AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ಫೋಟೋ ಹಂಚಿಕೊಂಡು ಪತ್ನಿಗೆ ವಿಶೇಷ ಮನವಿ ಮಾಡಿದ ರಾಮ್ ಚರಣ್

ಪ್ರತಿ ಸಿನಿಮಾ ಮುಗಿದ ನಂತರ ಸೆಲೆಬ್ರಿಟಿಗಳು ಬ್ರೇಕ್ ತೆಗೆದುಕೊಳ್ಳುತ್ತಾರೆ. ಆದರೆ, ಈಗ ಕೊವಿಡ್ ಕಾರಣದಿಂದ ಸಿನಿಮಾಗಳು ವಿಳಂಬವಾಗಿದೆ. ಹೀಗಾಗಿ, ಒಂದು ಸಿನಿಮಾ ಪೂರ್ಣಗೊಂಡ ನಂತರ ಮತ್ತೊಂದು ಚಿತ್ರದ ಕೆಲಸಗಳು ಆರಂಭಗೊಳ್ಳುತ್ತಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 06, 2022 | 4:01 PM

Share
ನಟ ರಾಮ್​ ಚರಣ್ ಅವರ ನಟನೆಯ ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಇದಾದ ಬಳಿಕ ತೆರೆಗೆ ಬಂದ ‘ಆಚಾರ್ಯ’ ಸಿನಿಮಾ ಸೋಲು ಕಂಡಿದೆ. ಈಗ ಅವರ ತಮ್ಮ 15ನೇ ಸಿನಿಮಾ ಶೂಟಿಂಗ್ ಆರಂಭಿಸಿದ್ದಾರೆ.

ನಟ ರಾಮ್​ ಚರಣ್ ಅವರ ನಟನೆಯ ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಇದಾದ ಬಳಿಕ ತೆರೆಗೆ ಬಂದ ‘ಆಚಾರ್ಯ’ ಸಿನಿಮಾ ಸೋಲು ಕಂಡಿದೆ. ಈಗ ಅವರ ತಮ್ಮ 15ನೇ ಸಿನಿಮಾ ಶೂಟಿಂಗ್ ಆರಂಭಿಸಿದ್ದಾರೆ.

1 / 5
ಪ್ರತಿ ಸಿನಿಮಾ ಮುಗಿದ ನಂತರ ಸೆಲೆಬ್ರಿಟಿಗಳು ಬ್ರೇಕ್ ತೆಗೆದುಕೊಳ್ಳುತ್ತಾರೆ. ಆದರೆ, ಈಗ ಕೊವಿಡ್ ಕಾರಣದಿಂದ ಸಿನಿಮಾಗಳು ವಿಳಂಬವಾಗಿದೆ. ಹೀಗಾಗಿ, ಒಂದು ಸಿನಿಮಾ ಪೂರ್ಣಗೊಂಡ ನಂತರ ಮತ್ತೊಂದು ಚಿತ್ರದ ಕೆಲಸಗಳು ಆರಂಭಗೊಳ್ಳುತ್ತಿದೆ.

ಪ್ರತಿ ಸಿನಿಮಾ ಮುಗಿದ ನಂತರ ಸೆಲೆಬ್ರಿಟಿಗಳು ಬ್ರೇಕ್ ತೆಗೆದುಕೊಳ್ಳುತ್ತಾರೆ. ಆದರೆ, ಈಗ ಕೊವಿಡ್ ಕಾರಣದಿಂದ ಸಿನಿಮಾಗಳು ವಿಳಂಬವಾಗಿದೆ. ಹೀಗಾಗಿ, ಒಂದು ಸಿನಿಮಾ ಪೂರ್ಣಗೊಂಡ ನಂತರ ಮತ್ತೊಂದು ಚಿತ್ರದ ಕೆಲಸಗಳು ಆರಂಭಗೊಳ್ಳುತ್ತಿದೆ.

2 / 5
ರಾಮ್​ ಚರಣ್​ಗೂ ಹಾಗೆಯೇ ಆಗಿದೆ. ಅವರು ವೆಕೇಶನ್​ಗೆ ತೆರಳುವ ಆಲೋಚನೆ ಇತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಪತ್ನಿ ಉಪಾಸನಾಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ರಾಮ್​ ಚರಣ್​ಗೂ ಹಾಗೆಯೇ ಆಗಿದೆ. ಅವರು ವೆಕೇಶನ್​ಗೆ ತೆರಳುವ ಆಲೋಚನೆ ಇತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಪತ್ನಿ ಉಪಾಸನಾಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

3 / 5
ನಿರ್ದೇಶಕ ಶಂಕರ್ ಅವರು ರಾಮ್​ ಚರಣ್ 15ನೇ ಸಿನಿಮಾಗೆ ಆ್ಯಕ್ಷನ್ ಕಟ್​ ಹೇಳುತ್ತಿದ್ದಾರೆ. ವಿಶಾಖಪಟ್ಟಣದಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದೆ.

ನಿರ್ದೇಶಕ ಶಂಕರ್ ಅವರು ರಾಮ್​ ಚರಣ್ 15ನೇ ಸಿನಿಮಾಗೆ ಆ್ಯಕ್ಷನ್ ಕಟ್​ ಹೇಳುತ್ತಿದ್ದಾರೆ. ವಿಶಾಖಪಟ್ಟಣದಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದೆ.

4 / 5
ಹೀಗಾಗಿ, ವೆಕೇಶನ್​ಗೆ ತೆರಳಲು ಇನ್ನೂ ಒಂದಷ್ಟು ಸಮಯ ಕಾಯಬೇಕಾಗುತ್ತದೆ ಎಂದು ಅವರು ಪತ್ನಿಗೆ ಹೇಳಿದ್ದಾರೆ.

ಹೀಗಾಗಿ, ವೆಕೇಶನ್​ಗೆ ತೆರಳಲು ಇನ್ನೂ ಒಂದಷ್ಟು ಸಮಯ ಕಾಯಬೇಕಾಗುತ್ತದೆ ಎಂದು ಅವರು ಪತ್ನಿಗೆ ಹೇಳಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ