ಮಡಿಲಲ್ಲಿ ಮುದ್ದಾದ ಮಗುವ ಹೊತ್ತು ನಗು ಮೊಗೊದಿಂದ ಮನೆಗೆ ಹೊರಟ ರಾಮ್ ಚರಣ್-ಉಪಾಸನಾ

Ram Charan-Upasana: ಇತ್ತೀಚೆಗಷ್ಟೆ ಮುದ್ದಾದ ಹೆಣ್ಣು ಮಗುವನ ಪೋಷಕರಾಗಿರುವ ರಾಮ್ ಚರಣ್ ಹಾಗೂ ಉಪಾಸನಾ ಮಗುವಿನೊಟ್ಟಿಗೆ ಆಸ್ಪತ್ರೆಗೆ ಮನೆಗೆ ಹೊರಟರು. ಇಲ್ಲಿವೆ ಚಿತ್ರಗಳು.

|

Updated on: Jun 23, 2023 | 3:23 PM

ಇತ್ತೀಚೆಗಷ್ಟೆ ಪೋಷಕರಾದ ರಾಮ್ ಚರಣ್ ಹಾಗೂ ಉಪಾಸನಾ ಮಗುವಿನೊಂದಿಗೆ ಮನೆಗೆ ಹೊರಟಿದ್ದಾರೆ.

ಇತ್ತೀಚೆಗಷ್ಟೆ ಪೋಷಕರಾದ ರಾಮ್ ಚರಣ್ ಹಾಗೂ ಉಪಾಸನಾ ಮಗುವಿನೊಂದಿಗೆ ಮನೆಗೆ ಹೊರಟಿದ್ದಾರೆ.

1 / 8
ಮೆಗಾ ಕುಡಿಯ ನೋಡಲು ಆಸ್ಪತ್ರೆ ಬಳಿ ಸೇರಿದ್ದ ಅಭಿಮಾನಿಗಳತ್ತ ರಾಮ್ ಚರಣ್-ಉಪಾಸನಾ ಕೈಬೀಸಿದ್ದಾರೆ.

ಮೆಗಾ ಕುಡಿಯ ನೋಡಲು ಆಸ್ಪತ್ರೆ ಬಳಿ ಸೇರಿದ್ದ ಅಭಿಮಾನಿಗಳತ್ತ ರಾಮ್ ಚರಣ್-ಉಪಾಸನಾ ಕೈಬೀಸಿದ್ದಾರೆ.

2 / 8
ಮಗುವಿನ ಮುಖವನ್ನು ಕ್ಯಾಮೆರಾಕ್ಕೆ ಇನ್ನೂ ತೋರಿಸಿಲ್ಲವಾದರು ರಾಮ್ ಹಾಗೂ ಉಪಾಸನಾ ಮಗುವಿನ ಮುಖ ಕಾಣದಂತೆ ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

ಮಗುವಿನ ಮುಖವನ್ನು ಕ್ಯಾಮೆರಾಕ್ಕೆ ಇನ್ನೂ ತೋರಿಸಿಲ್ಲವಾದರು ರಾಮ್ ಹಾಗೂ ಉಪಾಸನಾ ಮಗುವಿನ ಮುಖ ಕಾಣದಂತೆ ಕ್ಯಾಮೆರಾಕ್ಕೆ ಫೋಸು ನೀಡಿದ್ದಾರೆ.

3 / 8
ರಾಮ್ ಚರಣ್ ಹಾಗೂ ಉಪಾಸನಾಗೆ ಎರಡು ದಿನಗಳ ಹಿಂದಷ್ಟೆ ಹೈದರಾಬಾದ್​ನ ಅಪೋಲೊ ಆಸ್ಪತ್ರೆಯಲ್ಲಿ ಹೆಣ್ಣು ಮಗು ಜನಿಸಿದೆ.

ರಾಮ್ ಚರಣ್ ಹಾಗೂ ಉಪಾಸನಾಗೆ ಎರಡು ದಿನಗಳ ಹಿಂದಷ್ಟೆ ಹೈದರಾಬಾದ್​ನ ಅಪೋಲೊ ಆಸ್ಪತ್ರೆಯಲ್ಲಿ ಹೆಣ್ಣು ಮಗು ಜನಿಸಿದೆ.

4 / 8
ರಾಮ್ ಚರಣ್ ತೇಜ ಹಾಗೂ ಉಪಾಸನಾ ಮದುವೆಯಾಗಿ ಹತ್ತು ವರ್ಷಗಳ ಬಳಿಕ ಮಗು ಜನನವಾಗಿದೆ. ಮಗುವಿನ ಆಗಮನದಿಂದ ಮೆಗಾ ಕುಟುಂಬ ತೀವ್ರ ಸಂತಸದಲ್ಲಿದೆ.

ರಾಮ್ ಚರಣ್ ತೇಜ ಹಾಗೂ ಉಪಾಸನಾ ಮದುವೆಯಾಗಿ ಹತ್ತು ವರ್ಷಗಳ ಬಳಿಕ ಮಗು ಜನನವಾಗಿದೆ. ಮಗುವಿನ ಆಗಮನದಿಂದ ಮೆಗಾ ಕುಟುಂಬ ತೀವ್ರ ಸಂತಸದಲ್ಲಿದೆ.

5 / 8
ಆಸ್ಪತ್ರೆಯಿಂದ ಹೊರಡುವ ಮುನ್ನ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ರಾಮ್ ಚರಣ್, ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಖುಷಿಯನ್ನು ಅವರ ಖುಷಿಯಾಗಿ ಸಂಭ್ರಮಿಸಿದ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.

ಆಸ್ಪತ್ರೆಯಿಂದ ಹೊರಡುವ ಮುನ್ನ ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ರಾಮ್ ಚರಣ್, ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಖುಷಿಯನ್ನು ಅವರ ಖುಷಿಯಾಗಿ ಸಂಭ್ರಮಿಸಿದ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.

6 / 8
ರಾಮ್ ಚರಣ್ ಹಾಗೂ ಉಪಾಸನಾಗೆ ಜನಿಸಿರುವ ಹೆಣ್ಣು ಮಗುವಿನ ಬಗ್ಗೆ ಈಗಾಗಲೇ ಕೆಲವು ಜ್ಯೋತಿಷಿಗಳು ಭವಿಷ್ಯ ನುಡಿದಿದ್ದು ಈ ಮಗುವಿನಂದ ಮನೆಯಲ್ಲಿ ಸಂತಸ, ಶುಭ ಸಮಾರಂಭಗಳು ನಡೆಯುತ್ತವೆ ಎಂದಿದ್ದಾರೆ.

ರಾಮ್ ಚರಣ್ ಹಾಗೂ ಉಪಾಸನಾಗೆ ಜನಿಸಿರುವ ಹೆಣ್ಣು ಮಗುವಿನ ಬಗ್ಗೆ ಈಗಾಗಲೇ ಕೆಲವು ಜ್ಯೋತಿಷಿಗಳು ಭವಿಷ್ಯ ನುಡಿದಿದ್ದು ಈ ಮಗುವಿನಂದ ಮನೆಯಲ್ಲಿ ಸಂತಸ, ಶುಭ ಸಮಾರಂಭಗಳು ನಡೆಯುತ್ತವೆ ಎಂದಿದ್ದಾರೆ.

7 / 8
ರಾಮ್ ಚರಣ್ ಹಾಗೂ ಉಪಾಸನಾ ಇನ್ನು ಕೆಲವು ವರ್ಷಗಳ ಕಾಲ ಮಗುವನ್ನು ಮಾಧ್ಯಮಗಳ ಕ್ಯಾಮೆರಾದಿಂದ ದೂರವೇ ಇಡಲಿದ್ದಾರೆ.

ರಾಮ್ ಚರಣ್ ಹಾಗೂ ಉಪಾಸನಾ ಇನ್ನು ಕೆಲವು ವರ್ಷಗಳ ಕಾಲ ಮಗುವನ್ನು ಮಾಧ್ಯಮಗಳ ಕ್ಯಾಮೆರಾದಿಂದ ದೂರವೇ ಇಡಲಿದ್ದಾರೆ.

8 / 8
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ