Upasana Kamineni: ದುಬೈನಲ್ಲಿ ಉಪಾಸನಾಗೆ ಸೀಮಂತ ಶಾಸ್ತ್ರ; ಇಲ್ಲಿವೆ ಫೋಟೋಸ್
ಉಪಾಸನಾಗೆ ಸೀಮಂತ ಶಾಸ್ತ್ರ ಮಾಡಲಾಗಿದೆ. ಇದಕ್ಕಾಗಿ ದಂಪತಿ ದುಬೈಗೆ ತೆರಳಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Updated on: Apr 06, 2023 | 2:25 PM
Share

ನಟ ರಾಮ್ ಚರಣ್ ಹಾಗೂ ಉಪಾಸನಾ ತಂದೆ-ತಾಯಿ ಆಗುತ್ತಿರುವ ಖುಷಿಯಲ್ಲಿದ್ದಾರೆ. ಶೀಘ್ರವೇ ಇವರ ಮನೆಗೆ ಹೊಸ ಸದಸ್ಯನ ಆಗಮನ ಆಗಲಿದೆ. ಈ ವಿಚಾರವನ್ನು ಅವರು ಇತ್ತೀಚೆಗೆ ಘೋಷಣೆ ಮಾಡಿದ್ದರು.
1 / 5

ಈಗ ಉಪಾಸನಾಗೆ ಸೀಮಂತ ಶಾಸ್ತ್ರ ಮಾಡಲಾಗಿದೆ. ಇದಕ್ಕಾಗಿ ದಂಪತಿ ದುಬೈಗೆ ತೆರಳಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
2 / 5

ರಾಮ್ ಚರಣ್ ತಂದೆ ಆಗುತ್ತಿರುವ ವಿಚಾರವನ್ನು ಕಳೆದ ವರ್ಷ ಘೋಷಣೆ ಮಾಡಿದ್ದರು. ಇನ್ನು ಕೆಲವೇ ವಾರಗಳಲ್ಲಿ ಅವರ ಹೆಗಲಿಗೆ ಹೊಸ ಜವಾಬ್ದಾರಿ ಬರಲಿದೆ.
3 / 5

ರಾಮ್ ಚರಣ್ ಹಾಗೂ ಉಪಾಸನಾ ಜೊತೆ ಕುಟುಂಬದವರು ಕೂಡ ದುಬೈಗೆ ಬಂದಿದ್ದಾರೆ. ಅವರು ಕೂಡ ಈ ವಿಶೇಷ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ.
4 / 5

ರಾಮ್ ಚರಣ್ ಅವರು ಉಪಾಸನಾಗೋಸ್ಕರ ವಿಶೇಷ ಕೇಕ್ ಮಾಡಿಸಿದ್ದರು. ಈ ಕೇಕ್ ಎಲ್ಲರ ಗಮನ ಸೆಳೆದಿದೆ. ಬೇಬಿ ಶವರ್ ಸಖತ್ ಅದ್ದೂರಿಯಾಗಿ ನಡೆದಿದೆ. ಎಲ್ಲರೂ ಉಪಾಸನಾಗೆ ಮುಂಚಿತವಾಗಿ ಶುಭಾಶಯ ತಿಳಿಸುತ್ತಿದ್ದಾರೆ.
5 / 5
Related Photo Gallery
ಬಾಂಗ್ಲಾದೇಶದ ಅಧ್ಯಕ್ಷರಾಗಿ ಮಿರ್ಜಾ ಫಕ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆ
ಹೇಳಿಕೆ ನೀಡಿ HDK ಸೈಲೆಂಟ್: ನೈಸ್ ಟೋಲ್ ಸಿಬ್ಬಂದಿ, ಜನರ ಮಧ ಫೈಟ್
ಪ್ರಭಾಸ್ ಆರೋಗ್ಯದ ಬಗ್ಗೆ ಫ್ಯಾನ್ಸ್ ಚಿಂತೆ; ವೈದ್ಯರ ಜತೆಗಿನ ಫೋಟೋ ವೈರಲ್
ಲಡಾಖ್ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆ
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ




