ಬರ್ತ್​ಡೇ ದಿನ ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ರಾಮ್ ಚರಣ್; ಪತ್ನಿಯ ಸಾತ್

ರಾಮ್ ಚರಣ್ ಅವರು ಪ್ರತಿ ವರ್ಷ ಬರ್ತ್​ಡೇ ಸಂದರ್ಭದಲ್ಲಿ ತಿರುಪತಿಗೆ ಭೇಟಿ ನೀಡುತ್ತಾರೆ. ಈ ವರ್ಷವೂ ಸಂಪ್ರದಾಯ ಮುಂದುವರಿಸಿದ್ದಾರೆ. ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on: Mar 27, 2024 | 9:05 AM

ರಾಮ್ ಚರಣ್ ಅವರಿಗೆ ಇಂದು (ಮಾರ್ಚ್ 27) ಜನ್ಮದಿನ. ಈ ವಿಶೇಷ ದಿನದಂದು ಅವರು ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ರಾಮ್ ಚರಣ್ ಅವರಿಗೆ ಇಂದು (ಮಾರ್ಚ್ 27) ಜನ್ಮದಿನ. ಈ ವಿಶೇಷ ದಿನದಂದು ಅವರು ತಿರುಪತಿಗೆ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

1 / 5
ರಾಮ್ ಚರಣ್ ಅವರು ಪ್ರತಿ ವರ್ಷ ಬರ್ತ್​ಡೇ ಸಂದರ್ಭದಲ್ಲಿ ತಿರುಪತಿಗೆ ಭೇಟಿ ನೀಡುತ್ತಾರೆ. ಈ ವರ್ಷವೂ ಸಂಪ್ರದಾಯ ಮುಂದುವರಿಸಿದ್ದಾರೆ. ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ರಾಮ್ ಚರಣ್ ಅವರು ಪ್ರತಿ ವರ್ಷ ಬರ್ತ್​ಡೇ ಸಂದರ್ಭದಲ್ಲಿ ತಿರುಪತಿಗೆ ಭೇಟಿ ನೀಡುತ್ತಾರೆ. ಈ ವರ್ಷವೂ ಸಂಪ್ರದಾಯ ಮುಂದುವರಿಸಿದ್ದಾರೆ. ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

2 / 5
ರಾಮ್ ಚರಣ್ ಅವರ ಜೊತೆ ಪತ್ನಿ ಉಪಾಸನಾ ಕೂಡ ಆಗಮಿಸಿದ್ದರು. ಇಬ್ಬರೂ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ.

ರಾಮ್ ಚರಣ್ ಅವರ ಜೊತೆ ಪತ್ನಿ ಉಪಾಸನಾ ಕೂಡ ಆಗಮಿಸಿದ್ದರು. ಇಬ್ಬರೂ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ಗಮನ ಸೆಳೆಯುತ್ತಿದೆ.

3 / 5
ರಾಮ್ ಚರಣ್ ಆಗಮಿಸುವ ವಿಚಾರ ತಿಳಿದು ದೊಡ್ಡ ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಎಲ್ಲರೂ ರಾಮ್ ಚರಣ್ ಅವರಿಗೆ ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ.

ರಾಮ್ ಚರಣ್ ಆಗಮಿಸುವ ವಿಚಾರ ತಿಳಿದು ದೊಡ್ಡ ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಎಲ್ಲರೂ ರಾಮ್ ಚರಣ್ ಅವರಿಗೆ ಜನ್ಮದಿನದ ಶುಭಾಶಯ ಕೋರುತ್ತಿದ್ದಾರೆ.

4 / 5
ರಾಮ್ ಚರಣ್ ಅವರು ಸದ್ಯ ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇತ್ತೀಚೆಗೆ ಬುಚ್ಚಿಬಾಬು ಜೊತೆಗಿನ ಸಿನಿಮಾದ ಪೂಜೆ ನಡೆದಿದೆ. ಈ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ.

ರಾಮ್ ಚರಣ್ ಅವರು ಸದ್ಯ ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇತ್ತೀಚೆಗೆ ಬುಚ್ಚಿಬಾಬು ಜೊತೆಗಿನ ಸಿನಿಮಾದ ಪೂಜೆ ನಡೆದಿದೆ. ಈ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ.

5 / 5
Follow us
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ