Upasana Kamineni: ದುಬೈನಲ್ಲಿ ಉಪಾಸನಾಗೆ ಸೀಮಂತ ಶಾಸ್ತ್ರ; ಇಲ್ಲಿವೆ ಫೋಟೋಸ್
ಉಪಾಸನಾಗೆ ಸೀಮಂತ ಶಾಸ್ತ್ರ ಮಾಡಲಾಗಿದೆ. ಇದಕ್ಕಾಗಿ ದಂಪತಿ ದುಬೈಗೆ ತೆರಳಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Updated on: Apr 06, 2023 | 2:25 PM
Share

ನಟ ರಾಮ್ ಚರಣ್ ಹಾಗೂ ಉಪಾಸನಾ ತಂದೆ-ತಾಯಿ ಆಗುತ್ತಿರುವ ಖುಷಿಯಲ್ಲಿದ್ದಾರೆ. ಶೀಘ್ರವೇ ಇವರ ಮನೆಗೆ ಹೊಸ ಸದಸ್ಯನ ಆಗಮನ ಆಗಲಿದೆ. ಈ ವಿಚಾರವನ್ನು ಅವರು ಇತ್ತೀಚೆಗೆ ಘೋಷಣೆ ಮಾಡಿದ್ದರು.

ಈಗ ಉಪಾಸನಾಗೆ ಸೀಮಂತ ಶಾಸ್ತ್ರ ಮಾಡಲಾಗಿದೆ. ಇದಕ್ಕಾಗಿ ದಂಪತಿ ದುಬೈಗೆ ತೆರಳಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಮ್ ಚರಣ್ ತಂದೆ ಆಗುತ್ತಿರುವ ವಿಚಾರವನ್ನು ಕಳೆದ ವರ್ಷ ಘೋಷಣೆ ಮಾಡಿದ್ದರು. ಇನ್ನು ಕೆಲವೇ ವಾರಗಳಲ್ಲಿ ಅವರ ಹೆಗಲಿಗೆ ಹೊಸ ಜವಾಬ್ದಾರಿ ಬರಲಿದೆ.

ರಾಮ್ ಚರಣ್ ಹಾಗೂ ಉಪಾಸನಾ ಜೊತೆ ಕುಟುಂಬದವರು ಕೂಡ ದುಬೈಗೆ ಬಂದಿದ್ದಾರೆ. ಅವರು ಕೂಡ ಈ ವಿಶೇಷ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ.

ರಾಮ್ ಚರಣ್ ಅವರು ಉಪಾಸನಾಗೋಸ್ಕರ ವಿಶೇಷ ಕೇಕ್ ಮಾಡಿಸಿದ್ದರು. ಈ ಕೇಕ್ ಎಲ್ಲರ ಗಮನ ಸೆಳೆದಿದೆ. ಬೇಬಿ ಶವರ್ ಸಖತ್ ಅದ್ದೂರಿಯಾಗಿ ನಡೆದಿದೆ. ಎಲ್ಲರೂ ಉಪಾಸನಾಗೆ ಮುಂಚಿತವಾಗಿ ಶುಭಾಶಯ ತಿಳಿಸುತ್ತಿದ್ದಾರೆ.
Related Photo Gallery
ಇಳಿ ವಯಸ್ಸಿನಲ್ಲೂ ದುಡಿದು ತಿನ್ನುವ ಛಲ, ಅಜ್ಜಿಯ ಕೈರುಚಿಗೆ ಗ್ರಾಹಕರು ಫಿದಾ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಇಲ್ಲಿ ಕಾಂಡೋಮ್ಗೆ ತೆರಿಗೆ, ಗರ್ಭನಿರೋಧಕಗಳಿಗೆ ನಿಷೇಧ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಪಿಹೆಚ್ಡಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ ಕೇಸ್: ಪ್ರಾಧ್ಯಾಪಕನಿಗೆ ಶಾಕ್
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ




