AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝೂನಿಂದ ಎರಡು ಸಿಂಹಗಳನ್ನು ದತ್ತು ಪಡೆದ ರಾಮ್​ ಚರಣ್​ ಪತ್ನಿ ಉಪಾಸನಾ

ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ. ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್ಅನ್ನು ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Dec 04, 2021 | 7:33 PM

Share
ನಟ ರಾಮ್​ ಚರಣ್​ ಪತ್ನಿ, ಅಪೋಲೋ ಫೌಂಡೇಷನ್​ನ ಉಪಾಧ್ಯಕ್ಷೆ, ಬಿ ಪಾಸಿಟಿವ್​ ಮ್ಯಾಗಜಿನ್​ನ ಎಡಿಟರ್​ ಉಪಾಸನಾ ಅವರು ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆ. ಅವರ ಸೋಶಿಯಲ್​ ವರ್ಕ್​ಗೆ ಸಾಕಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ.

ನಟ ರಾಮ್​ ಚರಣ್​ ಪತ್ನಿ, ಅಪೋಲೋ ಫೌಂಡೇಷನ್​ನ ಉಪಾಧ್ಯಕ್ಷೆ, ಬಿ ಪಾಸಿಟಿವ್​ ಮ್ಯಾಗಜಿನ್​ನ ಎಡಿಟರ್​ ಉಪಾಸನಾ ಅವರು ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆ. ಅವರ ಸೋಶಿಯಲ್​ ವರ್ಕ್​ಗೆ ಸಾಕಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ.

1 / 5
ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್​ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ.

ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್​ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ.

2 / 5
ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್​ಅನ್ನು ನೀಡಿದ್ದಾರೆ.

ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್​ಅನ್ನು ನೀಡಿದ್ದಾರೆ.

3 / 5
ಕೊವಿಡ್ ಲಾಕ್​ಡೌನ್​ನಿಂದ ಸಾಕಷ್ಟು ಝೂಗಳು ಸಂಕಷ್ಟಕ್ಕೆ ಸಿಲುಕಿದ್ದವು. ಯಾವುದೇ ಪ್ರವಾಸಿಗರು ಬರದೆ ಝೂನಲ್ಲಿರುವ ಪ್ರಾಣಿಗಳನ್ನು ನೋಡಿಕೊಳ್ಳುವುದು ಕಷ್ಟವಾಗಿತ್ತು.

ಕೊವಿಡ್ ಲಾಕ್​ಡೌನ್​ನಿಂದ ಸಾಕಷ್ಟು ಝೂಗಳು ಸಂಕಷ್ಟಕ್ಕೆ ಸಿಲುಕಿದ್ದವು. ಯಾವುದೇ ಪ್ರವಾಸಿಗರು ಬರದೆ ಝೂನಲ್ಲಿರುವ ಪ್ರಾಣಿಗಳನ್ನು ನೋಡಿಕೊಳ್ಳುವುದು ಕಷ್ಟವಾಗಿತ್ತು.

4 / 5
ಕರ್ನಾಟಕದಲ್ಲೂ ಈ ಬಗ್ಗೆ ಆಂದೋಲನ ನಡೆಸಲಾಗಿತ್ತು. ಸಾಕಷ್ಟು ಜನರು ಝೂನಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದರು. ​

ಕರ್ನಾಟಕದಲ್ಲೂ ಈ ಬಗ್ಗೆ ಆಂದೋಲನ ನಡೆಸಲಾಗಿತ್ತು. ಸಾಕಷ್ಟು ಜನರು ಝೂನಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದರು. ​

5 / 5
Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ