AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝೂನಿಂದ ಎರಡು ಸಿಂಹಗಳನ್ನು ದತ್ತು ಪಡೆದ ರಾಮ್​ ಚರಣ್​ ಪತ್ನಿ ಉಪಾಸನಾ

ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ. ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್ಅನ್ನು ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Dec 04, 2021 | 7:33 PM

Share
ನಟ ರಾಮ್​ ಚರಣ್​ ಪತ್ನಿ, ಅಪೋಲೋ ಫೌಂಡೇಷನ್​ನ ಉಪಾಧ್ಯಕ್ಷೆ, ಬಿ ಪಾಸಿಟಿವ್​ ಮ್ಯಾಗಜಿನ್​ನ ಎಡಿಟರ್​ ಉಪಾಸನಾ ಅವರು ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆ. ಅವರ ಸೋಶಿಯಲ್​ ವರ್ಕ್​ಗೆ ಸಾಕಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ.

ನಟ ರಾಮ್​ ಚರಣ್​ ಪತ್ನಿ, ಅಪೋಲೋ ಫೌಂಡೇಷನ್​ನ ಉಪಾಧ್ಯಕ್ಷೆ, ಬಿ ಪಾಸಿಟಿವ್​ ಮ್ಯಾಗಜಿನ್​ನ ಎಡಿಟರ್​ ಉಪಾಸನಾ ಅವರು ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆ. ಅವರ ಸೋಶಿಯಲ್​ ವರ್ಕ್​ಗೆ ಸಾಕಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ.

1 / 5
ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್​ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ.

ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್​ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ.

2 / 5
ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್​ಅನ್ನು ನೀಡಿದ್ದಾರೆ.

ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್​ಅನ್ನು ನೀಡಿದ್ದಾರೆ.

3 / 5
ಕೊವಿಡ್ ಲಾಕ್​ಡೌನ್​ನಿಂದ ಸಾಕಷ್ಟು ಝೂಗಳು ಸಂಕಷ್ಟಕ್ಕೆ ಸಿಲುಕಿದ್ದವು. ಯಾವುದೇ ಪ್ರವಾಸಿಗರು ಬರದೆ ಝೂನಲ್ಲಿರುವ ಪ್ರಾಣಿಗಳನ್ನು ನೋಡಿಕೊಳ್ಳುವುದು ಕಷ್ಟವಾಗಿತ್ತು.

ಕೊವಿಡ್ ಲಾಕ್​ಡೌನ್​ನಿಂದ ಸಾಕಷ್ಟು ಝೂಗಳು ಸಂಕಷ್ಟಕ್ಕೆ ಸಿಲುಕಿದ್ದವು. ಯಾವುದೇ ಪ್ರವಾಸಿಗರು ಬರದೆ ಝೂನಲ್ಲಿರುವ ಪ್ರಾಣಿಗಳನ್ನು ನೋಡಿಕೊಳ್ಳುವುದು ಕಷ್ಟವಾಗಿತ್ತು.

4 / 5
ಕರ್ನಾಟಕದಲ್ಲೂ ಈ ಬಗ್ಗೆ ಆಂದೋಲನ ನಡೆಸಲಾಗಿತ್ತು. ಸಾಕಷ್ಟು ಜನರು ಝೂನಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದರು. ​

ಕರ್ನಾಟಕದಲ್ಲೂ ಈ ಬಗ್ಗೆ ಆಂದೋಲನ ನಡೆಸಲಾಗಿತ್ತು. ಸಾಕಷ್ಟು ಜನರು ಝೂನಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದರು. ​

5 / 5
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು