ಹಳೆಯ ಫೋಟೋ ಹಂಚಿಕೊಂಡು ಪತ್ನಿಗೆ ವಿಶೇಷ ಮನವಿ ಮಾಡಿದ ರಾಮ್ ಚರಣ್

ಪ್ರತಿ ಸಿನಿಮಾ ಮುಗಿದ ನಂತರ ಸೆಲೆಬ್ರಿಟಿಗಳು ಬ್ರೇಕ್ ತೆಗೆದುಕೊಳ್ಳುತ್ತಾರೆ. ಆದರೆ, ಈಗ ಕೊವಿಡ್ ಕಾರಣದಿಂದ ಸಿನಿಮಾಗಳು ವಿಳಂಬವಾಗಿದೆ. ಹೀಗಾಗಿ, ಒಂದು ಸಿನಿಮಾ ಪೂರ್ಣಗೊಂಡ ನಂತರ ಮತ್ತೊಂದು ಚಿತ್ರದ ಕೆಲಸಗಳು ಆರಂಭಗೊಳ್ಳುತ್ತಿದೆ.

| Updated By: ರಾಜೇಶ್ ದುಗ್ಗುಮನೆ

Updated on: May 06, 2022 | 4:01 PM

ನಟ ರಾಮ್​ ಚರಣ್ ಅವರ ನಟನೆಯ ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಇದಾದ ಬಳಿಕ ತೆರೆಗೆ ಬಂದ ‘ಆಚಾರ್ಯ’ ಸಿನಿಮಾ ಸೋಲು ಕಂಡಿದೆ. ಈಗ ಅವರ ತಮ್ಮ 15ನೇ ಸಿನಿಮಾ ಶೂಟಿಂಗ್ ಆರಂಭಿಸಿದ್ದಾರೆ.

ನಟ ರಾಮ್​ ಚರಣ್ ಅವರ ನಟನೆಯ ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಇದಾದ ಬಳಿಕ ತೆರೆಗೆ ಬಂದ ‘ಆಚಾರ್ಯ’ ಸಿನಿಮಾ ಸೋಲು ಕಂಡಿದೆ. ಈಗ ಅವರ ತಮ್ಮ 15ನೇ ಸಿನಿಮಾ ಶೂಟಿಂಗ್ ಆರಂಭಿಸಿದ್ದಾರೆ.

1 / 5
ಪ್ರತಿ ಸಿನಿಮಾ ಮುಗಿದ ನಂತರ ಸೆಲೆಬ್ರಿಟಿಗಳು ಬ್ರೇಕ್ ತೆಗೆದುಕೊಳ್ಳುತ್ತಾರೆ. ಆದರೆ, ಈಗ ಕೊವಿಡ್ ಕಾರಣದಿಂದ ಸಿನಿಮಾಗಳು ವಿಳಂಬವಾಗಿದೆ. ಹೀಗಾಗಿ, ಒಂದು ಸಿನಿಮಾ ಪೂರ್ಣಗೊಂಡ ನಂತರ ಮತ್ತೊಂದು ಚಿತ್ರದ ಕೆಲಸಗಳು ಆರಂಭಗೊಳ್ಳುತ್ತಿದೆ.

ಪ್ರತಿ ಸಿನಿಮಾ ಮುಗಿದ ನಂತರ ಸೆಲೆಬ್ರಿಟಿಗಳು ಬ್ರೇಕ್ ತೆಗೆದುಕೊಳ್ಳುತ್ತಾರೆ. ಆದರೆ, ಈಗ ಕೊವಿಡ್ ಕಾರಣದಿಂದ ಸಿನಿಮಾಗಳು ವಿಳಂಬವಾಗಿದೆ. ಹೀಗಾಗಿ, ಒಂದು ಸಿನಿಮಾ ಪೂರ್ಣಗೊಂಡ ನಂತರ ಮತ್ತೊಂದು ಚಿತ್ರದ ಕೆಲಸಗಳು ಆರಂಭಗೊಳ್ಳುತ್ತಿದೆ.

2 / 5
ರಾಮ್​ ಚರಣ್​ಗೂ ಹಾಗೆಯೇ ಆಗಿದೆ. ಅವರು ವೆಕೇಶನ್​ಗೆ ತೆರಳುವ ಆಲೋಚನೆ ಇತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಪತ್ನಿ ಉಪಾಸನಾಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ರಾಮ್​ ಚರಣ್​ಗೂ ಹಾಗೆಯೇ ಆಗಿದೆ. ಅವರು ವೆಕೇಶನ್​ಗೆ ತೆರಳುವ ಆಲೋಚನೆ ಇತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಪತ್ನಿ ಉಪಾಸನಾಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

3 / 5
ನಿರ್ದೇಶಕ ಶಂಕರ್ ಅವರು ರಾಮ್​ ಚರಣ್ 15ನೇ ಸಿನಿಮಾಗೆ ಆ್ಯಕ್ಷನ್ ಕಟ್​ ಹೇಳುತ್ತಿದ್ದಾರೆ. ವಿಶಾಖಪಟ್ಟಣದಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದೆ.

ನಿರ್ದೇಶಕ ಶಂಕರ್ ಅವರು ರಾಮ್​ ಚರಣ್ 15ನೇ ಸಿನಿಮಾಗೆ ಆ್ಯಕ್ಷನ್ ಕಟ್​ ಹೇಳುತ್ತಿದ್ದಾರೆ. ವಿಶಾಖಪಟ್ಟಣದಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದೆ.

4 / 5
ಹೀಗಾಗಿ, ವೆಕೇಶನ್​ಗೆ ತೆರಳಲು ಇನ್ನೂ ಒಂದಷ್ಟು ಸಮಯ ಕಾಯಬೇಕಾಗುತ್ತದೆ ಎಂದು ಅವರು ಪತ್ನಿಗೆ ಹೇಳಿದ್ದಾರೆ.

ಹೀಗಾಗಿ, ವೆಕೇಶನ್​ಗೆ ತೆರಳಲು ಇನ್ನೂ ಒಂದಷ್ಟು ಸಮಯ ಕಾಯಬೇಕಾಗುತ್ತದೆ ಎಂದು ಅವರು ಪತ್ನಿಗೆ ಹೇಳಿದ್ದಾರೆ.

5 / 5
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್