Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆಯ ಫೋಟೋ ಹಂಚಿಕೊಂಡು ಪತ್ನಿಗೆ ವಿಶೇಷ ಮನವಿ ಮಾಡಿದ ರಾಮ್ ಚರಣ್

ಪ್ರತಿ ಸಿನಿಮಾ ಮುಗಿದ ನಂತರ ಸೆಲೆಬ್ರಿಟಿಗಳು ಬ್ರೇಕ್ ತೆಗೆದುಕೊಳ್ಳುತ್ತಾರೆ. ಆದರೆ, ಈಗ ಕೊವಿಡ್ ಕಾರಣದಿಂದ ಸಿನಿಮಾಗಳು ವಿಳಂಬವಾಗಿದೆ. ಹೀಗಾಗಿ, ಒಂದು ಸಿನಿಮಾ ಪೂರ್ಣಗೊಂಡ ನಂತರ ಮತ್ತೊಂದು ಚಿತ್ರದ ಕೆಲಸಗಳು ಆರಂಭಗೊಳ್ಳುತ್ತಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: May 06, 2022 | 4:01 PM

ನಟ ರಾಮ್​ ಚರಣ್ ಅವರ ನಟನೆಯ ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಇದಾದ ಬಳಿಕ ತೆರೆಗೆ ಬಂದ ‘ಆಚಾರ್ಯ’ ಸಿನಿಮಾ ಸೋಲು ಕಂಡಿದೆ. ಈಗ ಅವರ ತಮ್ಮ 15ನೇ ಸಿನಿಮಾ ಶೂಟಿಂಗ್ ಆರಂಭಿಸಿದ್ದಾರೆ.

ನಟ ರಾಮ್​ ಚರಣ್ ಅವರ ನಟನೆಯ ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬಂದು ಹಿಟ್ ಆಗಿದೆ. ಇದಾದ ಬಳಿಕ ತೆರೆಗೆ ಬಂದ ‘ಆಚಾರ್ಯ’ ಸಿನಿಮಾ ಸೋಲು ಕಂಡಿದೆ. ಈಗ ಅವರ ತಮ್ಮ 15ನೇ ಸಿನಿಮಾ ಶೂಟಿಂಗ್ ಆರಂಭಿಸಿದ್ದಾರೆ.

1 / 5
ಪ್ರತಿ ಸಿನಿಮಾ ಮುಗಿದ ನಂತರ ಸೆಲೆಬ್ರಿಟಿಗಳು ಬ್ರೇಕ್ ತೆಗೆದುಕೊಳ್ಳುತ್ತಾರೆ. ಆದರೆ, ಈಗ ಕೊವಿಡ್ ಕಾರಣದಿಂದ ಸಿನಿಮಾಗಳು ವಿಳಂಬವಾಗಿದೆ. ಹೀಗಾಗಿ, ಒಂದು ಸಿನಿಮಾ ಪೂರ್ಣಗೊಂಡ ನಂತರ ಮತ್ತೊಂದು ಚಿತ್ರದ ಕೆಲಸಗಳು ಆರಂಭಗೊಳ್ಳುತ್ತಿದೆ.

ಪ್ರತಿ ಸಿನಿಮಾ ಮುಗಿದ ನಂತರ ಸೆಲೆಬ್ರಿಟಿಗಳು ಬ್ರೇಕ್ ತೆಗೆದುಕೊಳ್ಳುತ್ತಾರೆ. ಆದರೆ, ಈಗ ಕೊವಿಡ್ ಕಾರಣದಿಂದ ಸಿನಿಮಾಗಳು ವಿಳಂಬವಾಗಿದೆ. ಹೀಗಾಗಿ, ಒಂದು ಸಿನಿಮಾ ಪೂರ್ಣಗೊಂಡ ನಂತರ ಮತ್ತೊಂದು ಚಿತ್ರದ ಕೆಲಸಗಳು ಆರಂಭಗೊಳ್ಳುತ್ತಿದೆ.

2 / 5
ರಾಮ್​ ಚರಣ್​ಗೂ ಹಾಗೆಯೇ ಆಗಿದೆ. ಅವರು ವೆಕೇಶನ್​ಗೆ ತೆರಳುವ ಆಲೋಚನೆ ಇತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಪತ್ನಿ ಉಪಾಸನಾಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ರಾಮ್​ ಚರಣ್​ಗೂ ಹಾಗೆಯೇ ಆಗಿದೆ. ಅವರು ವೆಕೇಶನ್​ಗೆ ತೆರಳುವ ಆಲೋಚನೆ ಇತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಪತ್ನಿ ಉಪಾಸನಾಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

3 / 5
ನಿರ್ದೇಶಕ ಶಂಕರ್ ಅವರು ರಾಮ್​ ಚರಣ್ 15ನೇ ಸಿನಿಮಾಗೆ ಆ್ಯಕ್ಷನ್ ಕಟ್​ ಹೇಳುತ್ತಿದ್ದಾರೆ. ವಿಶಾಖಪಟ್ಟಣದಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದೆ.

ನಿರ್ದೇಶಕ ಶಂಕರ್ ಅವರು ರಾಮ್​ ಚರಣ್ 15ನೇ ಸಿನಿಮಾಗೆ ಆ್ಯಕ್ಷನ್ ಕಟ್​ ಹೇಳುತ್ತಿದ್ದಾರೆ. ವಿಶಾಖಪಟ್ಟಣದಲ್ಲಿ ಸಿನಿಮಾ ಶೂಟಿಂಗ್ ನಡೆಯುತ್ತಿದೆ.

4 / 5
ಹೀಗಾಗಿ, ವೆಕೇಶನ್​ಗೆ ತೆರಳಲು ಇನ್ನೂ ಒಂದಷ್ಟು ಸಮಯ ಕಾಯಬೇಕಾಗುತ್ತದೆ ಎಂದು ಅವರು ಪತ್ನಿಗೆ ಹೇಳಿದ್ದಾರೆ.

ಹೀಗಾಗಿ, ವೆಕೇಶನ್​ಗೆ ತೆರಳಲು ಇನ್ನೂ ಒಂದಷ್ಟು ಸಮಯ ಕಾಯಬೇಕಾಗುತ್ತದೆ ಎಂದು ಅವರು ಪತ್ನಿಗೆ ಹೇಳಿದ್ದಾರೆ.

5 / 5
Follow us
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!