ಝೂನಿಂದ ಎರಡು ಸಿಂಹಗಳನ್ನು ದತ್ತು ಪಡೆದ ರಾಮ್ ಚರಣ್ ಪತ್ನಿ ಉಪಾಸನಾ
ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ. ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್ಅನ್ನು ನೀಡಿದ್ದಾರೆ.
Updated on: Dec 04, 2021 | 7:33 PM

ನಟ ರಾಮ್ ಚರಣ್ ಪತ್ನಿ, ಅಪೋಲೋ ಫೌಂಡೇಷನ್ನ ಉಪಾಧ್ಯಕ್ಷೆ, ಬಿ ಪಾಸಿಟಿವ್ ಮ್ಯಾಗಜಿನ್ನ ಎಡಿಟರ್ ಉಪಾಸನಾ ಅವರು ಸಾಕಷ್ಟು ಸಾಮಾಜಿಕ ಕೆಲಸಗಳಲ್ಲಿ ತೊಡಗಿದ್ದಾರೆ. ಅವರ ಸೋಶಿಯಲ್ ವರ್ಕ್ಗೆ ಸಾಕಷ್ಟು ಜನರು ಮೆಚ್ಚುಗೆ ಸೂಚಿಸಿದ್ದಾರೆ.

ಈಗ ಉಪಾಸನಾ ಮತ್ತೊಂದು ಸಾಮಾಜಿಕ ಕೆಲಸ ಮಾಡಿದ್ದಾರೆ. ಹೈದರಾಬಾದ್ನ ಝೂನಿಂದ ಸಿಂಹವನ್ನು ದತ್ತು ಪಡೆದಿದ್ದಾರೆ.

ವಿಕ್ಕಿ ಹಾಗೂ ಲಕ್ಷ್ಮೀ ಹೆಸರಿನ ಸಿಂಹವನ್ನು ಇವರು ದತ್ತು ಪಡೆದಿದ್ದಾರೆ. ಒಂದು ವರ್ಷ ಇವುಗಳನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಉಪಾಸನಾ ಪಡೆದಿದ್ದು, ಇದಕ್ಕಾಗಿ 2 ಲಕ್ಷ ರೂ ಚೆಕ್ಅನ್ನು ನೀಡಿದ್ದಾರೆ.

ಕೊವಿಡ್ ಲಾಕ್ಡೌನ್ನಿಂದ ಸಾಕಷ್ಟು ಝೂಗಳು ಸಂಕಷ್ಟಕ್ಕೆ ಸಿಲುಕಿದ್ದವು. ಯಾವುದೇ ಪ್ರವಾಸಿಗರು ಬರದೆ ಝೂನಲ್ಲಿರುವ ಪ್ರಾಣಿಗಳನ್ನು ನೋಡಿಕೊಳ್ಳುವುದು ಕಷ್ಟವಾಗಿತ್ತು.

ಕರ್ನಾಟಕದಲ್ಲೂ ಈ ಬಗ್ಗೆ ಆಂದೋಲನ ನಡೆಸಲಾಗಿತ್ತು. ಸಾಕಷ್ಟು ಜನರು ಝೂನಲ್ಲಿರುವ ಪ್ರಾಣಿಗಳನ್ನು ದತ್ತು ಪಡೆಯಲು ಮುಂದೆ ಬಂದಿದ್ದರು.
Related Photo Gallery

Kl Rahul: ದಾಖಲೆಗಳು ಧೂಳೀಪಟ... ಹೊಸ ಇತಿಹಾಸ ರಚಿಸಿದ ಕೆಎಲ್ ರಾಹುಲ್

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!

ವಿಜಯಪುರ ಜಿಲ್ಲೆಯ ಶೇಗುಣಸಿಯ ರೋಮಾಂಚಕ ಹಾಲೋಕುಳಿ ಜಾತ್ರೆಯ ಫೋಟೋಸ್ ನೋಡಿ

ಬಿಸಿಸಿಐ ಕೇಂದ್ರ ಒಪ್ಪಂದ; ರೋಹಿತ್ ಶರ್ಮಾ ನಿವೃತ್ತಿ ದೂರದ ಮಾತು

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಕುಟುಂಬಕ್ಕೆ ಪ್ರಧಾನಿ ಮೋದಿ ಸ್ವಾಗತ

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ರಾಜಸ್ಥಾನ್ಗೆ ಬಿಗ್ ಶಾಕ್
ಯಶ್ ಜೊತೆ ಇಲ್ಲ ಕ್ಲ್ಯಾಶ್; ‘ಟಾಕ್ಸಿಕ್’ಗೆ ಭಯಬಿದ್ದು ಹಿಂದೆ ಸರಿದ ಬನ್ಸಾಲಿ

ತಾಮ್ರದ ಉಂಗುರ ಧರಿಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂದು ತಿಳಿದಿದೆಯೇ?

VIDEO: ನಾನೇ ಕೆಎಲ್ ರಾಹುಲ್... LSGಗೆ ಕನ್ನಡಿಗನ ತಿರುಗೇಟು

ಈ ಲಕ್ಷಣ ಕಂಡುಬಂದರೆ ನಿರ್ಲಕ್ಷಿಸಬೇಡಿ; ರಾಹು ದೋಷವಿರಬಹುದು ಎಚ್ಚರ!

‘ಸೀತಾ ರಾಮ’ ಧಾರಾವಾಹಿ: ಅಶೋಕ್ಗೆ ಗೊತ್ತಾಗಿ ಹೋಯ್ತು ಸಿಹಿಯ ಆತ್ಮದ ಕಥೆ

VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್

ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಇಂದು ನಡೆದ ವಾದವೇನು?
