AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಶಿವರಾಜ್ ಕುಮಾರ್ ಭೇಟಿಯಾಗಿ ಸಾಂತ್ವನ ಹೇಳಿದ ರಾಮ್​ ಚರಣ್

Ram Charan | Shiva Rajkumar: ಟಾಲಿವುಡ್ ನಟ ರಾಮ್ ಚರಣ್ ಇಂದು ಪುನೀತ್ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಿದ್ದಾರೆ. ನಂತರ ಅವರು ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ, ಸಾಂತ್ವನ ಹೇಳಿದ್ದಾರೆ. ಶಿವರಾಜ್ ಕುಮಾರ್- ರಾಮ್ ಚರಣ್ ಭೇಟಿಯ ಚಿತ್ರಗಳು ಇಲ್ಲಿವೆ.

TV9 Web
| Updated By: shivaprasad.hs

Updated on: Nov 03, 2021 | 2:59 PM

ಟಾಲಿವುಡ್ ನಟ ರಾಮ್​ ಚರಣ್ ಸದಾಶಿವನಗರದ ಪುನೀತ್ ರಾಜಕುಮಾರ್ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಟಾಲಿವುಡ್ ನಟ ರಾಮ್​ ಚರಣ್ ಸದಾಶಿವನಗರದ ಪುನೀತ್ ರಾಜಕುಮಾರ್ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

1 / 7
ರಾಮ್ ಚರಣ್ ನಂತರ ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಶಿವರಾಜ್ ಕುಮಾರ್ ನಿವಾಸಕ್ಕೆ ತೆರಳಿ, ಸಾಂತ್ವನ ಹೇಳಿದ್ದಾರೆ. ಈ ವೇಳೆ ಅವರು ಪುನೀತ್ ಭಾವಚಿತ್ರಕ್ಕೆ ಕೈಮುಗಿದು ನಮನ ಸಲ್ಲಿಸಿದ್ದಾರೆ.

ರಾಮ್ ಚರಣ್ ನಂತರ ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಶಿವರಾಜ್ ಕುಮಾರ್ ನಿವಾಸಕ್ಕೆ ತೆರಳಿ, ಸಾಂತ್ವನ ಹೇಳಿದ್ದಾರೆ. ಈ ವೇಳೆ ಅವರು ಪುನೀತ್ ಭಾವಚಿತ್ರಕ್ಕೆ ಕೈಮುಗಿದು ನಮನ ಸಲ್ಲಿಸಿದ್ದಾರೆ.

2 / 7
ನಂತರ ಶಿವರಾಜ್ ಕುಮಾರ್ ಜೊತೆಗೆ ರಾಮ್ ಚರಣ್, ಅಪ್ಪು ಕೊನೆಯ ದಿನಗಳ ಕುರಿತಂತೆ ಮಾತನಾಡಿದ್ದಾರೆ.

ನಂತರ ಶಿವರಾಜ್ ಕುಮಾರ್ ಜೊತೆಗೆ ರಾಮ್ ಚರಣ್, ಅಪ್ಪು ಕೊನೆಯ ದಿನಗಳ ಕುರಿತಂತೆ ಮಾತನಾಡಿದ್ದಾರೆ.

3 / 7
ಈ ಭೇಟಿಯ ನಂತರ ಮಾತನಾಡಿದ ರಾಮ್ ಚರಣ್, ಪುನೀತ್ ನಿಧನ ನಮ್ಮ ಮನೆಯ ಸದಸ್ಯನೊಬ್ಬನನ್ನು ಕಳೆದುಕೊಂಡಂತಾಗಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.

ಈ ಭೇಟಿಯ ನಂತರ ಮಾತನಾಡಿದ ರಾಮ್ ಚರಣ್, ಪುನೀತ್ ನಿಧನ ನಮ್ಮ ಮನೆಯ ಸದಸ್ಯನೊಬ್ಬನನ್ನು ಕಳೆದುಕೊಂಡಂತಾಗಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ.

4 / 7
ಪುನೀತ್ ಜೊತೆಗಿನ ನೆನಪುಗಳನ್ನು ಸ್ಮರಿಸಿಕೊಂಡ ರಾಮ್ ಚರಣ್, ಅವರು ನಮ್ಮ ಮನೆಗೆ ಬಂದಾಗ, ನಾವು ಅವರಿಗೆ ಗೆಸ್ಟ್ ಎನ್ನುವಷ್ಟು ಆತ್ಮೀಯವಾಗಿ ಇರುತ್ತಿದ್ದರು ಎಂದು ನೆನಪಿಸಿಕೊಂಡಿದ್ದಾರೆ.

ಪುನೀತ್ ಜೊತೆಗಿನ ನೆನಪುಗಳನ್ನು ಸ್ಮರಿಸಿಕೊಂಡ ರಾಮ್ ಚರಣ್, ಅವರು ನಮ್ಮ ಮನೆಗೆ ಬಂದಾಗ, ನಾವು ಅವರಿಗೆ ಗೆಸ್ಟ್ ಎನ್ನುವಷ್ಟು ಆತ್ಮೀಯವಾಗಿ ಇರುತ್ತಿದ್ದರು ಎಂದು ನೆನಪಿಸಿಕೊಂಡಿದ್ದಾರೆ.

5 / 7
ಪುನೀತ್ ಅವರಿಂದ ಮಾನವೀಯ ಗುಣಗಳನ್ನು ನಾವೆಲ್ಲರೂ ಕಲಿಯಬೇಕು ಎಂದು ರಾಮಚರಣ್ ನುಡಿದಿದ್ದಾರೆ.

ಪುನೀತ್ ಅವರಿಂದ ಮಾನವೀಯ ಗುಣಗಳನ್ನು ನಾವೆಲ್ಲರೂ ಕಲಿಯಬೇಕು ಎಂದು ರಾಮಚರಣ್ ನುಡಿದಿದ್ದಾರೆ.

6 / 7
ನಾವೆಲ್ಲರೂ ಪುನೀತ್ ಅವರನ್ನು ಇಷ್ಟಪಡುತ್ತಿದ್ದೆವು. ‘ವಿ ಲವ್ ಪುನೀತ್’ ಎಂದು ರಾಮ್ ಚರಣ್ ನುಡಿದಿದ್ದಾರೆ.

ನಾವೆಲ್ಲರೂ ಪುನೀತ್ ಅವರನ್ನು ಇಷ್ಟಪಡುತ್ತಿದ್ದೆವು. ‘ವಿ ಲವ್ ಪುನೀತ್’ ಎಂದು ರಾಮ್ ಚರಣ್ ನುಡಿದಿದ್ದಾರೆ.

7 / 7
Follow us
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್