AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝೂನಿಂದ ಎರಡು ಸಿಂಹಗಳನ್ನು ದತ್ತು ಪಡೆದ ರಾಮ್​ ಚರಣ್​ ಪತ್ನಿ ಉಪಾಸನಾ

ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ. ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್ಅನ್ನು ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Dec 04, 2021 | 7:33 PM

Share
ನಟ ರಾಮ್​ ಚರಣ್​ ಪತ್ನಿ, ಅಪೋಲೋ ಫೌಂಡೇಷನ್​ನ ಉಪಾಧ್ಯಕ್ಷೆ, ಬಿ ಪಾಸಿಟಿವ್​ ಮ್ಯಾಗಜಿನ್​ನ ಎಡಿಟರ್​ ಉಪಾಸನಾ ಅವರು ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆ. ಅವರ ಸೋಶಿಯಲ್​ ವರ್ಕ್​ಗೆ ಸಾಕಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ.

ನಟ ರಾಮ್​ ಚರಣ್​ ಪತ್ನಿ, ಅಪೋಲೋ ಫೌಂಡೇಷನ್​ನ ಉಪಾಧ್ಯಕ್ಷೆ, ಬಿ ಪಾಸಿಟಿವ್​ ಮ್ಯಾಗಜಿನ್​ನ ಎಡಿಟರ್​ ಉಪಾಸನಾ ಅವರು ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆ. ಅವರ ಸೋಶಿಯಲ್​ ವರ್ಕ್​ಗೆ ಸಾಕಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ.

1 / 5
ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್​ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ.

ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್​ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ.

2 / 5
ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್​ಅನ್ನು ನೀಡಿದ್ದಾರೆ.

ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್​ಅನ್ನು ನೀಡಿದ್ದಾರೆ.

3 / 5
ಕೊವಿಡ್ ಲಾಕ್​ಡೌನ್​ನಿಂದ ಸಾಕಷ್ಟು ಝೂಗಳು ಸಂಕಷ್ಟಕ್ಕೆ ಸಿಲುಕಿದ್ದವು. ಯಾವುದೇ ಪ್ರವಾಸಿಗರು ಬರದೆ ಝೂನಲ್ಲಿರುವ ಪ್ರಾಣಿಗಳನ್ನು ನೋಡಿಕೊಳ್ಳುವುದು ಕಷ್ಟವಾಗಿತ್ತು.

ಕೊವಿಡ್ ಲಾಕ್​ಡೌನ್​ನಿಂದ ಸಾಕಷ್ಟು ಝೂಗಳು ಸಂಕಷ್ಟಕ್ಕೆ ಸಿಲುಕಿದ್ದವು. ಯಾವುದೇ ಪ್ರವಾಸಿಗರು ಬರದೆ ಝೂನಲ್ಲಿರುವ ಪ್ರಾಣಿಗಳನ್ನು ನೋಡಿಕೊಳ್ಳುವುದು ಕಷ್ಟವಾಗಿತ್ತು.

4 / 5
ಕರ್ನಾಟಕದಲ್ಲೂ ಈ ಬಗ್ಗೆ ಆಂದೋಲನ ನಡೆಸಲಾಗಿತ್ತು. ಸಾಕಷ್ಟು ಜನರು ಝೂನಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದರು. ​

ಕರ್ನಾಟಕದಲ್ಲೂ ಈ ಬಗ್ಗೆ ಆಂದೋಲನ ನಡೆಸಲಾಗಿತ್ತು. ಸಾಕಷ್ಟು ಜನರು ಝೂನಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದರು. ​

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್