮ್ ಚರಣ್ ಅವರು ಪ್ರತಿ ವರ್ಷ ಬರ್ತ್​ಡೇ ಸಂದರ್ಭದಲ್ಲಿ ತಿರುಪತಿಗೆ ಭೇಟಿ ನೀಡುತ್ತಾರೆ. ಈ ವರ್ಷವೂ ಸಂಪ್ರದಾಯ ಮುಂದುವರಿಸಿದ್ದಾರೆ. ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

TV9 Web
| Edited By: |

Updated on: Mar 27, 2024 | 9:05 AM

Share
ರಾಮ್ ಚರಣ್ ಅವರಿಗೆ ಇಂದು (ಮಾರ್ಚ್ 27) ಜನ್ಮದಿನ. ಈ ವಿಶೇಷ ದಿನದಂದು ಅವರು ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ರಾಮ್ ಚರಣ್ ಅವರಿಗೆ ಇಂದು (ಮಾರ್ಚ್ 27) ಜನ್ಮದಿನ. ಈ ವಿಶೇಷ ದಿನದಂದು ಅವರು ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

1 / 5
ರಾಮ್ ಚರಣ್ ಅವರು ಪ್ರತಿ ವರ್ಷ ಬರ್ತ್​ಡೇ ಸಂದರ್ಭದಲ್ಲಿ ತಿರುಪತಿಗೆ ಭೇಟಿ ನೀಡುತ್ತಾರೆ. ಈ ವರ್ಷವೂ ಸಂಪ್ರದಾಯ ಮುಂದುವರಿಸಿದ್ದಾರೆ. ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ರಾಮ್ ಚರಣ್ ಅವರು ಪ್ರತಿ ವರ್ಷ ಬರ್ತ್​ಡೇ ಸಂದರ್ಭದಲ್ಲಿ ತಿರುಪತಿಗೆ ಭೇಟಿ ನೀಡುತ್ತಾರೆ. ಈ ವರ್ಷವೂ ಸಂಪ್ರದಾಯ ಮುಂದುವರಿಸಿದ್ದಾರೆ. ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

2 / 5
ರಾಮ್ ಚರಣ್ ಅವರ ಜೊತೆ ಪತ್ನಿ ಉಪಾಸನಾ ಕೂಡ ಆಗಮಿಸಿದ್ದರು. ಇಬ್ಬರೂ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ.

ರಾಮ್ ಚರಣ್ ಅವರ ಜೊತೆ ಪತ್ನಿ ಉಪಾಸನಾ ಕೂಡ ಆಗಮಿಸಿದ್ದರು. ಇಬ್ಬರೂ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ.

3 / 5
ರಾಮ್ ಚರಣ್ ಆಗಮಿಸುವ ವಿಚಾರ ತಿಳಿದು ದೊಡ್ಡ ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಎಲ್ಲರೂ ರಾಮ್ ಚರಣ್ ಅವರಿಗೆ ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ.

ರಾಮ್ ಚರಣ್ ಆಗಮಿಸುವ ವಿಚಾರ ತಿಳಿದು ದೊಡ್ಡ ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಎಲ್ಲರೂ ರಾಮ್ ಚರಣ್ ಅವರಿಗೆ ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ.

4 / 5
ರಾಮ್ ಚರಣ್ ಅವರು ಸದ್ಯ ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇತ್ತೀಚೆಗೆ ಬುಚ್ಚಿಬಾಬು ಜೊತೆಗಿನ ಸಿನಿಮಾದ ಪೂಜೆ ನಡೆದಿದೆ. ಈ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ.

ರಾಮ್ ಚರಣ್ ಅವರು ಸದ್ಯ ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇತ್ತೀಚೆಗೆ ಬುಚ್ಚಿಬಾಬು ಜೊತೆಗಿನ ಸಿನಿಮಾದ ಪೂಜೆ ನಡೆದಿದೆ. ಈ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ.

5 / 5
Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ