AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝೂನಿಂದ ಎರಡು ಸಿಂಹಗಳನ್ನು ದತ್ತು ಪಡೆದ ರಾಮ್​ ಚರಣ್​ ಪತ್ನಿ ಉಪಾಸನಾ

ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ. ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್ಅನ್ನು ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Dec 04, 2021 | 7:33 PM

Share
ನಟ ರಾಮ್​ ಚರಣ್​ ಪತ್ನಿ, ಅಪೋಲೋ ಫೌಂಡೇಷನ್​ನ ಉಪಾಧ್ಯಕ್ಷೆ, ಬಿ ಪಾಸಿಟಿವ್​ ಮ್ಯಾಗಜಿನ್​ನ ಎಡಿಟರ್​ ಉಪಾಸನಾ ಅವರು ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆ. ಅವರ ಸೋಶಿಯಲ್​ ವರ್ಕ್​ಗೆ ಸಾಕಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ.

ನಟ ರಾಮ್​ ಚರಣ್​ ಪತ್ನಿ, ಅಪೋಲೋ ಫೌಂಡೇಷನ್​ನ ಉಪಾಧ್ಯಕ್ಷೆ, ಬಿ ಪಾಸಿಟಿವ್​ ಮ್ಯಾಗಜಿನ್​ನ ಎಡಿಟರ್​ ಉಪಾಸನಾ ಅವರು ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆ. ಅವರ ಸೋಶಿಯಲ್​ ವರ್ಕ್​ಗೆ ಸಾಕಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ.

1 / 5
ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್​ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ.

ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್​ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ.

2 / 5
ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್​ಅನ್ನು ನೀಡಿದ್ದಾರೆ.

ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್​ಅನ್ನು ನೀಡಿದ್ದಾರೆ.

3 / 5
ಕೊವಿಡ್ ಲಾಕ್​ಡೌನ್​ನಿಂದ ಸಾಕಷ್ಟು ಝೂಗಳು ಸಂಕಷ್ಟಕ್ಕೆ ಸಿಲುಕಿದ್ದವು. ಯಾವುದೇ ಪ್ರವಾಸಿಗರು ಬರದೆ ಝೂನಲ್ಲಿರುವ ಪ್ರಾಣಿಗಳನ್ನು ನೋಡಿಕೊಳ್ಳುವುದು ಕಷ್ಟವಾಗಿತ್ತು.

ಕೊವಿಡ್ ಲಾಕ್​ಡೌನ್​ನಿಂದ ಸಾಕಷ್ಟು ಝೂಗಳು ಸಂಕಷ್ಟಕ್ಕೆ ಸಿಲುಕಿದ್ದವು. ಯಾವುದೇ ಪ್ರವಾಸಿಗರು ಬರದೆ ಝೂನಲ್ಲಿರುವ ಪ್ರಾಣಿಗಳನ್ನು ನೋಡಿಕೊಳ್ಳುವುದು ಕಷ್ಟವಾಗಿತ್ತು.

4 / 5
ಕರ್ನಾಟಕದಲ್ಲೂ ಈ ಬಗ್ಗೆ ಆಂದೋಲನ ನಡೆಸಲಾಗಿತ್ತು. ಸಾಕಷ್ಟು ಜನರು ಝೂನಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದರು. ​

ಕರ್ನಾಟಕದಲ್ಲೂ ಈ ಬಗ್ಗೆ ಆಂದೋಲನ ನಡೆಸಲಾಗಿತ್ತು. ಸಾಕಷ್ಟು ಜನರು ಝೂನಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದರು. ​

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ