- Kannada News Photo gallery Ram Charan shares old photo and special request to wife Upasana Kamineni Konidela
ಹಳೆಯ ಫೋಟೋ ಹಂಚಿಕೊಂಡು ಪತ್ನಿಗೆ ವಿಶೇಷ ಮನವಿ ಮಾಡಿದ ರಾಮ್ ಚರಣ್
ಪ್ರತಿ ಸಿನಿಮಾ ಮುಗಿದ ನಂತರ ಸೆಲೆಬ್ರಿಟಿಗಳು ಬ್ರೇಕ್ ತೆಗೆದುಕೊಳ್ಳುತ್ತಾರೆ. ಆದರೆ, ಈಗ ಕೊವಿಡ್ ಕಾರಣದಿಂದ ಸಿನಿಮಾಗಳು ವಿಳಂಬವಾಗಿದೆ. ಹೀಗಾಗಿ, ಒಂದು ಸಿನಿಮಾ ಪೂರ್ಣಗೊಂಡ ನಂತರ ಮತ್ತೊಂದು ಚಿತ್ರದ ಕೆಲಸಗಳು ಆರಂಭಗೊಳ್ಳುತ್ತಿದೆ.
Updated on: May 06, 2022 | 4:01 PM

ನಟ ರಾಮ್ ಚರಣ್ ಅವರ ನಟನೆಯ ‘ಆರ್ಆರ್ಆರ್’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಇದಾದ ಬಳಿಕ ತೆರೆಗೆ ಬಂದ ‘ಆಚಾರ್ಯ’ ಸಿನಿಮಾ ಸೋಲು ಕಂಡಿದೆ. ಈಗ ಅವರ ತಮ್ಮ 15ನೇ ಸಿನಿಮಾ ಶೂಟಿಂಗ್ ಆರಂಭಿಸಿದ್ದಾರೆ.

ಪ್ರತಿ ಸಿನಿಮಾ ಮುಗಿದ ನಂತರ ಸೆಲೆಬ್ರಿಟಿಗಳು ಬ್ರೇಕ್ ತೆಗೆದುಕೊಳ್ಳುತ್ತಾರೆ. ಆದರೆ, ಈಗ ಕೊವಿಡ್ ಕಾರಣದಿಂದ ಸಿನಿಮಾಗಳು ವಿಳಂಬವಾಗಿದೆ. ಹೀಗಾಗಿ, ಒಂದು ಸಿನಿಮಾ ಪೂರ್ಣಗೊಂಡ ನಂತರ ಮತ್ತೊಂದು ಚಿತ್ರದ ಕೆಲಸಗಳು ಆರಂಭಗೊಳ್ಳುತ್ತಿದೆ.

ರಾಮ್ ಚರಣ್ಗೂ ಹಾಗೆಯೇ ಆಗಿದೆ. ಅವರು ವೆಕೇಶನ್ಗೆ ತೆರಳುವ ಆಲೋಚನೆ ಇತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಪತ್ನಿ ಉಪಾಸನಾಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ನಿರ್ದೇಶಕ ಶಂಕರ್ ಅವರು ರಾಮ್ ಚರಣ್ 15ನೇ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವಿಶಾಖಪಟ್ಟಣದಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದೆ.

ಹೀಗಾಗಿ, ವೆಕೇಶನ್ಗೆ ತೆರಳಲು ಇನ್ನೂ ಒಂದಷ್ಟು ಸಮಯ ಕಾಯಬೇಕಾಗುತ್ತದೆ ಎಂದು ಅವರು ಪತ್ನಿಗೆ ಹೇಳಿದ್ದಾರೆ.
Related Photo Gallery

ವಿದೇಶಿ ಯುವಕನ ಜೊತೆಗೆ ನಿಶ್ಚಿತಾರ್ಥ ಮಾಡಿಕೊಂಡ ಅರ್ಜುನ್ ಸರ್ಜಾ ಪುತ್ರಿ

ಡಬ್ಲ್ಯುಪಿಎಲ್ ಜೊತೆಗೆ ಮತ್ತೊಂದು ಟಿ20 ಲೀಗ್ ಆಡಲಿರುವ ಸ್ಮೃತಿ

ಇದೇ ಕಾರಣಕ್ಕೆ ನೋಡಿ ಹಿರಿಯರು ಹೇಳೋದು ಊಟ ಮಾಡುವಾಗ ಮಾತನಾಡಬೇಡಿ ಅಂತ

PSL 2025: ಪಾಕಿಸ್ತಾನ್ ಸೂಪರ್ ಲೀಗ್ನಲ್ಲೂ RCB ಫ್ಯಾನ್ಸ್

IPL 2025: ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್ಗೇರಲು ಮೂರೇ ಮೂರು ಹೆಜ್ಜೆ ದೂರ

IPL 2025: ಮುಗಿಯದ ಓವರ್: ಕಳಪೆ ದಾಖಲೆ ಬರೆದ ಸಂದೀಪ್ ಶರ್ಮಾ

ಭಾರತದ ಕೊನೆಯ ರೈಲು ನಿಲ್ದಾಣವಿದು, ಏನಿದರ ವಿಶೇಷತೆ ಗೊತ್ತಾ?

IPL 2025: RCB vs PBKS ಮತ್ತು PBKS vs RCB: ಇದೆಂತಹ ವೇಳಾಪಟ್ಟಿ?

Karun Nair: ತಪ್ಪು ಮಾಡಿ ತಾಳ್ಮೆ ಕಳೆದುಕೊಂಡ ಕರುಣ್ ನಾಯರ್

IPL 2025: ಗೆರೆ ದಾಟದಿದ್ದರೂ ನೋ ಬಾಲ್ ಎಂದ ಅಂಪೈರ್: ಕಾರಣವೇನು?
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್

ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು

ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ

ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ

ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್ ಎನ್ನಿಸುವ ವಿಡಿಯೋ

‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ

ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ

ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ

ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
