Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝೂನಿಂದ ಎರಡು ಸಿಂಹಗಳನ್ನು ದತ್ತು ಪಡೆದ ರಾಮ್​ ಚರಣ್​ ಪತ್ನಿ ಉಪಾಸನಾ

ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ. ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್ಅನ್ನು ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Dec 04, 2021 | 7:33 PM

ನಟ ರಾಮ್​ ಚರಣ್​ ಪತ್ನಿ, ಅಪೋಲೋ ಫೌಂಡೇಷನ್​ನ ಉಪಾಧ್ಯಕ್ಷೆ, ಬಿ ಪಾಸಿಟಿವ್​ ಮ್ಯಾಗಜಿನ್​ನ ಎಡಿಟರ್​ ಉಪಾಸನಾ ಅವರು ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆ. ಅವರ ಸೋಶಿಯಲ್​ ವರ್ಕ್​ಗೆ ಸಾಕಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ.

ನಟ ರಾಮ್​ ಚರಣ್​ ಪತ್ನಿ, ಅಪೋಲೋ ಫೌಂಡೇಷನ್​ನ ಉಪಾಧ್ಯಕ್ಷೆ, ಬಿ ಪಾಸಿಟಿವ್​ ಮ್ಯಾಗಜಿನ್​ನ ಎಡಿಟರ್​ ಉಪಾಸನಾ ಅವರು ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆ. ಅವರ ಸೋಶಿಯಲ್​ ವರ್ಕ್​ಗೆ ಸಾಕಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ.

1 / 5
ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್​ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ.

ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್​ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ.

2 / 5
ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್​ಅನ್ನು ನೀಡಿದ್ದಾರೆ.

ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್​ಅನ್ನು ನೀಡಿದ್ದಾರೆ.

3 / 5
ಕೊವಿಡ್ ಲಾಕ್​ಡೌನ್​ನಿಂದ ಸಾಕಷ್ಟು ಝೂಗಳು ಸಂಕಷ್ಟಕ್ಕೆ ಸಿಲುಕಿದ್ದವು. ಯಾವುದೇ ಪ್ರವಾಸಿಗರು ಬರದೆ ಝೂನಲ್ಲಿರುವ ಪ್ರಾಣಿಗಳನ್ನು ನೋಡಿಕೊಳ್ಳುವುದು ಕಷ್ಟವಾಗಿತ್ತು.

ಕೊವಿಡ್ ಲಾಕ್​ಡೌನ್​ನಿಂದ ಸಾಕಷ್ಟು ಝೂಗಳು ಸಂಕಷ್ಟಕ್ಕೆ ಸಿಲುಕಿದ್ದವು. ಯಾವುದೇ ಪ್ರವಾಸಿಗರು ಬರದೆ ಝೂನಲ್ಲಿರುವ ಪ್ರಾಣಿಗಳನ್ನು ನೋಡಿಕೊಳ್ಳುವುದು ಕಷ್ಟವಾಗಿತ್ತು.

4 / 5
ಕರ್ನಾಟಕದಲ್ಲೂ ಈ ಬಗ್ಗೆ ಆಂದೋಲನ ನಡೆಸಲಾಗಿತ್ತು. ಸಾಕಷ್ಟು ಜನರು ಝೂನಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದರು. ​

ಕರ್ನಾಟಕದಲ್ಲೂ ಈ ಬಗ್ಗೆ ಆಂದೋಲನ ನಡೆಸಲಾಗಿತ್ತು. ಸಾಕಷ್ಟು ಜನರು ಝೂನಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದರು. ​

5 / 5
Follow us
VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?