AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upasana Kamineni: ದುಬೈನಲ್ಲಿ ಉಪಾಸನಾಗೆ ಸೀಮಂತ ಶಾಸ್ತ್ರ; ಇಲ್ಲಿವೆ ಫೋಟೋಸ್

ಉಪಾಸನಾಗೆ ಸೀಮಂತ ಶಾಸ್ತ್ರ ಮಾಡಲಾಗಿದೆ. ಇದಕ್ಕಾಗಿ ದಂಪತಿ ದುಬೈಗೆ ತೆರಳಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Apr 06, 2023 | 2:25 PM

Share
ನಟ ರಾಮ್ ಚರಣ್ ಹಾಗೂ ಉಪಾಸನಾ ತಂದೆ-ತಾಯಿ ಆಗುತ್ತಿರುವ ಖುಷಿಯಲ್ಲಿದ್ದಾರೆ. ಶೀಘ್ರವೇ ಇವರ ಮನೆಗೆ ಹೊಸ ಸದಸ್ಯನ ಆಗಮನ ಆಗಲಿದೆ. ಈ ವಿಚಾರವನ್ನು ಅವರು ಇತ್ತೀಚೆಗೆ ಘೋಷಣೆ ಮಾಡಿದ್ದರು.

ನಟ ರಾಮ್ ಚರಣ್ ಹಾಗೂ ಉಪಾಸನಾ ತಂದೆ-ತಾಯಿ ಆಗುತ್ತಿರುವ ಖುಷಿಯಲ್ಲಿದ್ದಾರೆ. ಶೀಘ್ರವೇ ಇವರ ಮನೆಗೆ ಹೊಸ ಸದಸ್ಯನ ಆಗಮನ ಆಗಲಿದೆ. ಈ ವಿಚಾರವನ್ನು ಅವರು ಇತ್ತೀಚೆಗೆ ಘೋಷಣೆ ಮಾಡಿದ್ದರು.

1 / 5
ಈಗ ಉಪಾಸನಾಗೆ ಸೀಮಂತ ಶಾಸ್ತ್ರ ಮಾಡಲಾಗಿದೆ. ಇದಕ್ಕಾಗಿ ದಂಪತಿ ದುಬೈಗೆ ತೆರಳಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಈಗ ಉಪಾಸನಾಗೆ ಸೀಮಂತ ಶಾಸ್ತ್ರ ಮಾಡಲಾಗಿದೆ. ಇದಕ್ಕಾಗಿ ದಂಪತಿ ದುಬೈಗೆ ತೆರಳಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2 / 5
ರಾಮ್ ಚರಣ್ ತಂದೆ ಆಗುತ್ತಿರುವ ವಿಚಾರವನ್ನು ಕಳೆದ ವರ್ಷ ಘೋಷಣೆ ಮಾಡಿದ್ದರು. ಇನ್ನು ಕೆಲವೇ ವಾರಗಳಲ್ಲಿ ಅವರ ಹೆಗಲಿಗೆ ಹೊಸ ಜವಾಬ್ದಾರಿ ಬರಲಿದೆ.

ರಾಮ್ ಚರಣ್ ತಂದೆ ಆಗುತ್ತಿರುವ ವಿಚಾರವನ್ನು ಕಳೆದ ವರ್ಷ ಘೋಷಣೆ ಮಾಡಿದ್ದರು. ಇನ್ನು ಕೆಲವೇ ವಾರಗಳಲ್ಲಿ ಅವರ ಹೆಗಲಿಗೆ ಹೊಸ ಜವಾಬ್ದಾರಿ ಬರಲಿದೆ.

3 / 5
ರಾಮ್ ಚರಣ್ ಹಾಗೂ ಉಪಾಸನಾ ಜೊತೆ ಕುಟುಂಬದವರು ಕೂಡ ದುಬೈಗೆ ಬಂದಿದ್ದಾರೆ. ಅವರು ಕೂಡ ಈ ವಿಶೇಷ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ.

ರಾಮ್ ಚರಣ್ ಹಾಗೂ ಉಪಾಸನಾ ಜೊತೆ ಕುಟುಂಬದವರು ಕೂಡ ದುಬೈಗೆ ಬಂದಿದ್ದಾರೆ. ಅವರು ಕೂಡ ಈ ವಿಶೇಷ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ.

4 / 5
ರಾಮ್ ಚರಣ್ ಅವರು ಉಪಾಸನಾಗೋಸ್ಕರ ವಿಶೇಷ ಕೇಕ್ ಮಾಡಿಸಿದ್ದರು. ಈ ಕೇಕ್ ಎಲ್ಲರ ಗಮನ ಸೆಳೆದಿದೆ. ಬೇಬಿ ಶವರ್ ಸಖತ್ ಅದ್ದೂರಿಯಾಗಿ ನಡೆದಿದೆ. ಎಲ್ಲರೂ ಉಪಾಸನಾಗೆ ಮುಂಚಿತವಾಗಿ ಶುಭಾಶಯ ತಿಳಿಸುತ್ತಿದ್ದಾರೆ.

ರಾಮ್ ಚರಣ್ ಅವರು ಉಪಾಸನಾಗೋಸ್ಕರ ವಿಶೇಷ ಕೇಕ್ ಮಾಡಿಸಿದ್ದರು. ಈ ಕೇಕ್ ಎಲ್ಲರ ಗಮನ ಸೆಳೆದಿದೆ. ಬೇಬಿ ಶವರ್ ಸಖತ್ ಅದ್ದೂರಿಯಾಗಿ ನಡೆದಿದೆ. ಎಲ್ಲರೂ ಉಪಾಸನಾಗೆ ಮುಂಚಿತವಾಗಿ ಶುಭಾಶಯ ತಿಳಿಸುತ್ತಿದ್ದಾರೆ.

5 / 5
Follow Us
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು